Monday, June 23, 2025
26.6 C
Bengaluru
Google search engine
LIVE
ಮನೆUncategorizedಕೆ.ಎಸ್​​ ಈಶ್ವರಪ್ಪ ಮನೆಗೆ ತೆರಳಿ ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ

ಕೆ.ಎಸ್​​ ಈಶ್ವರಪ್ಪ ಮನೆಗೆ ತೆರಳಿ ಆಶೀರ್ವಾದ ಪಡೆದ ಬಿ.ವೈ. ವಿಜಯೇಂದ್ರ


ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಈಶ್ವರಪ್ಪ ಅವರ ಆಶೀರ್ವಾದ ಪಡೆದರು.

ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ ಕಾಂತೇಶ ಸ್ವಾಗತಿಸಿದರು. ಈಶ್ವರಪ್ಪ ಅವರಿಗೆ ಶಾಲು ಹಾಕಿ ವಿಜಯೇಂದ್ರ ಸನ್ಮಾನ ಮಾಡಿದರು. ವಿಜಯೇಂದ್ರ ಅವರನ್ನು ಅಭಿನಂದಿಸಿ ಈಶ್ವರಪ್ಪ ಸಿಹಿ ತಿನ್ನಿಸಿದರು. ಈ ವೇಳೆ ಕಾರ್ಯಕರ್ತರು ಜಯ ಘೋಷ ಕೂಗಿದರು. ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಯಿತು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments