Tuesday, June 24, 2025
26.6 C
Bengaluru
Google search engine
LIVE
ಮನೆಜಿಲ್ಲೆಉಳ್ಳಾಲ ಠಾಣಾಗೆ ಡಿವೈಎಫ್ ಐ ಸಂಘಟನೆಯಿಂದ ಮುತ್ತಿಗೆ

ಉಳ್ಳಾಲ ಠಾಣಾಗೆ ಡಿವೈಎಫ್ ಐ ಸಂಘಟನೆಯಿಂದ ಮುತ್ತಿಗೆ

ಮಂಗಳೂರು : ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದ ಡಿವೈಎಫ್ ಐ ಮುಖಂಡರ ಮೇಲೆ ಪ್ರಕರಣ ದಾಖಲು ಮಾಡಿದ ಹಿನ್ನಲೆಯಲ್ಲಿ ಉಳ್ಳಾಲ ಠಾಣಾಗೆ ಡಿವೈಎಫ್ ಐ ಮುತ್ತಿಗೆ ಹಾಕಲು ಯತ್ನಿಸಿದೆ. ಈ ವೇಳೆ ಮುಂಜಾಗ್ರತ ಕ್ರಮವಾಗಿ ಠಾಣೆಗೆ ಬೀಗ ಹಾಕಿ ಪೊಲೀಸರು ಸುರಕ್ಷತೆ ನೀಡಿದ ಘಟನೆಯೂ ನಡೆಯಿತು.

ಆರ್ ಎಸ್ಎಸ್ ಹಾಗೂ ಶಾಸಕರ ಚೇಲಾಗಳಂತೆ ಪೊಲೀಸರು ವರ್ತಿಸುತ್ತಿದ್ದಾರೆ ಎಂದು ಡಿವೈಎಫ್ ಐ ಆರೋಪಿಸಿ ಮಾಸ್ತಿಕಟ್ಟೆಯಿಂದ ಉಳ್ಳಾಲ ಠಾಣೆವರೆಗೆ ರ್ಯಾಲಿ ನಡೆಸಿ ಘೋಷಣೆಗಳೊಂದಿಗೆ ಘೋಷಣೆಗಳೊಂದಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಮುತ್ತಿಗೆ ಹಾಕಿಲು ಯತ್ನಿಸಿದರು. ಡಿವೈಎಫ್ ಐ ಪ್ರತಿಭಟನೆ ಹಿನ್ನಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪೊಲೀಸರು ಉಳ್ಳಾಲ ಠಾಣೆಯ ಸುತ್ತಮುತ್ತ ನಿಯೋಜಿಸಲಾಗಿತ್ತು, ಯಾಉದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments