ಮಂಗಳೂರು: ನಗರದ ಬಲ್ಮಠ ರಸ್ತೆಯಲ್ಲಿ ಕಟ್ಟಡದ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಭಾರೀ ಮಳೆಯ ನಡುವೆಯೂ ಕಾರ್ಯಾಚರಣೆ ಮುಂದುವರಿದಿದೆ. ಕಾಂಕ್ರೀಟ್ ಗೋಡೆಗೆ ರಂಧ್ರ ತೆಗೆದು ಕಾರ್ಮಿಕನ ರಕ್ಷಣಾ ತಂಡ ಪತ್ತೆಹಚ್ಚಿದೆ. ನಿರಂತರವಾಗಿ ಮಣ್ಣು ತೆಗೆಯುತ್ತಿರುವ ರಕ್ಷಣಾ ತಂಡದ ಸಿಬ್ಬಂದಿ ಮಣ್ಣಿನಡಿ ಸಿಲುಕಿರುವ ಕಾರ್ಮಿಕನಿಗೆ ಕಾಂಕ್ರಿಟ್ ಕೊರೆದು ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಚಂದನ್ ಕುಮಾರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ನೇತೃತ್ವದಲ್ಲಿ ಕಾರ್ಮಿಕನ ಆರೋಗ್ಯ ತಪಾಸಣೆ ನಡೆಯುತ್ತಿದೆ.
ಜಾಹೀರಾತು ನೀಡಲು ಸಂಪರ್ಕಿಸಿ
Phone Number : +91-9164072277
Email id : salesatfreedomtv@gmail.com