Sunday, December 7, 2025
25 C
Bengaluru
Google search engine
LIVE
ಮನೆ#Exclusive NewsTop Newsಬದರೀನಾಥನ ದರ್ಶನ ಪಡೆದ ಸೂಪರ್​ ಸ್ಟಾರ್​ ರಜನಿಕಾಂತ್​​

ಬದರೀನಾಥನ ದರ್ಶನ ಪಡೆದ ಸೂಪರ್​ ಸ್ಟಾರ್​ ರಜನಿಕಾಂತ್​​

ಬದರೀನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ ಬದರೀನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.. ರಜನಿಕಾಂತ್​ ಅವರನ್ನ ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡಿದ್ದಾರೆ.. ನಿನ್ನೆ ದೇಗುಲಕ್ಕೆ ರಜನಿಕಾಂತ್​​ ಭೇಟಿ ನೀಡಿ, ದೇವರ ದರ್ಶನ ಪಡೆದುಕೊಂಡಿದ್ದಾರೆ..

ಚಳಿಗಾಲ ಆರಂಭದ ಹಿನ್ನೆಲೆಯಲ್ಲಿ ಅಕ್ಟೋಬರ್ 23 ರಂದು ಕೇದಾರನಾಥ ಧಾಮದ ದ್ವಾರಗಳನ್ನು ಮುಚ್ಚಲಾಗುವುದು ಎಂದು ಬದರಿನಾಥ ಕೇದಾರನಾಥ ದೇವಾಲಯ ಸಮಿತಿ ತಿಳಿಸಿದೆ. ನವೆಂಬರ್ 25 ರಂದು ಮಧ್ಯಾಹ್ನ 2:56 ಕ್ಕೆ ಬದರಿನಾಥ ಧಾಮದ ದ್ವಾರಗಳನ್ನೂ ಮುಚ್ಚಲಾಗುವುದು ಎಂದು ಸಮಿತಿಯು ಮಾಹಿತಿ ನೀಡಿದೆ. ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು ಯಾತ್ರಾ ಮಾರ್ಗದಲ್ಲಿ ಸಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments