ಮನೆವಾಣಿಜ್ಯ
- Advertisement -

ಇತ್ತೀಚಿನ ಲೇಖನಗಳು

ಹಾವೇರಿ ‘ಭೂ ಗ್ಯಾರಂಟಿ’ ಕಾರ್ಯಕ್ರಮದ ವಿರುದ್ಧ ಬಸವರಾಜ ಬೊಮ್ಮಾಯಿ ಆಕ್ರೋಶ!

0
ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 1,000 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿ ಹಾವೇರಿಯಲ್ಲಿ ಆಯೋಜಿಸಿದ್ದ 'ಸಾಧನಾ ಸಮಾವೇಶ' ಹಾಗೂ 'ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ'ಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರವಾಗಿ...

ರಾಜಕೀಯ

ಹಾವೇರಿ ‘ಭೂ ಗ್ಯಾರಂಟಿ’ ಕಾರ್ಯಕ್ರಮದ ವಿರುದ್ಧ ಬಸವರಾಜ ಬೊಮ್ಮಾಯಿ ಆಕ್ರೋಶ!

ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 1,000 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿ ಹಾವೇರಿಯಲ್ಲಿ ಆಯೋಜಿಸಿದ್ದ 'ಸಾಧನಾ ಸಮಾವೇಶ' ಹಾಗೂ 'ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ'ಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರವಾಗಿ...

ಸರ್ಕಾರಿ ಶಾಲೆ ಮಕ್ಕಳಿಗೆ ಹೆಲಿಕಾಪ್ಟರ್ ರೈಡ್ ಗಿಫ್ಟ್ ಕೊಟ್ಟ ಸಚಿವ ಜಮೀರ್ ಅಹಮದ್!

ವಿಜಯನಗರ: ಪ್ರಸಿದ್ಧ ಹಂಪಿ ಉತ್ಸವದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ನೀಡಿದ ಅನಿರೀಕ್ಷಿತ ಉಡುಗೊರೆಯು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕಮಲಾಪುರದ ಮಯೂರ ಹೋಟೆಲ್...

ಸಿಎಂ ಸ್ಥಾನದ ಚರ್ಚೆಗೆ ಕುಮಾರಸ್ವಾಮಿ ಬ್ರೇಕ್!

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ "ಭ್ರಷ್ಟ ಮತ್ತು ಕೆಟ್ಟ" ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ ತಮ್ಮ ಏಕೈಕ ಅಜೆಂಡಾ ಎಂದು ಘೋಷಿಸಿದ್ದಾರೆ....

ವಿಚಾರಣಾಧೀನ ಕೈದಿಗಳಿಗೂ ಬೇಕು ಮತದಾನದ ಹಕ್ಕು; ರಾಜ್ಯಸಭೆಯಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ

ಜೈಲಿನ ಒಳಗಿನಿಂದಲೇ ಚುನಾವಣೆಗೆ ಸ್ಪರ್ಧಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ವಿಚಾರಣಾಧೀನ ಕೈದಿಗಳಿಗೆ ಮಾತ್ರ ಮತದಾನದ ಹಕ್ಕು ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಸಂಸದ ಈರಣ್ಣ ಕಡಾಡಿ ರಾಜ್ಯಸಭೆಯಲ್ಲಿ ಪ್ರತಿಪಾದಿಸಿದ್ದಾರೆ. 1951ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 62(5)...

7.11 ಕೋಟಿ ದರೋಡೆ ಕೇಸ್; ದೋಚಿದ ಹಣದಲ್ಲಿ ಗೋವಾ ಕ್ಯಾಸಿನೋ ಪ್ಲಾನ್

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಪೊಲೀಸರು ನ್ಯಾಯಾಲಯಕ್ಕೆ 1,328 ಪುಟಗಳ ಸುದೀರ್ಘ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ದರೋಡೆಕೋರರ ಸ್ಫೋಟಕ ಯೋಜನೆಗಳು...
- Advertisement -

ಆಟೋ ಎಕ್ಸ್‌ಪೋ

ನಿಮ್ಮ ನೆಚ್ಚಿನ ಫ್ರೀಡಂ ಟಿವಿಯು ಬೆಂಗಳೂರಿನಲ್ಲಿ ವೀರ ವನಿತೆ ಅವಾರ್ಡ್ಸ್ 2025 ಆಯೋಜಿಸಿದೆ. ಯಲಹಂಕ ನ್ಯೂಟೌನ್​​ನಲ್ಲಿರುವ ವಿವೇಕಾನಂದ ಪ್ಲೇ ಗ್ರೌಂಡ್​​ನಲ್ಲಿ ಇಂದಿನಿಂದ 3 ದಿನಗಳ ಕಾಲ ಈ ಮೆಗಾ ಎಕ್ಸ್​​ಪೋ ನಡೀತಿದೆ.ಯಲಹಂಕ ಕ್ಷೇತ್ರದ...

ವಿಶೇಷ

recent comments