Tuesday, June 24, 2025
26.6 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಬೈಕ್ ಗಳ ನಡೆವೆ ಅಪಘಾತ; ಓರ್ವ ವ್ಯಕ್ತಿ ಸಾವು

ಬೈಕ್ ಗಳ ನಡೆವೆ ಅಪಘಾತ; ಓರ್ವ ವ್ಯಕ್ತಿ ಸಾವು

ಉಡುಪಿ: ಅಜ್ಜರಕಾಡು ಅಗ್ನಿಶಾಮಕ ಇಲಾಖೆ ಹತ್ತಿರ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಇಲ್ಲಿನ ಮಿಷನ್ ಆಸ್ಪತ್ರೆ ಬಳಿಯ ನಿವಾಸಿ ಸ್ಯಾಮುವೆಲ್ ಸದಾನಂದ ಕರ್ಕಡ (59) ಎಂದು ಗುರುತಿಸಲಾಗಿದೆ. ಮತ್ತೋರ್ವ ದ್ವಿಚಕ್ರ ಸವಾರ ಗಂಭೀರ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  ಫೆ. 17ರಂದು ರಾತ್ರಿ ಅಗ್ನಿಶಾಮಕ ಇಲಾಖೆ ಮುಂಭಾಗದಲ್ಲಿ ಘಟನೆ ನಡೆದಿದ್ದು,ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments