Sunday, June 8, 2025
27.3 C
Bengaluru
Google search engine
LIVE
ಮನೆ#Exclusive NewsTop Newsಪರಿಷತ್ ಗೆ ದಿನೇಶ್ ಅಮೀನ್ ಮಟ್ಟು ಸೇರಿ ನಾಲ್ವರ ಹೆಸರು ಅಂತಿಮ

ಪರಿಷತ್ ಗೆ ದಿನೇಶ್ ಅಮೀನ್ ಮಟ್ಟು ಸೇರಿ ನಾಲ್ವರ ಹೆಸರು ಅಂತಿಮ

ವಿಧಾನ ಪರಿಷತ್ತಿಗೆ ನಾಲ್ವರ ಹೆಸರುಗಳನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ.

ಸಮಾಜಸೇವೆ, ಶಿಕ್ಷಣ , ಸಹಕಾರ ಕ್ಷೇತ್ರದ ಕೋಟಾದಡಿ ಕೆಪಿಸಿಸಿ ವಕ್ತಾರ ರಮೇಶ್​ ಬಾಬು, ಪತ್ರಕರ್ತರ ಕೋಟಾದಡಿ ದಿನೇಶ್​ ಅಮೀನ್​ ಮಟ್ಟು.. ಅನಿವಾಸಿ ಭಾರತೀಯ ಸೇವೆ, ಮಹಿಳಾ, ಸಮಾಜ ಸೇವೆ ಕೋಟಾದಡಿ ಡಾ.ಆರತಿ ಕೃಷ್ಣ ಮತ್ತು  ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಡಿಜಿ ಸಾಗರ್  ಹೆಸರುಗಳನ್ನುಕಾಂಗ್ರೆಸ್​ ಹೈಕಮಾಂಡ್​ ಅಂತಿಮಗೊಳಿಸಿದೆ.

ಈ ನಾಲ್ವರನ್ನು ಪರಿಷತ್ ಗೆ ನಾಮನಿರ್ದೇಶನ  ಎಂದು ಸಿದ್ದರಾಮಯ್ಯ ಸರ್ಕಾರ ರಾಜ್ಯಪಾಲರಿಗೆ ಶಿಫಾರಸು ಮಾಡಿದೆ.

ಖಾಲಿ ಇರುವ ಪರಿಷತ್ ನ​ ನಾಲ್ಕು ಸ್ಥಾನಗಳಿಗೆ ಅಂದಾಜು 50 ಕಾಂಗ್ರೆಸ್ ನಾಯಕರು ತೀವ್ರ ಲಾಬಿ ನಡೆಸಿದ್ದರು.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments