Thursday, November 20, 2025
19.1 C
Bengaluru
Google search engine
LIVE
ಮನೆ#Exclusive NewsTop Newsಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ

ಕಾಡಾನೆಯೆದು ಸೆಲ್ಫಿ ತೆಗೆಯಲು ಹೋಗಿ ದಾಳಿಗೊಳಗಾದ ವ್ಯಕ್ತಿಗೆ 25 ಸಾವಿರ ದಂಡ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ಭಾನುವಾರ ಕಾಡಾನೆಯೆದುರು ಸೆಲ್ಫಿ ಫೋಟೋ ತೆಗೆದು,ವಿಡಿಯೋ ಮಾಡುತ್ತಿದ್ದ ವೇಳೆ ಆನೆ ದಾಳಿಗೆ ಒಳಗಾದ ವ್ಯಕ್ತಿಯನ್ನು ಗುರುತಿಸಿ ಅರಣ್ಯ ಇಲಾಖೆ ದಂಡ ವಿಧಿಸಿದೆ.

ನಂಜನಗೂಡಿನ ನಿವಾಸಿ ಆರ್​. ಬಸವರಾಜು ಕಾಡಾನೆ ದಾಳಿಗೊಳಗಾಗಿ ಅದೃಷ್ಟವಶಾತ್​ ಪಾರಾಗಿದ್ದ. ಇತನನ್ನು ಪತ್ತೆ ಹಚ್ಚಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಾಹಿತಿ ಕೊರತೆಯಿಂದ ಉದ್ಧಟತನ ಎಸಗಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಆತನ ಬಳಿಯಿಂದ ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡು ಪೊಲೀಸರು 25 ಸಾವಿರ ದಂಡ ವಿಧಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments