Wednesday, January 28, 2026
27.9 C
Bengaluru
Google search engine
LIVE
ಮನೆ#Exclusive Newsಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್​ಗೆ ದೂರು!

ಮುಡಾ: ಲೋಕಾಯುಕ್ತ ವಿರುದ್ಧ ಗೌರ್ನರ್​ಗೆ ದೂರು!

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣ ತನಿಖೆ ಶುರುವಾಗಿದೆ. ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. ಈ ಪ್ರಕರಣ ಒಂದಷ್ಟು ರಾಜಕೀಯ ಬೆಳವಣಿಗೆಗೂ ಕಾರಣವಾಗಿತ್ತು.  ಸಿಎಂ ವಿರುದ್ಧ ತನಿಖೆ ನಡೆಸ ಲೋಕಾಯುಕ್ತ ತನಿಖಾಧಿಕಾರಿಗಳ ವಿರುದ್ಧವೇ ರಾಜ್ಯಪಾಲರಿಗೆ ದೂರು ದಾಖಲಾಗಿದೆ.  ಹೌದು, ಈ ಹಿಂದೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ದಾಖಲಾಗಿತ್ತು. ಇದೀಗ ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಗಂಗರಾಜು ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಇದು ಪ್ರಕರವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ನಿರೀಕ್ಷೆ ಇದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments