Thursday, January 29, 2026
26.8 C
Bengaluru
Google search engine
LIVE
ಮನೆ#Exclusive Newsಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!

ಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!

ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟ‌ನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ ಬಳಿಯ ವೇದಗಂಗಾ ನದಿಯಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ದುರ್ಘಟನೆ.ಯುವಕನ‌ ಮೃತದೇಹ ಪತ್ತೆಗಾಗಿ NDRF, ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ.NDRF ತಂಡದಿಂದ ಸತತ ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ಮೃತದೇಹ ಪತ್ತೆ.ಬಸವೇಶ್ವರ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments