Wednesday, April 30, 2025
32 C
Bengaluru
LIVE
ಮನೆ#Exclusive NewsTop Newsರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ 6 ವಾರಗಳ ಕಾಲದ ನಂತರ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ.

ಬೆನ್ನು ನೋವಿನಿಂದ ಬಳುತ್ತಿದ್ದ ದರ್ಶನ್‌ಗೆ ಚಿಕಿತ್ಸೆಗಾಗಿ 6 ವಾರಗಳ ಕಾಲ ಬೇಲ್ ಸಿಕ್ಕಿದೆ. ಈ ಹಿನ್ನೆಲೆ ಕುಂಟುತ್ತಲೇ ದರ್ಶನ್ ಹೈ ಸೆಕ್ಯೂರಿಟಿ ಸೆಲ್‌ನಿಂದ ಹೊರಬಂದಿದ್ದಾರೆ. 5 ತಿಂಗಳುಗಳ ಕಾನೂನು ಸಮರ ನಂತರ ಇಂದು ದರ್ಶನ್ ಬಿಡುಗಡೆಯಾಗಿದ್ದಾರೆ. ಈ ವೇಳೆ, ದರ್ಶನ್ ನೋಡಲು ಸಾವಿರಾರು ಸಂಖ್ಯೆ ನಟನ ಫ್ಯಾನ್ಸ್ ಜೈಲಿನ ಬಳಿ ಜಮಾಯಿಸಿದ್ದರು.

ಅಂದಹಾಗೆ, ಜೂನ್ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments