ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರನ್ನು ಭೇಟಿಯಾದ ಅಮಿತ್ ಶಾ, ಭಾರತ ರತ್ನ ಪ್ರಶಸ್ತಿಗೆ ಭಾಜನಾರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರನ್ನು ಭೇಟಿಯಾದ ಅಮಿತ್ ಶಾ, ಭಾರತ ರತ್ನ ಪ್ರಶಸ್ತಿಗೆ ಭಾಜನಾರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.