
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂರೆ ರಾಜ್ಯದ ಅಭ್ಯರ್ಥಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ಟಿಕೆಟ್ ಮಿಸ್ ಆದ ಬಳಿಕ, ಜೆ.ಪಿ ನಗರದ ನಿವಾಸದಲ್ಲಿ ಬಿ.ವೈ ವಿಜಯೇಂದ್ರ ಭೇಟಿ ಮಾಡಿದ್ದಾರೆ.





