Friday, September 12, 2025
27.7 C
Bengaluru
Google search engine
LIVE
ಮನೆ#Exclusive Newsಬೊಮ್ಮಾಯಿ,ಸುಧಾಕರ್​ಗೆ ಕೇಂದ್ರದಿಂದ ದಸರಾ ಲಾಟರಿ!

ಬೊಮ್ಮಾಯಿ,ಸುಧಾಕರ್​ಗೆ ಕೇಂದ್ರದಿಂದ ದಸರಾ ಲಾಟರಿ!

ಬೆಂಗಳೂರು:  ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಅವರಿಗೆ, ಕೇಂದ್ರ ಸರ್ಕಾರವು ಪ್ರಮುಖ ಹೊಣೆ ವಹಿಸಿದೆ. ಹೊಸದಾಗಿ ಸಂಸದೀಯ ಸ್ಥಾಯಿ ಸಮಿತಿಗಳಿಗೆ ಸಂಸದರನ್ನು ನೇಮಿಸಿದ್ದು, ಈ ಪೈಕಿ ಡಾ.ಕೆ.ಸುಧಾಕರ್ ರನ್ನು ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಸದಸ್ಯರಾಗಿದ್ದಾರೆ. ಪ್ರಥಮ ಬಾರಿಗೆ ಸಂಸದರಾಗಿರುವ ದಾವಣಗೆರೆಯ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಿಸಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments