Thursday, November 20, 2025
26.6 C
Bengaluru
Google search engine
LIVE
ಮನೆಕ್ರೈಂ ಸ್ಟೋರಿಅನೈತಿಕ ಸಂಬಂಧಕ್ಕೆ ಅಮಾಯಕರು ಬಲಿ..!

ಅನೈತಿಕ ಸಂಬಂಧಕ್ಕೆ ಅಮಾಯಕರು ಬಲಿ..!

ಕೊಡಗು: ಅನೈತಿಕ ಸಂಬಂಧದಿಂದಾಗಿ ಅಮಾಯಕರು ಪ್ರಾಣತೆತ್ತಿರುವ ಘಟನೆ, ಕೊಡಗು ಜಿಲ್ಲೆಯ ಪೋನಂ‌ಪೇಟೆ ತಾಲ್ಲೂಕಿನ ಬೇಗೂರು ಸಮೀಪದ ಕೊಳತೋಡು ಗ್ರಾಮದಲ್ಲಿ ನಡೆದಿದೆ.

ಅಳಿಯನೇ ಅತ್ತೆ, ಮಾವ, ಪತ್ನಿ ಮತ್ತು ಮಗಳನ್ನು ಹತ್ಯೆ ಮಾಡಿದ್ದಾನೆ. ಇನ್ನೂ ಈ ಕೃತ್ಯ ನಡೆಸಿ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಅತ್ತೆ, ಮಾವ, ಪತ್ನಿ ಮತ್ತು ಮಗಳನ್ನ ಗಿರೀಶ್‌ ಎಂಬಾತ ಕತ್ತಿಯಿಂದ ಕೊಚ್ಚಿ ಕೊಲೆಮಾಡಿದ್ದಾನೆ. ಇನ್ನು ಕೊಲೆಯಾದವರನ್ನು ಮಾವ ಕರಿಯ (75), ಅತ್ತೆ ಗೌರಿ (70), ನಾಗಿ (35), ಕಾವೇರಿ (7) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದ್ದು, ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೊಡಗು ಎಸ್ಪಿ ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments