Monday, June 23, 2025
26.3 C
Bengaluru
Google search engine
LIVE
ಮನೆಜೀವನ ಶೈಲಿ
- Advertisement -

ಇತ್ತೀಚಿನ ಲೇಖನಗಳು

ಕಾಂಗ್ರೆಸ್ ಶಾಸಕ ರಾಜೂ ಕಾಗೆ ರಾಜೀನಾಮೆ ಸುಳಿವು

0
ಬಿ ಆರ್ ಪಾಟೀಲ್ ಆಡಿಯೋ ವೈರಲ್ ಬೆನ್ನಲ್ಲೇ ಅತ್ತ ಕಾಗವಾಡ ಶಾಸಕ ರಾಜು ಕಾಗೆ ಸಹ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಬಿ ಆರ್ ಪಾಟೀಲ್ ನಂತ ಪರಿಸ್ಥಿತಿ ನನ್ನದು...

ರಾಜ್ಯ

ಬ್ರಾಹ್ಮಣ ಮಹಾಸಭಾಕ್ಕೆ ಜಂಟಿ ಕಾರ್ಯದರ್ಶಿಗಳ ನೇಮಕ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಶ್ರೀ ದುರ್ಗೇಶ್ ವಾಸುದೇವ ಪೈ ಅವರನ್ನು ನೇಮಿಸಲಾಗಿದೆ. ದುರ್ಗೇಶ್ ವಾಸುದೇವ ಪೈ ಅವರು ಬಿಜೆಪಿ ಕರ್ನಾಟಕ ಫಲಾನುಭವಿ ಪ್ರಕೋಷ್ಟದ ರಾಜ್ಯ ಸಹಸಂಚಾಲಕರು ಕೂಡ...

ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಚಕ್ರವರ್ತಿ – ಸಚಿವೆ ಹೆಬ್ಬಾಳ್ಕರ್ ಆಕ್ರೋಶ

ಚಕ್ರವರ್ತಿ ಸೂಲಿಬೆಲೆ ಒಬ್ಬ ಸುಳ್ಳಿನ ಚಕ್ರವರ್ತಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ ಮಾಡಿದ್ದಾರೆ.ಕುಂದಾಪುರದಲ್ಲಿ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್ಎಸ್ ಯುಐ ಅಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಚಕ್ರವರ್ತಿ ಸೂಲಿಬೆಲೆ ಸುಳ್ಳಿನ...

ತುಮಕೂರು ಜಿಲ್ಲೆಯ 11 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾ ದಾಳಿ

ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭಾರಿ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಏಕಕಾಲಕ್ಕೆ ತುಮಕೂರು ಜಿಲ್ಲೆಯ 11 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.ತುಮಕೂರು, ಗುಬ್ಬಿ, ಕುಣಿಗಲ್, ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಪಾವಗಡ,...

ಮೆಟ್ರೋ ನಿಲ್ದಾಣಕ್ಕೂ ಅಮುಲ್ ಲಗ್ಗೆ.. ನಂದಿನಿ ಬ್ರ್ಯಾಂಡ್​​ಗೆ ಅನ್ಯಾಯ..!

ಬೆಂಗಳೂರಿನ ನಮ್ಮ ಮೆಟ್ರೋ‌ ನಿಲ್ದಾಣಗಳಲ್ಲಿ‌ ಅಮುಲ್‌ ಮಳಿಗೆಗಳನ್ನ ತೆರೆಯಲು ಅವಕಾಶ ನೀಡಲಾಗಿದೆ. 10 ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಕಿಯೋಸ್ಕ್ ಮಳಿಗೆ ಸ್ಥಾಪಿಸಲು ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟದೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ...
- Advertisement -

ಜೀವನ ಶೈಲಿ

72ನೇ ಆವೃತ್ತಿಯ ವಿಶ್ವಸುಂದರಿ ಸ್ಪರ್ಧೆ ಭಾರತದಲ್ಲಿ ನಡೆಯುತ್ತಿದೆ. ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಮೇ 10ರಿಂದ 31ರವರೆಗೆ ನಡೆಯಲಿರುವ ಮಿಸ್ ವರ್ಲ್ಡ್​ ಸ್ಪರ್ಧೆಯಲ್ಲಿ, 120 ದೇಶಗಳ ಸುಂದರಿಯರು ಸ್ಪರ್ಧಿಸಲಿದ್ದಾರೆ. ಬರೋಬ್ಬರಿ...
Advertisment

ವಿಶೇಷ

- Advertisement -
- Advertisement -

recent comments