ರಾಜಕೀಯಸುದ್ದಿ

ಸದಾಶಿವನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಲು ಕನಕಪುರದ ದೊಡ್ಡಆಲಹಳ್ಳಿಗೆ ಶುಕ್ರವಾರ ಬೆಳಗ್ಗೆ ತೆರಳುವ ಮೊದಲು ಸದಾಶಿವನಗರದ ಗಣಪತಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು.

Comments (0)

Your email address will not be published. Required fields are marked *

Back to top button