Tuesday, June 24, 2025
26.6 C
Bengaluru
Google search engine
LIVE
ಮನೆರಾಜ್ಯವಿಷ್ಣು ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್​ ನೀನಾಸಂ ಬೆಂಬಲ

ವಿಷ್ಣು ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್​ ನೀನಾಸಂ ಬೆಂಬಲ

ನಟ ಸಹಾಸ ಸಿಂಹ ವಿಷ್ಣುವರ್ಧನ್​ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್ನೀನಾಸಂ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ವಿಷ್ಣು ಸಮಾಧಿಗಾಗಿ ಹೋರಾಟ ಮಾಡಬೇಕಾಗಿರುವುದು ಬೇಸರದ ವಿಷಯ. ಇದು ಬರೀ ಸಮಾಧಿಯ ವಿಷಯವಲ್ಲ ಅಭಿಮಾನಿಗಳಿಗಾಗುವ ನೋವು. ಬೇಗ ಇದನ್ನು ಸರ್ಕಾರ ಬಗೆಹರಿಸಲಿ, ಅಭಿಮಾನಿಗಳ ಹೋರಾಟದ ಜೊತೆ ನಾವಿದ್ದೇವೆ ಎಂದು ನಟ ಸತೀಶ್​ ನೀನಾಸಂ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments