Wednesday, January 28, 2026
27.9 C
Bengaluru
Google search engine
LIVE
ಮನೆ#Exclusive NewsTop Newsಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದ ಕುರಿತು ರಾಜ್ಯಪಾಲರು ನೀಡಿರುವ ಶೋಕಾಸ್‌ ನೊಟೀಸ್‌ ಹಿಂತೆಗೆದುಕೊಳ್ಳಬೇಕು. ಅದೇ ರೀತಿ ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ನೀಡಿರುವ ದೂರನ್ನು ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡುವುದಾಗಿ ಅವರು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments