Tuesday, April 29, 2025
32.9 C
Bengaluru
LIVE
ಮನೆರಾಜಕೀಯ

ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ – ಯತ್ನಾಳ್

ಪಾಕಿಸ್ತಾನದ ಜೊತೆಗೆ ಯುದ್ಧ ಮಾಡುವ ಅನಿವಾರ್ಯತೆ ಇಲ್ಲ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ, ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಗುಡುಗಿದ್ದಾರೆ.ಹುಬ್ಬಳ್ಳಿಯಲ್ಲಿ ವಾಗ್ದಾಳಿ ನಡೆಸಿರುವ ಯತ್ನಾಳ್, ಕಾಂಗ್ರೆಸ್ ಪಕ್ಷ ಪಾಕಿಸ್ತಾನದ ಪಕ್ಷವಾಗಿದೆ,...

ವಿಶೇಷ

35 ಎಸೆತಗಳಲ್ಲಿ ಐಪಿಎಲ್ ಸೆಂಚುರಿ..? ಅದೂ 14ನೇ ವಯಸ್ಸಲ್ಲಿ..? ಅದ್ಭುತ ಹುಡುಗ..!

0
ಅಬ್ಬಾ.. ಅದೇನು ಧೈರ್ಯ.. ಅದೇನು ವೈಭವ..? ಅದೇನು ಆಟ.. ಈತ ಬರೀ ಪೋರನಲ್ಲ.. ಪ್ರಚಂಡ ಪೋರ..ಐಪಿಎಲ್ ಹುಟ್ಟಿದಾಗ ವೈಭವ್ ಸೂರ್ಯವಂಶಿ ಹುಟ್ಟಿಯೇ ಇರಲಿಲ್ಲ.. ಐಪಿಎಲ್ ಶುರುವಾಗಿ 3 ವರ್ಷಗಳ ನಂತರ ಹುಟ್ಟಿದವನು ಇವತ್ತು...

ವಾಣಿಜ್ಯ

ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಹೆಚ್ಚಳ..!

ಚಿನ್ನದ ಬೆಲೆಯಲ್ಲಿ ದರ ಎರಡು ದಿನ ಇಳಿಕೆ ಕಂಡು ಇಂದು ಮತ್ತೆ ಭಾರೀ ಏರಿಕೆ ಆಗಿದೆ. ಚಿನ್ನದ ದರದಲ್ಲಿ ಹಾವು ಏಣಿ ಆಟ ಮುಂದುವರಿದಿದೆ.ಮಾರ್ಚ್ ಮೊದಲ ವಾರದಲ್ಲಿ 7,940 ರೂ ನಷ್ಟಿದ್ದ ಚಿನ್ನದ...

ಮೇ 1ರಿಂದ ATM ಬಳಕೆದಾರರಿಗೆ ಹೊಸ ನಿಯಮ…!

ಎಟಿಎಂ ಬಳಕೆದಾರರಿಗೆ ಶಾಕಿಂಗ್​ ನ್ಯೂಸ್​..ಸಣ್ಣ ಪುಟ್ಟದಕ್ಕೂ ಜನ ಎಟಿಎಂ ಮೊರೆ ಹೋಗ್ತಾರೆ..ಎಟಿಎಂ ನೆಚ್ಚಿಕೊಂಡಿರುವ ಗ್ರಾಹಕರಿಗೆ ಹಣ ಹಿಂಪಡೆಯುವುದು ಮತ್ತಷ್ಟು ದುಬಾರಿ ಆಗಲಿದೆ. ಮೇ ಒಂದರಿಂದ ವಿತ್​ ಡ್ರಾ ಶುಲ್ಕ ಎರಡು ರೂಪಾಯಿ ಹೆಚ್ಚಳವಾಗಲಿದೆ.ಉಚಿತ...

ಗೃಹಲಕ್ಷ್ಮಿಯರಿಗೆ ಇನ್ಮುಂದೆ 4000 ಸಿಗುತ್ತೆ..?

ಗೃಹ ಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಪ್ರಶ್ನೆ ಕೇಳೋರಿಗೆ ಕಾಂಗ್ರೆಸ್​ ಎಂಎಲ್​ಎ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತೆ ಎಂದು ಕಾಂಗ್ರೆಸ್ ಶಾಸಕ ಹೇಳಿದ್ದಾರೆ.ವಿಧಾನ...

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ.  ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.₹3,977 ಕೋಟಿ ಪಶುಸಂಗೋಪನೆ & ಮೀನುಗಾರಿಕೆ₹7,145...

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಬಜೆಟ್‌ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ವಿಧಾನಮಂಡಲದಲ್ಲಿ ಹೇಳಿದರು.ಜಂಟಿ ಅಧಿವೇಶನವನ್ನ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ವೇಗದ...
Advertisment

ವಿಶೇಷ

RECENT COMMENTS