Monday, June 23, 2025
26.6 C
Bengaluru
Google search engine
LIVE
ಮನೆಜಿಲ್ಲೆಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಕ್ಲಾಸ್

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಕ್ಲಾಸ್

ಚಿತ್ರದುರ್ಗ : ಸರ್ಕಾರ ಎಲ್ಲಾ ಅಧಿಕಾರಿಗಳಿಗೂ ವೇತನ ನೀಡುತ್ತದೆ. ಅದಕ್ಕೆ ತಕ್ಕಂತೆ ನಿಷ್ಠೆ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಕೆಡಿಪಿ ಸಭೆಯಲ್ಲಿ ಖಡಕ್​ ಆಗಿ ಸೂಚಿಸಿದರು.

ಬಡವರಿಗೆ ತಲುಪಬೇಕಾದ ಸೌಲಭ್ಯಗಳಲ್ಲಿ  ಸ್ವಲ್ಪ ಹೆಚ್ಚು ಕಡಿಮೆ ಆದರೂ ನನ್ನಷ್ಟು ಕೆಟ್ಟ ಮನುಷ್ಯ ಬೇರ್ಯಾರಿಲ್ಲ. ನಿಮ್ಮ ವರದಿ ಓದಿಕೊಂಡು‌ ಬಂದಿದ್ದೇನೆ ಎಂದರು. ಕೆಲ ಇಲಾಖೆಗಳ ಪ್ರಗತಿಯಾಗಿಲ್ಲ ಯಾಕೆ ? ಎಂದು ಅಧಿಕಾರಿಗಳಿಗೆ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಶ್ನಿಸಿದರು. ಜಿಲ್ಲೆಯ ಎಲ್ಲಡೆ ಓಡಾಡಿದ್ದು ಸಮಸ್ಯೆ ಗೊತ್ತಿದೆ ಅದಕ್ಕೆ ತಕ್ಕಂತೆ ಕೆಲಸ ಮಾಡಿ ಎಂದು ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments