Thursday, November 20, 2025
24.6 C
Bengaluru
Google search engine
LIVE
ಮನೆ#Exclusive Newsಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಕಾಂಗ್ರೆಸ್​ ನಾಯಕರು...!

ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಕಾಂಗ್ರೆಸ್​ ನಾಯಕರು…!

ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆರಂಭವಾಗಿದ್ದು, ದೇಶದ ವಿವಿಧೆಡೆಗಳಿಂದ ಕಾಂಗ್ರೆಸ್ ನಾಯಕರು ಆಗಮಿಸಿದ್ದಾರೆ. ಇದೇ ವೇಳೆ, ಬೆಳಗಾವಿಯ ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿದರು. ನಂತರ ಕಾಂಗ್ರೆಸ್ ನಾಯಕರು ಗಾಂಧಿ ಪ್ರತಿಮೆ ಎದುರು ಫೋಟೊ ತೆಗೆಸಿಕೊಂಡರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments