Wednesday, June 25, 2025
28.6 C
Bengaluru
Google search engine
LIVE
ಮನೆರಾಜ್ಯ6 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಕೇಸ್

6 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಕೇಸ್

35 ಸ್ಥಳಗಳಲ್ಲಿ ನಡೆದಿದ್ದ ಲೋಕಾಯುಕ್ತ ದಾಳಿ ಮುಕ್ತಾಯ, ದಾಳಿ ವೇಳೆ ಕೋಟಿ ಕೋಟಿ ಆಸ್ತಿ-ಪಾಸ್ತಿ ಪತ್ತೆ

1. ಎಂ.ಎಲ್.ನಾಗರಾಜ್, ಚೀಫ್ ಜನರಲ್ ಮ್ಯಾನೇಜರ್, ಬೆಸ್ಕಾಂ, ಬೆಂಗಳೂರು
6.37 ಕೋಟಿ ಮೌಲ್ಯದ ಸ್ಥಿರ & ಚರ ಆಸ್ತಿ ಪತ್ತೆ

2. ಡಿ.ಎಂ.ಪದ್ಮನಾಭ, PDO, ಕುಂದಾಣ, ದೇವನಹಳ್ಳೀ
5.98 ಕೋಟಿ ಮೌಲ್ಯದ ಸ್ಥಿರ & ಚರ ಆಸ್ತಿ ಪತ್ತೆ

3. ಎನ್.ಸತೀಶ್ ಬಾಬು, PWD ಎಂಜಿನಿಯರ್, ಬೆಂಗಳೂರು
4.52 ಕೋಟಿ ಮೌಲ್ಯದ ಸ್ಥಿರ & ಚರ ಆಸ್ತಿ ಪತ್ತೆ

4. ಸೈಯದ್ ಮುನೀರ್ ಅಹಮದ್, AEE, KRIDL,KRIDL, ರಾಮನಗರ
5.48 ಕೋಟಿ ಮೌಲ್ಯದ ಸ್ಥಿರ & ಚರ ಆಸ್ತಿ ಪತ್ತೆ

5. ಹೆಚ್.ಎಸ್.ಸುರೇಶ್, ಗ್ರಾ.ಪಂ ಸದಸ್ಯ, ಚನ್ನೇನಹಳ್ಳಿ, ಬೆಂಗಳೂರು ದಕ್ಷಿಣ
25.58 ಕೋಟಿ ಮೌಲ್ಯದ ಸ್ಥಿರ & ಚರ ಆಸ್ತಿ ಪತ್ತೆ

6. ಮಂಜೇಶ್, ಬಿ, ಜಂಟಿ ನಿರ್ದೇಶಕ, ನಗರ ಯೋಜನೆ, ಆನೇಕಲ್
3.18 ಕೋಟಿ ಮೌಲ್ಯದ ಸ್ಥಿರ & ಚರ ಆಸ್ತಿ ಪತ್ತೆ

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments