Wednesday, August 20, 2025
20.6 C
Bengaluru
Google search engine
LIVE
ಮನೆಜಿಲ್ಲೆಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ್​ ಲಾಡ್​ ಕಿಡಿ

ಕೇಂದ್ರ ಸರ್ಕಾರದ ವಿರುದ್ಧ ಸಚಿವ ಸಂತೋಷ್​ ಲಾಡ್​ ಕಿಡಿ

ಹುಬ್ಬಳ್ಳಿ: ಧರ್ಮಸ್ಥಳ ಪ್ರಕರಣವನ್ನು ಸರ್ಕಾರ ಈಗಾಗಲೇ SITಗೆ ನೀಡಿದ್ದು, ಆ ಬಗ್ಗೆ ಆತುರದಿಂದ ಮಾತಾನಾಡೋದು ಸರಿಯಲ್ಲಾ ಎಂದು ಸಚಿವ ಸಂತೋಷ್​ ಲಾಡ್​ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಧರ್ಮಸ್ಥಳದ ಪ್ರಕರಣದ ಬಗ್ಗೆ ತನಿಖೆಯಾಗುತ್ತಿದೆ. ಆತುರದಿಂದ ಮಾತಾನಾಡೋದು ಸರಿಯಲ್ಲಾ. ಬಿಜೆಪಿಯವರು ನಾವು ಏನು ಮಾಡಿದ್ರು ಮಾತಾಡ್ತಾರೆ.

ಮೋದಿ ಅವರ ಟರ್ಮ್​ ಮಗಿಯುವವರೆಗೂ ಯಾರು ಮಾತನಾಡೋ ಹಾಗಿಲ್ಲ. ED ಬಗ್ಗೆ  ಸುಪ್ರೀಂಕೋರ್ಟ್ ಅನೇಕ ಬಾರಿ ಹೇಳಿದೆ. ರಾಜಕೀಯಕ್ಕಾಗಿ ED ಬಳಸ್ತಿದ್ದಾರೆ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ನೆಗೆಟಿವ್​ ಇದ್ರೆ ರಾಜ್ಯದಲ್ಲಿ ಹೊರಗೆ ಬರಲ್ಲಾ.. ದೇಶದಲ್ಲಿ ಕಷ್ಟಗಳೇ ಇಲ್ಲಾ ಅಂತ ಬಿಜೆಪಿಯವರು ಹೇಳ್ತಿದ್ದಾರೆ ಎಂದು ಕಿಡಿಕಾರಿದ್ರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments