ರಾಜಕೀಯ
ಮಿಥುನ, ಸಿಂಹ, ಧನು, ವೃಶ್ಚಿಕ, ಕನ್ಯಾ – ನೀವು ಜುಲೈನಲ್ಲಿ ಎಚ್ಚರದಿಂದಿರಬೇಕು!
Freedom TV - 0
ಇದೇ ಜುಲೈನಲ್ಲಿ, ಗ್ರಹಗಳ ಬದಲಾವಣೆ ಆಗ್ತಿದೆ. ಈ ಅವಧಿಯಲ್ಲಿ ಹಲವರಿಗೆ ಲಾಭ ತಂದುಕೊಟ್ಟರೆ, ಹಲವರಿಗೆ ಸಂಕಷ್ಟಗಳು ಕೂಡ ಶುರುವಾಗುತ್ತೆ. ಇದೇ ಜುಲೈನಲ್ಲಿ 5 ರಾಶಿಯವರಿ ಸ್ವಲ್ಪ ಅಲರ್ಟ್ ಆಗಿ ಇರಬೇಕು.. ಅದ್ಯಾವ್ದು ಅಂತ...
ಸಿನಿಮಾ
ಯಡವಟ್ ರಾಣಿ ಪವಿತ್ರಾ ಗೌಡ – ಮೊದಲು ಉಬ್ಬಿ, ಬಳಿಕ ಕುಗ್ಗಿದ ಪವಿತ್ರಾ..!
Freedom TV - 0
ರೇಣುಕಾಸ್ವಾಮಿ ಕೊಲೆ ಆರೋಪಿ ಪವಿತ್ರಾಗೌಡ ಹಿರಿಯ ಸಾಹಿತಿಯೊಬ್ಬರ ಹೇಳಿಕೆಯೊಂದನ್ನ ಅಪಾರ್ಥ ಮಾಡಿಕೊಂಡು ಇದೀಗ ಪೇಚಿಗೆ ಸಿಲುಕಿದ್ದಾರೆ.ಹಿರಿಯ ಸಾಹಿತಿ, ವಿಮರ್ಶಕರಾದ ಡಾ.ಎಂ.ಎಸ್. ಆಶಾದೇವಿ ಅವರ ಭಾಷಣದ ತುಣುಕೊಂದು ತನಗೆ ಸಂಬಂಧಿಸಿದ್ದು ಅವರು ನನ್ನನ್ನು ಸಪೋರ್ಟ್...
Operation Sindoor : ಅಂಬಾನಿ ಪಾಲಾಗುತ್ತಾ ಟ್ರೇಡ್ ಮಾರ್ಕ್ ಹಕ್ಕು..!?
Freedom TV - 0
ಪಾಕಿಸ್ತಾನದ ಉಗ್ರಗಾಮಿಗಳ ನೆಲೆ ಮೇಲೆ ಭಾರತ ಸರ್ಜಿಕಲ್ ಸ್ಟ್ರೈಕ್ ಮಾಡಿ ಉಗ್ರರನ್ನ ಸರ್ವನಾಶ ಮಾಡಿ ಬಂದಿದೆ. ಈ ಕಾರ್ಯಾಚರಣೆಗೆ ಭಾರತೀಯ ಸೇನೆ ಇಟ್ಟ ಹೆಸರು ‘ಆಪರೇಷನ್ ಸಿಂಧೂರ’.. ಇದೇ ಹೆಸರು ಈಗ ಹೊಸದೊಂದು ರೆಕಾರ್ಡ್...
ಕ್ರೀಡೆ
-Advertisement-
SHORTS
ವಾಣಿಜ್ಯ
ದೇಶದಲ್ಲಿ ಮಿಲಿಯನೇರ್ಗಳ ಸಂಖ್ಯೆಯೇ 1 ಲಕ್ಷ- ಭಾರತಕ್ಕಿಂತ ಮುಂದಿವೆ ಕೇವಲ 3 ದೇಶ!
Freedom TV - 0
ಹಿಂದೊಮ್ಮೆ ಭಾರತ ಅಂದ್ರೆ ಕಡು ಬಡವರ ದೇಶ, ಅಭಿವೃದ್ಧಿ ಹೊಂದದ ದೇಶ ಅಂತೆಲ್ಲಾ ಇಡೀ ವಿಶ್ವ ನಮ್ಮನ್ನ ತಾತ್ಸಾರದಿಂದ ನೋಡುತ್ತಿತ್ತು.. ಆದ್ರೀಗ ಟೈಂ ಬದಲಾಗಿದೆ. ಕಾಲ ಚಕ್ರ ಉರುಳಿದೆ.. ಇಡೀ ಪ್ರಪಂಚದಲ್ಲಿ ಈಗ...
WEATHER
Bengaluru
overcast clouds
28.6
°
C
28.6
°
28.6
°
64 %
9.6kmh
100 %
Wed
29
°
Thu
26
°
Fri
27
°
Sat
26
°
Sun
29
°
- Advertisement -
ರಾಜಕೀಯ
ಆಟೋ ಎಕ್ಸ್ಪೋ
ಯಲಹಂಕದಲ್ಲಿ ಫ್ರೀಡಂಟಿವಿ ಮೆಗಾ ಎಕ್ಸ್ ಪೋ ಶುರು.. ಬನ್ನಿ ಜೊತೆಯಾಗಿ
Freedom TV - 0
ನಿಮ್ಮ ನೆಚ್ಚಿನ ಫ್ರೀಡಂ ಟಿವಿಯು ಬೆಂಗಳೂರಿನಲ್ಲಿ ವೀರ ವನಿತೆ ಅವಾರ್ಡ್ಸ್ 2025 ಆಯೋಜಿಸಿದೆ. ಯಲಹಂಕ ನ್ಯೂಟೌನ್ನಲ್ಲಿರುವ ವಿವೇಕಾನಂದ ಪ್ಲೇ ಗ್ರೌಂಡ್ನಲ್ಲಿ ಇಂದಿನಿಂದ 3 ದಿನಗಳ ಕಾಲ ಈ ಮೆಗಾ ಎಕ್ಸ್ಪೋ ನಡೀತಿದೆ.ಯಲಹಂಕ ಕ್ಷೇತ್ರದ...
ಕ್ರೈಮ್ ಸ್ಟೋರಿ
ಸುಟ್ಟ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ – ಇಬ್ಬರು ಹಂತಕರ ಬಂಧನ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗುಡ್ಡಗಾಡು ಪ್ರದೇಶದಲ್ಲಿ, ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಮಹಿಳೆಯ ಮೃತದೇಹ ಪ್ರಕರಣ ಭೇದಿಸುವಲ್ಲಿ ಕಲಬುರಗಿ ಜಿಲ್ಲಾ ಪೋಲಿಸರು ಯಶಸ್ವಿಯಾಗಿದ್ದಾರೆ.ವಿಜಯಪುರ ಜಿಲ್ಲೆಯ ಗಣಿಯಾರ ತಾಂಡಾ ಮೂಲದ ದೇವಿಬಾಯಿ ಕೊಲೆಯಾದ...
ಜೈಲಿನಲ್ಲಿ ಹರ್ಷ ಕೊಲೆ ಆರೋಪಿಗಳು ಕಿರಿಕ್
Freedom TV - 0
ಬಳ್ಳಾರಿ: ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳು ಬಳ್ಳಾರಿ ಜೈಲಿನಲ್ಲಿ ರಂಪಾಟ ಮಾಡಿದ್ದಾರೆ.ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯ್ಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ....
ಬೆಳಗಾವಿ : ಮಾಜಿ ಸಚಿವನ ಪುತ್ರ ಅರೆಸ್ಟ್..!
ಕೊಲೆ ಹಾಗೂ ವರದಕ್ಷಿಣೆ ಕೇಸ್ನಲ್ಲಿ ಮಾಜಿ ಸಚಿವನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.ಎಸ್.ಎಂ.ಕೃಷ್ಣ ಅವಧಿಯಲ್ಲಿ ಸಚಿವರಾಗಿದ್ದ ವೀರಕುಮಾರ್ ಪಾಟೀಲ್ ಅವರ ಪುತ್ರನನ್ನು ಅರೆಸ್ಟ್ ಮಾಡಲಾಗಿದೆ.ಪಕ್ಕದ ಮಹಾರಾಷ್ಟ್ರ ರಾಜ್ಯದಲ್ಲಿ ವೈಷ್ಣವಿ ಕೊಲೆ ಪ್ರಕರಣ ಭಾರೀ ಸಂಚಲನ...
ಸತತ ಆರು ಗಂಟೆಯ ಕಳ್ಳ-ಪೊಲೀಸ್ ಆಟ.. ಕಡೆಗೆ ಏನಾಯ್ತು?
Freedom TV - 0
ಬೆಂಗಳೂರು: ದೇಶದಲ್ಲಿಗ ಯುದ್ದದ ಕಾರ್ಮೋಡ ಕವಿದಿದೆ. ಆತಂಕದಲ್ಲೆ ಕಾಲ ದುಡುತ್ತಿರೋ ಸಮಯವಿದು. ಇಂತಹ ಹೊತ್ತಲ್ಲಿ ವೆಪನ್ ಹಿಡಿದು ರಾಜಾಜಿ ನಗರದ ಬಹುಮಹಡಿ ಕಟ್ಟಡದಲ್ಲಿರುವ ಜಿಯೋಮೆಟ್ರಿ ಪಬ್ ಒಳಗಡೆ ಹೋಗಿ ಅವಿತು ಕೊಂಡಿದ್ದಾನೆ ಎಂಬ...
ಪೋಕ್ಸೋ ಅಪರಾಧಿಗೆ 8 ವರ್ಷ ಜೈಲು
Freedom TV - 0
ಮಂಡ್ಯ -ಪ್ರಾಪ್ತ ಬಾಲಕಿ ಮೇಲೆ ತೀವ್ರತರ ಲೈಂಗಿಕ ದೌರ್ಜನ್ಯ ನಡೆಸಿದ್ದ ಪೋಕ್ಸೋ ಅಪರಾಧಿಗೆ ಎಂಟು ವರ್ಷ ಜೈಲು ಶಿಕ್ಷೆ ವಿಧಿಸಿ ಪೋಸ್ಕೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಕೆ ಆರ್ ಪೇಟೆ ತಾಲೂಕು...
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ..ಕೊಲೆಗೆ ನಡೆದಿತ್ತಾ ಮೊದಲೇ ಸಂಚು..?
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದ ಕಿನ್ನಿಪದವು ಬಳಿ ನಿರ್ದಯವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.2 ವರ್ಷಗಳ ಹಿಂದೆ ಸುರತ್ಕಲ್ನಲ್ಲಿ ನಡೆದಿದ್ದ ಫಾಜಿಲ್ ಎಂಬಾತನ ಹತ್ಯೆ...
ನಗ್ನ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಯಾರವಳು..?
ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ.ಐದಾರು...
- Advertisement -
ಆರೋಗ್ಯ ಜೀವನ
72ನೇ ಆವೃತ್ತಿಯ ವಿಶ್ವಸುಂದರಿ ಸ್ಪರ್ಧೆ ಭಾರತದಲ್ಲಿ ನಡೆಯುತ್ತಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಮೇ 10ರಿಂದ 31ರವರೆಗೆ ನಡೆಯಲಿರುವ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ, 120 ದೇಶಗಳ ಸುಂದರಿಯರು ಸ್ಪರ್ಧಿಸಲಿದ್ದಾರೆ. ಬರೋಬ್ಬರಿ...
Advertisment
ಇತ್ತೀಚಿನ ಲೇಖನಗಳು
Post Views: 0
Recent Comments