Wednesday, April 30, 2025
30.3 C
Bengaluru
LIVE
ಮನೆರಾಜಕೀಯಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್​ರನ್​

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್​ರನ್​

ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ಬಸವರಾಜ ಬೋಮ್ಮಾಯಿ ಅವರೊಂದಿಗೆ ಶಾಸಕ ಡಾ.ಚಂದ್ರು, ಕೆ.ಲಮಾಣಿಯವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದ ಆರಾಧ್ಯ ದೈವರಾದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.

ಈ ವೇಳೆ ಸಿ.ಸಿ. ಪಾಟೀಲ, ಮುಂಡರಗಿ ಮಂಡಲದ ಅಧ್ಯಕ್ಷರು, ಗ್ರಾಮದ ಗುರು ಹಿರಿಯರು ಪಕ್ಷದ ಮುಖಂಡರು, ವಿವಿಧ ಮೋರ್ಚಾದ ಪ್ರಮುಖರ, ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರು, ತಾಯಿಂದಿರು, ಯುವಕ ಮಿತ್ರರು, ಪಕ್ಷದ ಅಭಿಮಾನಿಗಳು ಮಾಜಿ ಸಿಎಂ ಗೆ ಸಾಥ್ ನೀಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments