Thursday, November 20, 2025
21.7 C
Bengaluru
Google search engine
LIVE
ಮನೆರಾಜಕೀಯಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!

ಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!

ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ.

ಈ ಕುರಿತು ಮಾತನಾಡಿದ ಒಕ್ಕೂಟದ ಅಧ್ಯಕ್ಷ, ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸಲು ಮಾರ್ಚ್ 22ರ ವರೆಗೆ ಗಡುವು ನೀಡಿದೆ. ಅಷ್ಟರಲ್ಲಿ ಈಡೇರಿಸದೆ ಇದ್ದಲ್ಲಿ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಗಳು ಮತ್ತು ಗೂಡ್ಸ್ ವಾಹನಗಳು ಸೇರಿದಂತೆ 65 ಸಂಘಟನೆಗಳು ಬಂದ್ ನಲ್ಲಿ ಪಾಲ್ಗೊಳ್ಳಲಿವೆ ಎಂದು ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಎಚ್ಚರಿಕೆ ನೀಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments