ದೇಶ/ವಿದೇಶರಾಜಕೀಯಸುದ್ದಿ

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ

ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್, ಎಂ.ಡಿ. ತಯೂಬ್ ಮತ್ತು ಅಬ್ದುಲ್ ಕಲಾಂ ಎಂದು ಗುರುತಿಸಲಾಗಿದೆ.

ಈ ಕುರಿತು ಸೋಮವಾರ ಮಧ್ಯರಾತ್ರಿ ಎಕ್ಸ್​ನಲ್ಲಿ  ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡ ಸಿಎಂ ಹಿಮಂತ ಬಿಸ್ವಾ ಶರ್ಮಾ, ನಾಲ್ವರು ಅಕ್ರಮ ನುಸುಳುಕೋರರನ್ನು ಬಂಧಿಸಿ ಗಡೀಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಒಳನುಸುಳುವಿಕೆಯನ್ನು ಎದುರಿಸಲು ತಮ ಪ್ರಯತ್ನಗಳನ್ನು ಮುಂದುವರೆಸುತ್ತಾ, 4 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿ ಗಡಿಯುದ್ದಕ್ಕೂ ಹಿಂದಕ್ಕೆ ತಳ್ಳಲಾಗಿದೆ ಎಂದು ತಿಳಿಸಿದ್ದಾರೆ.

https://x.com/himantabiswa/status/1899174416161862009?ref_src=twsrc%5Etfw%7Ctwcamp%5Etweetembed%7Ctwterm%5E1899174416161862009%7Ctwgr%5E1241efd417e9c95a1c79823e5702eb096031fcb4%7Ctwcon%5Es1_c10&ref_url=https%3A%2F%2Fwww.deccanherald.com%2F%2Findia%2Fassam%2F4-bangladeshi-infiltrators-nabbed-deported-assam-cm-3441253

Comments (0)

Your email address will not be published. Required fields are marked *

Back to top button