ಕ್ರೈಂ ಸ್ಟೋರಿಸುದ್ದಿ
ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಇರಿದು ಕೊಂದ ಭಾವ

ಮೈಸೂರು : ಸಹೋದರಿ ಪರ ನ್ಯಾಯ ಕೇಳಲು ತೆರಳಿದ್ದವನಿಗೆ ಭಾವನೇ ಚಾಕುವಿನಿಂದ ಇರಿದು ಕೊಂದ ಘಟನೆ ಮೈಸೂರಿನ ಕುವೆಂಪುನಗರದ ಐ ಬ್ಲಾಕ್ನಲ್ಲಿ ನಡೆದಿದೆ. ಅಭಿಷೇಕ್(27) ಸಾವನ್ನಪ್ಪಿದ ಯುವಕ. ಬಾಮೈದನಿಗೆ ಚಾಕುವಿನಿಂದ ಇರಿದು ಹತ್ಯೆಗೈದು ಆರೋಪಿ ಭಾವ ರವಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಕುವೆಂಪುನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




