ರಾಜಕೀಯರಾಜ್ಯಸುದ್ದಿ

ಸಂಸದೆ ಸುಮಲತಾ ಭೇಟಿಯಾದ ಬಿ.ವೈ ವಿಜಯೇಂದ್ರ

ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂರೆ ರಾಜ್ಯದ ಅಭ್ಯರ್ಥಿಗಳು ಫುಲ್​​ ಅಲರ್ಟ್​ ಆಗಿದ್ದಾರೆ. ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ ಟಿಕೆಟ್​ ಮಿಸ್​ ಆದ ಬಳಿಕ, ಜೆ.ಪಿ ನಗರದ ನಿವಾಸದಲ್ಲಿ ಬಿ.ವೈ ವಿಜಯೇಂದ್ರ ಭೇಟಿ ಮಾಡಿದ್ದಾರೆ.

 

Comments (0)

Your email address will not be published. Required fields are marked *

Back to top button