Wednesday, June 25, 2025
28.6 C
Bengaluru
Google search engine
LIVE
ಮನೆUncategorizedಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ

ಬೆಂಗಳೂರು: ಪ್ಯಾಂಟ್ನಲ್ಲಿ ಚಿನ್ನದ ಪುಡಿ ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಶಾರ್ಜಾದಿಂದ ಬೆಂಗಳೂರಿಗೆ ಬಂದಿದ್ದ ಆರೋಪಿ, ಪ್ಯಾಂಟಿನೊಳಗೆ ಪದರ ಮಾಡಿ 367.7 ಚಿನ್ನದ ಪುಡಿ ಇಟ್ಟುಕೊಂಡು ಸಾಗಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಬಂಧಿತ ಆರೋಪಿಯಿಂದ 22.58 ಲಕ್ಷದ ಚಿನ್ನದ ಪುಡಿಯನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments