Tuesday, June 24, 2025
26.6 C
Bengaluru
Google search engine
LIVE
ಮನೆ#Exclusive Newsಕಾಳಮ್ಮವಾಡಿ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಸೋರಿಕೆ ರೈತರ ಆತಂಕ

ಕಾಳಮ್ಮವಾಡಿ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಸೋರಿಕೆ ರೈತರ ಆತಂಕ

ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರ   ಜಿಲ್ಲೆಯ ಕಾಳಮ್ಮವಾಡಿ ಜಲಾಶಯದಿಂದ  ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ.

ಕಳೆದ ಒಂದು ವಾರದಿಂದ ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಜಲಾಶಯದಿಂದ ನೀರು ಸೋರಿಕೆಯಾಗುತ್ತಿರುವ ಹಿನ್ನೆಲೆ, ಜಲಾಶಯವನ್ನು ಅವಲಂಭಿಸಿರುವ ರೈತರು ಆತಂಕ್ಕೊಳಗಾಗಿದ್ದಾರೆ. ಇನ್ನೂ ಮಹಾರಾಷ್ಟ್ರ ಸರ್ಕಾರ ಖಾಸಗಿ ಕಂಪನಿಯ ಸಹಕಾರದೊಂದಿಗೆ ಡ್ಯಾಂ ದುರಸ್ಥಿಗೆ ಮುಂದಾಗಿದೆ.
.
ಕರ್ನಾಟಕದ ಗಡಿಯಲ್ಲಿರುವ ಕಾಳಮ್ಮವಾಡಿ ಜಲಾಶಯವನ್ನು ದೂದ್‌ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದೆ. ಈ ಜಲಾಶಯ 1.5 ಟಿಎಂಸಿ ಸಾಮರ್ಥ್ಯ ಹೊಂದಿದೆ.
+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments