Thursday, November 20, 2025
26.6 C
Bengaluru
Google search engine
LIVE
ಮನೆರಾಜ್ಯಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ

ಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ

ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ ‘ಪೊಲೀಸರೊಂದಿಗೆ ಓಟ’ 5ಕೆ ಮತ್ತು 10ಕೆ ಮ್ಯಾರಥಾನ್ ಓಟದ ಸ್ಪರ್ಧೆಗೆ ದಾವಣಗೆರೆ ಪೂರ್ವ ವಲಯ ಮಹಾನಿರೀಕ್ಷಕ ಡಾ.ಬಿ.ಆರ್.ರವಿಕಾಂತೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಉಮಾ ಪ್ರಶಾಂತ್, ಹೆಚ್ಚುವರಿ ಎಸ್ಪಿಗಳಾದ ವಿಜಯಕುಮಾರ್ ಸಂತೋಷ್, ಜಿ.ಮಂಜುನಾಥ್, ಡಿವೈಎಸ್ಪಿಗಳಾದ ಶರಣ ಬಸವೇಶ್ವರ ಬೀಮರಾವ್, ಬಸವರಾಜ್, ಪ್ರಕಾಶ್ ಇದ್ದರು. ನಂತರ ಪೊಲೀಸರೊಂದಿಗೆ ನಾಗರಿಕರು ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments