Thursday, January 29, 2026
26.8 C
Bengaluru
Google search engine
LIVE
ಮನೆ#Exclusive NewsTop Newsಪಿಎಸ್​ಐ ಆತ್ಮಹತ್ಯೆ ಖಂಡಿಸಿ ಜನರ ಆಕ್ರೋಶ

ಪಿಎಸ್​ಐ ಆತ್ಮಹತ್ಯೆ ಖಂಡಿಸಿ ಜನರ ಆಕ್ರೋಶ

ಕೊಪ್ಪಳ: ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಟಗಿ ತಾಲೂಕಿನ‌ ಸೋಮನಾಳ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಪರಶುರಾಮ ಮೃತದೇಹದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಶುರಾಮ ಆತ್ಮಹತ್ಯೆಗೆ ಕಾರಣರಾದ ಯಾದಗಿರಿ ಶಾಸಕ ಚನ್ನಾರೆಡ್ಡಿ ವಿರುದ್ಧ ಘೋಷಣೆ ಕೂಗಿ ಬಂಧಿಸುವಂತೆ ಆಗ್ರಹಿಸಿದರು.  ಈ ಪ್ರಕರಣವನ್ನು ಸಿಐಡಿಗೆ ವಹಿಸಲು ನೆರೆದಿದ್ದ ಜನರ ಆಗ್ರಹಿಸಿದ್ದು, ಅಮರ್ ಹೇ, ಅಮರ್ ಹೇ ಪರಶುರಾಮ ಅಮರ್ ಹೇ ಎಂದು ಘೋಷಣೆ ಕೂಗಿದ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments