Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಕೋಲಾರ ಕ್ಷೇತ್ರವನ್ನ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

ಕೋಲಾರ ಕ್ಷೇತ್ರವನ್ನ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

ಹಾಸನ, ಮಂಡ್ಯ, ಕೋಲಾರ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್​ ಬೆಂಬಲಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್​ ದಾಸ್​ ಆಗಿರುವ  ಬಿಜೆಪಿ ಕಾರ್ಯಕರ್ತರನ್ನು ಕೋರಿದ್ದಾರೆ​. ಹಾಸನ ಮಂಡ್ಯದಲ್ಲಿ ಸದ್ಯ ಬಿಜೆಪಿ ಸಂಸದರಿಲ್ಲ. ಹಾಸನದಲ್ಲಿ ಜೆಡಿಎಸ್​ ಪ್ರಜ್ವಲ್​ ರೇವಣ್ಣ , ಮಂಡ್ಯದಲ್ಲಿ ಪಕ್ಷೇತರ ಸಂಸದೆ ಸುಮಲತಾ, ಕೋಲಾರದಲ್ಲಿ ಮಾತ್ರ ಹಾಲಿ ಬಿಜೆಪಿ ಸಂಸದ ಮುನಿಸ್ವಾಮಿ ಅವರಿಗೆ ಟಿಕೆಟ್​ ನಿರಾಕರಿಸಿ ಜೆಡಿಎಸ್​ ಒಪ್ಪಂದದ ಪ್ರಕಾರ ಕೋಲಾರವನ್ನು ಬಿಜೆಪಿಗೆ ಬಿಟ್ಟು ಕೊಟ್ಟಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments