Wednesday, April 30, 2025
30.3 C
Bengaluru
LIVE
ಮನೆUncategorizedಚಿರತೆ ಅಟ್ಯಾಕ್‌ಗೆ 21 ಕುರಿಗಳು ಬಲಿ

ಚಿರತೆ ಅಟ್ಯಾಕ್‌ಗೆ 21 ಕುರಿಗಳು ಬಲಿ

 

ಬಳ್ಳಾರಿ; ಹೊಲದಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಇದ್ದಕಿದ್ದಂತೆ ಚಿರತೆ ದಾಳಿ ಮಾಡಿ 21 ಕುರಿಗಳನ್ನು ಬಲಿ ಪಡೆದುಕೊಂಡಿದೆ. ಘಟನೆ ಬಳ್ಳಾರಿ ತಾಲೂಕಿನ ಸಂಜೀವರಾಯನಕೋಟೆ ಗ್ರಾಮದ ಬಳಿ ನಡೆದಿದೆ.

ತಡ ರಾತ್ರಿ ಚಿರತೆಯೊಂದು ಹೊಲಕ್ಕೆ ನುಗ್ಗಿದ್ದು ಹಟ್ಟಿಹಾಕಿದ್ದ 21 ಕುರಿಗಳನ್ನ ಸಾಯಿಸಿ, 2 ಕುರಿ ಹೊತ್ತೊಯ್ದಿದೆ. ರೈತ ತಿಮ್ಮಪ್ಪ ಎಂಬುವವರ 21 ಕುರಿಗಳು ಮೃತಪಟ್ಟಿವೆ. ಕುರಿ ಕಳೆದಕೊಂಡ ಕಂಗಾಲಾಗಿದ್ದಾನೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಪಶುವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments