Wednesday, April 30, 2025
30.3 C
Bengaluru
LIVE
ಮನೆಜಿಲ್ಲೆಟಿಕೆಟ್ ಬೇಕಂದ್ರೆ ಕಾಂತೇಶ್‌ಗೆ ದೆಹಲಿಗೆ ಬರೋಕೆ ಹೇಳಿ-ಬಿಎಸ್‌ವೈ

ಟಿಕೆಟ್ ಬೇಕಂದ್ರೆ ಕಾಂತೇಶ್‌ಗೆ ದೆಹಲಿಗೆ ಬರೋಕೆ ಹೇಳಿ-ಬಿಎಸ್‌ವೈ

ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ದೆಹಲಿಗೆ ನನ್ನ ಜೊತೆ ಬರಲಿ. ಕಾಂತೇಶ್‌ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ನನ್ನ ಜೊತೆ ಈಶ್ವರಪ್ಪ ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ.ದೆಹಲಿಯಲ್ಲಿ ಅಮಿತ್ ಶಾ ಜೊತೆ ಚರ್ಚಿಸೋಣ, ನನ್ನ ಜೊತ ಈಶ್ವರಪ್ಪ ಬರಲಿ. ಕಾಂತೇಶ್‌ಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇನೆ.

ನಾನು ಬೇರೆ ಅಲ್ಲ, ಈಶ್ವರಪ್ಪ ಬೇರೆ ಅಲ್ಲ. ನಾನೇ ಖುದ್ದಾಗಿ ಅವರ ಜೊತೆ ನಿಲ್ಲುತ್ತೇನೆ. ನಿನ್ನೆ ಅವರ ಮನೆಗೆ ಪ್ರಹ್ಲಾದ್ ಜೋಶಿಯನ್ನ ಕಳುಹಿಸಿದ್ದೆ ಎಂದು ಬಿಎಸ್‌ವೈ ಹೇಳಿದರು

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments