#Exclusive News

ಕೊಲೆ ಆರೋಪಿ ನಟ ದರ್ಶನ್​ಗೆ ಮತ್ತೆ ಸಂಕಷ್ಟ..!

ಮೈಸೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿಯಾಗಿರುವ ನಟ ದರ್ಶನ್​ ಮೇಲೆ ಮತ್ತೊಂದು ಕೇಸ್​ ದಾಖಲಾಗಿದೆ.

ಟಿ.ನರಸೀಪುರ ರಸ್ತೆಯಲ್ಲಿರುವ ಫಾರ್ಮೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಾಣಿಕೆ ಮಾಡಿದ್ದಕ್ಕೆ ದರ್ಶನ್​ ಹಾಗೂ ಪತ್ನಿ ವಿಜಯಲಕ್ಷ್ಮಿ ವಿರುದ್ದ ಟಿ.ನರಸೀಪುರ ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ. ಇಬ್ಬರಿಗೂ ಕೋರ್ಟ್​ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಲಾಗಿದೆ.

ʼಬಾರ್‌ ಹೆಡೆಡ್‌ ಗೂಸ್‌ʼ ಎಂಬ 4 ವಿಶಿಷ್ಟ ಪ್ರಭೇದದ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್ ಮತ್ತು ವಿಜಯಲಕ್ಷ್ಮಿಗೆ ವಿಚಾರಣೆಗೆ ಬರುವಂತೆ ನ್ಯಾಯಲಾಯ ನೋಟಿಸ್​​ನಲ್ಲಿ ತಿಳಿಸಿದೆ.

 

Comments (0)

Your email address will not be published. Required fields are marked *

Back to top button