Wednesday, August 20, 2025
18.9 C
Bengaluru
Google search engine
LIVE
ಮನೆರಾಜಕೀಯ

ರಾಹುಲ್​ ಗಾಂಧಿಯನ್ನು ಮೆಚ್ಚಿಸಲು ರಾಜಣ್ಣ ತಲೆದಂಡ; ಜೆಡಿಎಸ್​​

ಬೆಂಗಳೂರು: ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿರುವ ರಾಹುಲ್​ ಗಾಂಧಿಯನ್ನು ಮೆಚ್ಚಿಸಲು, ಸತ್ಯ ಹೇಳುವವರ ಬಾಯಿ ಮುಚ್ಚಿಸಲು ರಾಜಣ್ಣ ತಲೆದಂಡ ಮಾಡಲಾಗಿದೆ ಎಂದು ಜೆಡಿಎಸ್​ ಟೀಕಿಸಿದೆ.ಸಹಕಾರ ಸಚಿವ ಕೆ.ಎನ್​ ರಾಜಣ್ಣರನ್ನು ಸಂಪುಟದಿಂದ ವಜಾ...

ವಿಶೇಷ

ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ವರ್ಕ್ ಆರ್ಡರ್ ಅಕ್ರಮ..!

0
ಬೆಂಗಳೂರು: ಪರೀಕ್ಷಾ ಪೂರ್ವ ತರಬೇತಿ ಕೇಂದ್ರದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ. ಬಜೆಟ್ ಅನುಮೋದನೆ ಸಿಕ್ಕ ಹಣಕ್ಕಿಂತ ಹೆಚ್ಚು ಹಣಕ್ಕೆ ಆರ್ಡರ್ ಕೊಡಲಾಗಿದೆ. ಬಜೆಟ್ ನಲ್ಲಿ 60 ಕೋಟಿ ರೂಪಾಯಿ ಸ್ಯಾಂಕ್ಷನ್ ಆಗಿತ್ತು....

ವಾಣಿಜ್ಯ

500 ಕೋಟಿ ಹಾಕಿ 9500 ಕೋಟಿ ಬಾಚಿದ ಅಂಬಾನಿ..! ಪೇಂಟ್ ಮಾಯೆ..!

ಭಾರತದ ಅತಿದೊಡ್ಡ ಉದ್ಯಮ ಸಾಮ್ರಾಜ್ಯದ ಅಧಿಪತಿ ಮುಕೇಶ್ ಅಂಬಾನಿ ಅಂದ್ರೆ ದುಡ್ಡು ಮಾಡೋದ್ರಲ್ಲಿ ಎಕ್ಸ್​​ಪರ್ಟ್... 10 ರೂಪಾಯಿ ಹಾಕಿ 10 ಲಕ್ಷ ಲಾಭ ತೆಗೆಯೋ ಚಾಣಾಕ್ಷ ಉದ್ಯಮಿ.. ಈಗ ಅವ್ರು 500 ಕೋಟಿ...

ದೇಶದಲ್ಲಿ ಮಿಲಿಯನೇರ್​​ಗಳ ಸಂಖ್ಯೆಯೇ 1 ಲಕ್ಷ- ಭಾರತಕ್ಕಿಂತ ಮುಂದಿವೆ ಕೇವಲ 3 ದೇಶ!

ಹಿಂದೊಮ್ಮೆ ಭಾರತ ಅಂದ್ರೆ ಕಡು ಬಡವರ ದೇಶ, ಅಭಿವೃದ್ಧಿ ಹೊಂದದ ದೇಶ ಅಂತೆಲ್ಲಾ ಇಡೀ ವಿಶ್ವ ನಮ್ಮನ್ನ ತಾತ್ಸಾರದಿಂದ ನೋಡುತ್ತಿತ್ತು.. ಆದ್ರೀಗ ಟೈಂ ಬದಲಾಗಿದೆ. ಕಾಲ ಚಕ್ರ ಉರುಳಿದೆ.. ಇಡೀ ಪ್ರಪಂಚದಲ್ಲಿ ಈಗ...

ರೆಪೋ ದರ ಇಳಿಕೆಯಿಂದ ಗೃಹಸಾಲದ ಇಎಂಐ ಭಾರ ಹೇಗೆ ಇಳಿಕೆ..? ಯಾವ ಆಯ್ಕೆ ಉತ್ತಮ?

ಗೃಹ ಸಾಲ ಪಡೆದವರ ಇಎಂಐ ಭಾರ ಮತ್ತಷ್ಟು ಇಳಿಕೆ.. ಫ್ಲೋಟಿಂಗ್ ರೇಟ್ ಮೇಲೆ ಗೃಹ ಸಾಲ ಪಡೆದವರಿಗೆ ಬಿಗ್ ರಿಲೀಫ್.. ಆದ್ರೆ, 2019ರ ಅಕ್ಟೋಬರ್ ಗೆ ಮೊದಲು ಸಾಲ ಪಡೆದವರಿಗೆ ಇಲ್ಲ ರಿಲೀಫ್.....

PF ಹಣವನ್ನ ಇನ್ಮುಂದೆ ATMನಲ್ಲೇ ವಿತ್​​ ಡ್ರಾ ಮಾಡಿ..!

ನೌಕರರು ತಮ್ಮ PF ಹಣವನ್ನ ಬಿಡಿಸಿಕೊಳ್ಳಬೇಕು ಅಂದರೆ ವಾರ, ತಿಂಗಳುಗಟ್ಟಲೆ ಕಾಯಬೇಕಿತ್ತು. ಆನ್​​​ಲೈನ್ ಮೂಲಕ ಅರ್ಜಿ ಸಲ್ಲಿಸಿದರೂ ಕೂಡ ತಮ್ಮ ಪಿಎಫ್ ಹಣ ಬಿಡಿಸಿಕೊಳ್ಳಲು ಆಗುತ್ತಿರಲಿಲ್ಲ. ಅಲ್ಲದೇ ಕೆಲ ಕಾರಣಗಳನ್ನ ಒಡ್ಡಿ ಪಿಎಫ್​​​...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಹೆಚ್ಚಳ..!

ಚಿನ್ನದ ಬೆಲೆಯಲ್ಲಿ ದರ ಎರಡು ದಿನ ಇಳಿಕೆ ಕಂಡು ಇಂದು ಮತ್ತೆ ಭಾರೀ ಏರಿಕೆ ಆಗಿದೆ. ಚಿನ್ನದ ದರದಲ್ಲಿ ಹಾವು ಏಣಿ ಆಟ ಮುಂದುವರಿದಿದೆ.ಮಾರ್ಚ್ ಮೊದಲ ವಾರದಲ್ಲಿ 7,940 ರೂ ನಷ್ಟಿದ್ದ ಚಿನ್ನದ...
Advertisment

ವಿಶೇಷ

RECENT COMMENTS