Wednesday, September 10, 2025
26.9 C
Bengaluru
Google search engine
LIVE
ಮನೆ#Exclusive Newsಪೊಲೀಸ್ ಒದುತ್ತಿರುವ  ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ!

ಪೊಲೀಸ್ ಒದುತ್ತಿರುವ  ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ!

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯನವರು   ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿದ್ದೇನೆ.ಈ ಮೂಲಕ ಪೊಲೀಸ್ ಒದುತ್ತಿರುವ  ಸ್ಪರ್ಧಾರ್ಥಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments