Tuesday, July 1, 2025
27.8 C
Bengaluru
Google search engine
LIVE
ಮನೆರಾಜಕೀಯಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಯಡಿಯೂರಪ್ಪ

ಸಿದ್ದಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಯಡಿಯೂರಪ್ಪ

ತುಮಕೂರು : ಇಂದು ಡಾ. ಶಿವಕುಮಾರ ಸ್ವಾಮೀಜಿಗಳ 5ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ

ಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದು, ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಈ ವೇಳೆ ಸಂಸದ ಜಿಎಸ್ ಬಸವರಾಜ್, ಶಾಸಕ ಜ್ಯೋತಿ ಗಣೇಶ್, ಸುರೇಶ್ ಗೌಡ, ಸೇರಿದಂತೆ ಹಲವು ನಾಯಕರು ಯಡಿಯೂರಪ್ಪಗೆ ಸಾಥ್ ನೀಡಿದರು.

ಬಳಿಕ ಮಾತನಾಡಿದ ಅವರು, ಪರಮಪೂಜ್ಯ ಡಾಕ್ಟರ್ ಶ್ರೀ ಶ್ರೀ  ಶಿವಕುಮಾರ ಸ್ವಾಮೀಜಿಗಳ ಐದನೇ ವರ್ಷದ ಪುಣ್ಯಸ್ಮರಣೆಗೆ ಭಾಗಿವಹಿಸಲು ಬಂದಿದ್ದೇವೆ. ದಾಸೋಹದ ದಿನ ಅಂದರೆ ನಮ್ಮೆಲ್ಲಾರ ಪುಣ್ಯದಿನ‌.‌ ತ್ರಿವಿಧ ದಾಸೋಹದಲ್ಲಿ ಪ್ರಪಂಚಕ್ಕೆ ಸಂದೇಶ ಕೊಟ್ಟವರು. ಲಕ್ಷಾಂತರ ಜನರ ಜೀವನ ಕೊಟ್ಟಂತವರು. ಸರ್ಕಾರದಿಂದ ದಾಸೋಹ ದಿನ ಸರಿಯಾಗಿ ಆಚರಣೆ ಆಗದ ವಿಚಾರ.‌ ಸರಿ ಮಾಡೋಣ ಎಂದ ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments