Tuesday, June 24, 2025
25.1 C
Bengaluru
Google search engine
LIVE
ಮನೆರಾಜ್ಯಕರ್ನಾಟಕ ಬಂದ್​; ದಕ್ಷಿಣ ಕನ್ನಡದಲ್ಲಿ ಬೆಂಬಲ ಇಲ್ಲ

ಕರ್ನಾಟಕ ಬಂದ್​; ದಕ್ಷಿಣ ಕನ್ನಡದಲ್ಲಿ ಬೆಂಬಲ ಇಲ್ಲ

ಮಂಗಳೂರು: ಬೆಳಗಾವಿಯಲ್ಲಿ ಬಸ್​ ಕಂಡಕ್ಟರ್​ ಮೇಲೆ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಹಿನ್ನಲೆ ದಕ್ಷಿಣ ಜಿಲ್ಲೆಯ ಕನ್ನಡ ಪರ ಸೇರಿದಂತೆ ಯಾವುದೇ ಸಂಘಟನೆಗಳು ಬಂದ್​ ಬೆಂಬಲಿಸಲ್ಲ. ಬಸ್​ ಮಾಲಿಕರ ಸಂಘ ಹಾಗೂ ಕೆನರಾ ಬಸ್​ ಮಾಲಕರ ಸಂಘ ಬಂದ್​ಗೆ ಸ್ಪಂದಿಸಿವುದಿಲ್ಲ ಎಂದು ತಿಳಿಸಿದೆ.

ಎಲ್ಲ ಸಂಘಟನೆಗಳ ಬೇಡಿಕೆಗೆ ನಮ್ಮ ಸಹಮತ, ಸಹಾನುಭೂತಿ ಇದೆ. ಬಸ್ ಮಾಲಕರು ಕೂಡ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಶನಿವಾರ ಬಸ್ ಬಂದ್ ಮಾಡುವುದಿಲ್ಲ. ಇತರ ಸಾಮಾನ್ಯ ದಿನಗಳಂತೆ ಬಸ್‌ಗಳು ಓಡಾಡಲಿವೆ. ಸಾರ್ವಜನಿಕರ ಹಿತದೃಷ್ಟಿ, ಮುಖ್ಯವಾಗಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಸ್ ಬಂದ್ ಮಾಡುವುದಿಲ್ಲ ಎಂದು ದ.ಕ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಜ್ ಪರ್ತಿಪಾಡಿ ತಿಳಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments