Monday, June 23, 2025
26.6 C
Bengaluru
Google search engine
LIVE
ಮನೆ#Exclusive NewsTop Newsರಾಹುಲ್​ ಗಾಂಧಿಗೆ ಸುಪ್ರೀಂ ಕೋರ್ಟ್​ನಿಂದ ತೀವ್ರ ತರಾಟೆ..!

ರಾಹುಲ್​ ಗಾಂಧಿಗೆ ಸುಪ್ರೀಂ ಕೋರ್ಟ್​ನಿಂದ ತೀವ್ರ ತರಾಟೆ..!

ಇನ್ಮುಂದೆ ವೀರ್​ ಸಾವರ್ಕರ್​​ ವಿರುದ್ದ ಮಾತನಾಡಿದರೆ ಸ್ವಯಂ ದೂರು ದಾಖಲಿಸುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್​ನಿಂದ ರಾಹುಲ್​ ಗಾಂಧಿಗೆ  ಛಡಿಯೇಟು.

ವೀರ್​ ಸಾವರ್ಕರ್​ ವಿರುದ್ದ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ಮೇಲೆ ಸುಪ್ರೀಂ ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ರೀತಿಯೇ ಇದು..? ಎಂದು ರಾಹುಲ್​ ಗಾಂಧಿ ಪರ ವಕೀಲ ಅಭಿಷೇಕ್​ ಮನು ಸಿಂಘ್ವಿಗೆ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ದೀಪಾಂಕರ್​ ದತ್ತಾ ಪ್ರಶ್ನೆ ಮಾಡಿದ್ದಾರೆ.

ನಿಮ್ಮ ಅಜ್ಜಿ ಇಂಧಿರಾಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದಾಗ ವೀರ್​ ಸಾರ್ವಕರ್​ ಅವರನ್ನು ಪ್ರಶಂಸಿಸಿ ಪತ್ರ ಬರೆದಿದ್ದರು ಇದರ ಬಗ್ಗೆ ನಿಮಗೆ ಅರಿವದ್ಯಾ..? ಎಂದು ಪ್ರಶ್ನೆ ಮಾಡಿದ ಸರ್ವೋಚ್ಚ ನ್ಯಾಯಾಲಯ.

ಭವಿಷ್ಯದಲ್ಲಿ ಇಂಥದ್ದೇ ಹೇಳಿಕೆ ನೀಡಿದರೆ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್​ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದೆ.ಬೇಜವಬ್ದಾರಿ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments