Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಪಾಕಿಸ್ತಾನಿಗಳಿಗೆ ಖಡಕ್​ ಎಚ್ಚರಿಕೆ ಕೊಟ್ಟ ಅಮಿತ್​ ಶಾ..!

ಪಾಕಿಸ್ತಾನಿಗಳಿಗೆ ಖಡಕ್​ ಎಚ್ಚರಿಕೆ ಕೊಟ್ಟ ಅಮಿತ್​ ಶಾ..!

ಜಮ್ಮು ಕಾಶ್ಮೀರದ ಪಹಲ್ಗಾಂ ಜಿಲ್ಲೆಯಯಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ ಕೇಂದ್ರ ಸರ್ಕಾರ ಪ್ರತೀಕಾರಕ್ಕೆ ಮುಂದಾಗಿದೆ.ಭಾರತದಲ್ಲಿರುವ ಪಾಕಿಸ್ತಾನಿಗಳಿಗೆ ಭಾರತ ಬಿಟ್ಟು ಹೋಗುವಂತೆ ಗಡುವು ನೀಡಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಎಚ್ಚರಿಕೆ ನೀಡಿದ್ದಾರೆ.

ಗಡುವು ನೀಡಿದ ಬೆನ್ನಲ್ಲೇ ಭಾರತದ ಎಲ್ಲಾ ಮುಖ್ಯಮಂತ್ರಿಗಳಿಗೆ ,ಆಯಾಯ ರಾಜ್ಯಗಳಲ್ಲಿರುವ ಪಾಕಿಸ್ತಾನ ದೇಶದ ಜನರ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಬೇಕು ಎಂದು ಹೇಳಿದ್ದಾರೆ.ಭಾರತ ದೇಶದಿಂದ ಪಾಕಿಸ್ತಾನಿಗಳಿಗೆ ಹೊರ ಕಳಿಸುವುದಕ್ಕೆ ಸೂಕ್ತ ಸೂಚನೆ ನೀಡಿದ್ದಾರೆ.ಪಾಕಿಸ್ತಾನಿಗಳಿಗೆ ನೀಡಿರುವ ವೀಸಾ ಅವಧಿ ಏಪ್ರೀಲ್​ 27ಕ್ಕೆ ಅಂತ್ಯ,ವೈದ್ಯಕೀಯ ವೀಸಾ ಏಪ್ರೀಲ್​ 29ರಂದು ಅಂತ್ಯ ವಾಗಲಿದೆ ಎಂದು ಅಮಿತ್​ ಶಾ ಎಚ್ಚರಿಕೆ ನೀಡಿದ್ದಾರೆ. ವೀಸಾ ಅವಧಿ ಮುಗಿಯುವದರೋಳಗೆ ಭಾರತ ಬಿಟ್ಟು ಹೋಗುವಂತೆ ಅಮಿತ್​ ಶಾ ಖಡಕ್​ ವಾರ್ನಿಂಗ್​ ಕೊಟ್ಟಿದ್ದಾರೆ..

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments