ಇನ್ಮುಂದೆ ವೀರ್ ಸಾವರ್ಕರ್ ವಿರುದ್ದ ಮಾತನಾಡಿದರೆ ಸ್ವಯಂ ದೂರು ದಾಖಲಿಸುಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ನಿಂದ ರಾಹುಲ್ ಗಾಂಧಿಗೆ ಛಡಿಯೇಟು.
ವೀರ್ ಸಾವರ್ಕರ್ ವಿರುದ್ದ ಹೇಳಿಕೆ ನೀಡಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೇಲೆ ಸುಪ್ರೀಂ ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ರೀತಿಯೇ ಇದು..? ಎಂದು ರಾಹುಲ್ ಗಾಂಧಿ ಪರ ವಕೀಲ ಅಭಿಷೇಕ್ ಮನು ಸಿಂಘ್ವಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಾಂಕರ್ ದತ್ತಾ ಪ್ರಶ್ನೆ ಮಾಡಿದ್ದಾರೆ.
ನಿಮ್ಮ ಅಜ್ಜಿ ಇಂಧಿರಾಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದಾಗ ವೀರ್ ಸಾರ್ವಕರ್ ಅವರನ್ನು ಪ್ರಶಂಸಿಸಿ ಪತ್ರ ಬರೆದಿದ್ದರು ಇದರ ಬಗ್ಗೆ ನಿಮಗೆ ಅರಿವದ್ಯಾ..? ಎಂದು ಪ್ರಶ್ನೆ ಮಾಡಿದ ಸರ್ವೋಚ್ಚ ನ್ಯಾಯಾಲಯ.
ಭವಿಷ್ಯದಲ್ಲಿ ಇಂಥದ್ದೇ ಹೇಳಿಕೆ ನೀಡಿದರೆ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಳ್ಳುತ್ತೇವೆ ಎಂದು ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದೆ.ಬೇಜವಬ್ದಾರಿ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ.