Wednesday, April 30, 2025
34.5 C
Bengaluru
LIVE
ಮನೆ#Exclusive Newsಬೆನ್ನು ನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಯಲ್ಲಿ ನಟ ದರ್ಶನ್

ಬೆನ್ನು ನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಯಲ್ಲಿ ನಟ ದರ್ಶನ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು. ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಆದರೆ ಯಾವುದೇ ಪ್ರತಿಕ್ರಿಯೆ ನೀಡಲು ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ.

ಕಾನೂನಿನ ಸಮಸ್ಯೆಯಿಂದಾಗಿ ಯಾವುದೇ ವಿಚಾರವನ್ನು ಬಹಿರಂಗಗೊಳಿಸದಂತೆ ಕುಟುಂಬದವರು ಆಸ್ಪತ್ರೆಯವರಿಗೆ ಹೇಳಿರುವುದಾಗಿ ತಿಳಿದುಬಂದಿದೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments