Wednesday, January 28, 2026
24.9 C
Bengaluru
Google search engine
LIVE
ಮನೆ#Exclusive NewsTop Newsಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಬೆಳಿಗ್ಗೆ 11ಕ್ಕೆ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ತಮ್ಮ ಭಾಷಣ ಕೇಂದ್ರ ಸರ್ಕಾರದ ಧೋರಣೆಗಳನ್ನು ಒಳಗೊಂಡಿರಲಿದೆ ಎನ್ನಲಾಗುತ್ತಿದೆ.  ಇನ್ನು ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಮಾರ್ಚ್ 6ರಂದು ಸರ್ಕಾರ ಉತ್ತರ ನೀಡಲಿದೆ.  ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments