Thursday, November 20, 2025
19.1 C
Bengaluru
Google search engine
LIVE
ಮನೆ#Exclusive NewsTop Newsಇಂದು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ದರ್ಶನ್

ಇಂದು ಮಣಿಪಾಲ್ ಆಸ್ಪತ್ರೆಗೆ ಆಗಮಿಸಿದ ದರ್ಶನ್

ಮೈಸೂರು : ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದಾರೆ.

ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ ಬಳಿ ಚಿಕಿತ್ಸೆಗೆ ನಟ ಆಗಮಿಸಿದ್ದಾರೆ. L5, S1 ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್‌ಗೆ ಬೆನ್ನಿಗೆ ಇಂಜೆಕ್ಷನ್ ನೀಡಲಾಗಿದೆ. ಇಂಜೆಕ್ಷನ್ ಫಲಿಸದಿದ್ದಲ್ಲಿ 3 ದಿನಗಳ ಬಳಿಕ ಆಪರೇಷನ್ ಮಾಡಲು ನಿರ್ಧರಿಸಲಾಗಿದೆ. ಇನ್ನೂ ಈ ವೇಳೆ, ಆಪ್ತ ಧನ್ವೀರ್ ಕೂಡ ದರ್ಶನ್ ಜೊತೆ ಆಸ್ಪತ್ರೆಗೆ ಆಗಮಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments