admin
- FREEDOM TALK

ರಾಜ್ಯದಲ್ಲಿ ಹನಿಟ್ರ್ಯಾಪ್ ಸದ್ದು – ಜನಪ್ರತಿನಿಧಿಗಳೇ ಟಾರ್ಗೆಟ್ ಯಾಕೆ..?
ಫ್ರೀಡಂ ಟಿವಿ ಸಂಪಾದಕೀಯ: ಹನಿಟ್ರ್ಯಾಪ್.. ಇದು ಇತ್ತೀಚೆಗೆ ಸಮಾಜದಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ಪದ.. ಆದರೆ ಇದು ಇಂದಿನದ್ದೇನೂ ಅಲ್ಲ. ಸಾವಿರಾರು ವರ್ಷಗಳಿಂದಲೂ ರಾಜ ಮಹಾರಾಜರ ಕಾಲದಲ್ಲೂ…
Read More » - ಫ್ರೀಡಂ ಟಿವಿ ವಿಶೇಷ

ಪಾಕಶಾಲಾ ಬೋರ್ಡ್ ವೈರಲ್.. ಏಕೆ?
ಇಬ್ಬರೋ ಮೂವರೋ ವ್ಯಕ್ತಿಗಳು ಒಂದೆಡೆ ಹೋಟೆಲ್, ರೆಸ್ಟೋರೆಂಟ್ನಲ್ಲಿ ಸೇರಿದ್ರೆ ಸಾಮಾನ್ಯವಾಗಿ ಸಿನಿಮಾ, ರಾಜಕೀಯದ ಬಗ್ಗೆಯೇ ಹೆಚ್ಚು ಮಾತಾಡ್ತಾರೆ.. ಇತ್ತೀಚಿನ ದಿನಗಳಲ್ಲಿ ರಿಯಲ್ ಎಸ್ಟೇಟ್ ಚರ್ಚೆ, ವ್ಯವಹಾರಗಳು ಕೂಡ…
Read More » - #Exclusive News

ತರುಣ್ ಸುಧೀರ್ , ರಕ್ಷಿತಾ ಪ್ರೇಮ್ ನಟ್ಟು ಬೋಲ್ಟು ಬಿಚ್ಚಿದ ಸರ್ಕಾರ
ಒಂದು ಕಡೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಯಾಂಡಲ್ವುಡ್ ನಟರ ನಟ್ಟು ಬೋಲ್ಟ್ ಟೈಟ್ ಮಾಡುತ್ತೇನೆ ಎಂದಿದ್ದರು. ಅದಾದ ಬೆನ್ನಲ್ಲೇ ಸ್ಯಾಂಡಲ್ವುಡ್ ನಟ್ಟು ಬೋಲ್ಟು ಟೈಟ್ ಮಾಡುವ…
Read More » - ಆರೋಗ್ಯ

ಪ್ರಧಾನಿ ಮೋದಿ ಮತ್ತು 300 ದಿನ ಬೀಜ!
ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಜನರಲ್ಲಿ ಹೆಚ್ಚುತ್ತಿರುವ ಬೊಜ್ಜಿನ ಸಮಸ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಹಾಗೆಯೇ ಜನರು ಬೊಜ್ಜು ಕಡಿಮೆ ಮಾಡಿಕೊಳ್ಳಲು ಕರೆ ನೀಡಿದ್ದರು. ಕಡಿಮೆ ಅಡುಗೆ…
Read More » - Freedom TV

ಇನ್ಫೋಸಿಸ್ ಕೋ ಫೌಂಡರ್ ಕ್ರಿಸ್ ಗೋಪಾಲಕೃಷ್ಣನ್ ವಿರುದ್ಧ ಅಟ್ರಾಸಿಟಿ ಕೇಸ್
ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ಹಾಗೂ ಐಐಎಸ್ಸಿ ಮಾಜಿ ನಿರ್ದೇಶಕ ಬಲರಾಮ್ ಮತ್ತು ಇತರ 16 ಜನರ ವಿರುದ್ಧ ಎಸ್ಸಿ / ಎಸ್ಟಿ ದೌರ್ಜನ್ಯ ತಡೆ…
Read More » - #Exclusive News

ಮಾಜಿ ಸಚಿವ ಡಾ. ಸುಧಾಕರ್ ಗೆ ಖೆಡ್ಡಾ: ಡಿಕೆ ಅಧ್ಯಕ್ಷತೆಯಲ್ಲಿ ಸಮಿತಿ
ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಇಂದಿನ ಸಂಸದ ಡಾಕ್ಟರ್ ಕೆ ಸುಧಾಕರ್ ವಿರುದ್ಧ ರಾಜ್ಯ ಸರ್ಕಾರ ಸಮರ ಸಾರಿದೆ. ಕೋವಿಡ್ ಹಗರಣದ ಆರೋಪ ಹೊತ್ತಿರುವ ಸಂಸದನ ವಿರುದ್ಧ…
Read More » - ರಾಜಕೀಯ

ಎಚ್.ಎಂ.ಟಿ. ಅರಣ್ಯ ಭೂಮಿ: ಹಿರಿಯ ಅಧಿಕಾರಿಗಳಿಗೂ ನೋಟಿಸ್
ಬೆಂಗಳೂರು, ಸೆ.25: ನಿಯಮಗಳನ್ನು ಗಾಳಿಗೆ ತೂರಿ, ಸಚಿವರ ಮತ್ತು ಸಚಿವ ಸಂಪುಟದ ಅನುಮೋದನೆ ಇಲ್ಲದೆ ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್ ನಲ್ಲಿ ಎಚ್.ಎಂ.ಟಿ. ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ…
Read More » - ರಾಜಕೀಯ

ಬೆಂಗಳೂರು- ಮೈಸೂರು ಪಾದಯಾತ್ರೆ, ಹೋರಾಟಕ್ಕೆ ಮೊದಲ ಹಂತದ ಜಯ
ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಷಣರಾಜೀನಾಮೆ ಕೊಡಿ: ವಿಜಯೇಂದ್ರ ಆಗ್ರಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ಕೂಡಲೇ…
Read More » - Top News

ಜಯತೆ, ಜಯತೆ, ಸತ್ಯಮೇವ ಜಯತೆ ಎಂದ ಬಿಜೆಪಿ
ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದು…
Read More » - #Exclusive News

ಅಲ್ಟ್ರಾವಯೊಲೆಟ್ ಇ.ವಿ.ಮೋಟಾರ್ ಸೈಕಲ್: ಸೆ.24ರಂದು ರಫ್ತಿಗೆ ಚಾಲನೆ
ಬೆಂಗಳೂರು: ಉದ್ಯಮಶೀಲ ಕನ್ನಡಿಗರು ಸೇರಿಕೊಂಡು ಸ್ಥಾಪಿಸಿರುವ ಅಲ್ಟ್ರಾವಯೊಲೆಟ್ ಕಂಪನಿಯು ತಯಾರಿಸುವ ವಿದ್ಯುತ್ ಚಾಲಿತ ಮೋಟಾರು ಸೈಕಲ್ಲುಗಳನ್ನು ಯೂರೋಪಿನ ಹಲವು ರಾಷ್ಟ್ರಗಳಿಗೆ ರಫ್ತು ಮಾಡುವ ಕಾರ್ಯಕ್ರಮಕ್ಕೆ ಸೆ.24ರಂದು ಚಾಲನೆ…
Read More » - #Exclusive News

ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ
ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ. ಅವುಗಳ ಮಾಹಿತಿ…
Read More » - ರಾಜಕೀಯ

ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ ಅನೇಕ ಅಕ್ರಮಗಳು ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದಿದೆ
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರ ಮಾತುಗಳು ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ ಅರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದ ವೇಳೆ…
Read More » - ರಾಜಕೀಯ

ಒಂದು ದೇಶ ಒಂದು ಚುನಾವಣೆ ಎಂಬುದು ರಾಷ್ಟ್ರೀಯ ಪ್ರಮಾದ – ಡಾ ಹೆಚ್ ಸಿ ಮಹದೇವಪ್ಪ
ಆಡಳಿತಾತ್ಮಕವಾಗಿ ಎಲ್ಲಾ ವಿಧದಲ್ಲೂ ವೈಫಲ್ಯ ಹೊಂದಿರುವ ಕೇಂದ್ರ ಸರ್ಕಾರವು, ಕಳೆದ ಹತ್ತು ವರ್ಷಗಳಿಂದಲೂ ಚುನಾವಣೆಗಳನ್ನು ಮಾಡುವುದರಲ್ಲಿ ಮತ್ತು ಕೋಮು ದ್ವೇಷದ ಮೂಲಕ ದೇಶದ ಆಂತರಿಕ ವ್ಯವಸ್ಥೆಯನ್ನು ಅಸ್ಥಿರಗೊಳಿಸುವುದರಲ್ಲಿ…
Read More » - Top News

ಮೋದಿ ಅವರ ತಾಯಿ ಬಗ್ಗೆ ಮುನಿರತ್ನ ಅವಹೇಳನ ಮಾಡಿದ್ದನ್ನು ಬಿಜೆಪಿಯವರು ಸಹಿಸಬಹುದು, ಆದರೆ ನಮ್ಮ ಹೆಣ್ಣುಮಕ್ಕಳನ್ನು ನಿಂದಿಸಿರುವುದನ್ನು ನಾವು ಸಹಿಸುವುದಿಲ್ಲ: ಮಾಜಿ ಸಂಸದ ಡಿ.ಕೆ. ಸುರೇಶ್
ಬೆಂಗಳೂರು, ಸೆ.19 “ಒಕ್ಕಲಿಗರು ಯಾರ ಋಣದಲ್ಲಿಲ್ಲ, ಮುನಿರತ್ನ ನಮ್ಮ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದರೆ ಸಹಿಸಿಕೊಂಡು ಕೂರಲು ಸಾಧ್ಯವಿಲ್ಲ. ಆತ ಮೋದಿಯವರ ತಾಯಿ ಬಗ್ಗೆ ಮಾತನಾಡಿದ್ದನ್ನು ಬಿಜೆಪಿಯವರು…
Read More » - Top News

ಅಮೆರಿಕ ಪ್ರವಾಸದ ವೇಳೆಯಲ್ಲಿ ನ್ಯೂಜೆರ್ಸಿಯ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ
ನ್ಯೂಜೆರ್ಸಿ: ನ್ಯೂಜೆರ್ಸಿಯ ಫ್ರಾಂಕ್ಲಿನ್ ಟೌನ್ ಶಿಪ್ ನಲ್ಲಿ 20 ಎಕರೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆದಿ ಚುಂಚನಗಿರಿ ಮಠಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿದರು. ಈ ವೇಳೆ…
Read More » - ರಾಜಕೀಯ

ಸಿಎಂ ಕುರ್ಚಿ ಅಲ್ಲಾಡುತ್ತಿದೆ ಎಂದ ಬಿವೈ ವಿಜಯೇಂದ್ರಗೆ ಸಚಿವ ಎಂ.ಬಿ ಪಾಟೀಲ್ ತಿರುಗೇಟು
ಎಐಸಿಸಿ ಅಧ್ಯಕ್ಷರನ್ನ ಮೆಚ್ಚಿಸಲು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ್ದಾರೆ. ಸಿಎಂ ಕುರ್ಚಿ ಅಲುಗಾಡುತ್ತಿದೆ ಎಂದು ಟೀಕಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೈಗಾರಿಕಾ ಸಚಿವ ಎಂ.ಬಿ…
Read More » - Freedom TV

ಪ್ರಧಾನಿ ಜನ್ಮದಿನ- ಚಿತ್ರಕಲಾ ಮತ್ತು ರಂಗೋಲಿ ಶಿಬಿರಕ್ಕೆ ಚಾಲನೆ
ಬೆಂಗಳೂರು: ಬಿಜೆಪಿ ಕಲೆ ಮತ್ತು ಸಾಂಸ್ಕøತಿಕ ಪ್ರಕೋಷ್ಠದ ವತಿಯಿಂದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ…
Read More » - Top News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್.ರಾಜಣ್ಣನವರಿಗೆ ಬೆಂವಿವಿ ಗೌರವ ಡಾಕ್ಟರೇಟ್
*ಬೆಂವಿವಿ ಘಟಿಕೋತ್ಸವಕ್ಕೆ ಗೌರವಾನ್ವಿತ ರಾಜ್ಯಪಾಲರು ಥಾವರ್ಚಂದ್ ಗೆಹ್ಲೋಟ್ ಗೈರು*ಕಲೆ,ಸಂಗೀತ ಕ್ಷೇತ್ರದ ಸಾಧನೆಗೆ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಕ್ರೀಡೆ,ಸಮಾಜ ಸೇವೆ ಕ್ಷೇತ್ರದಲ್ಲಿನ ಸಾಧನೆಗೆ ಕೆ.ಎಸ್.ರಾಜಣ್ಣ ರಾಜ್ಯ…
Read More » - Top News

ಹೆಡ್ಲೈನ್ ಮಾಸ್ತರ್ ಎಂದೇ ಪರಿಚಿತರಾಗಿದ್ದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ನಿಧನ
ಬೆಂಗಳೂರು : ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.ಸಂಯುಕ್ತ ಕರ್ನಾಟಕದ ಸಂಪಾದಕರಾಗಿದ್ದ ವಸಂತ ನಾಡಿಗೇರ ಅವರು ಸೋಮವಾರ…
Read More » - ರಾಜಕೀಯ

ಕಾಂಗ್ರೆಸ್ ಎಂದರೆ ಅದು ಅಧಿಕಾರದಿಂದ ಅಧಿಕಾರಕ್ಕೋಸ್ಕರ ಇರುವ ಪಕ್ಷ ಸದಸ್ಯತ್ವ ನೋಂದಣಿಯಲ್ಲಿ ದಾಖಲೆ: ವಿಜಯೇಂದ್ರ ವಿಶ್ವಾಸ
ಬೆಂಗಳೂರು: ಕೋವಿಡ್ ಅವಧಿಯಲ್ಲಿ ಜನರಿಗೆ ಸ್ಪಂದಿಸಿದ ಬಿಜೆಪಿ ಒಂದು ವಿಭಿನ್ನ ಸೇವಾಪರ ಪಕ್ಷ. ಕರ್ನಾಟಕವು ಸದಸ್ಯತ್ವದಲ್ಲಿ ಮುಂಚೂಣಿಯಲ್ಲಿ ಇರುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ…
Read More » - ರಾಜ್ಯ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿಸಲು ಕೋರ್ಟ್ನಲ್ಲಿ ಹೋರಾಟ: ಗೃಹ ಸಚಿವ ಪರಮೇಶ್ವರ
ಬೆಂಗಳೂರು, ಸೆ.3:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ಆಧರಿಸಿ ಯಾರನ್ನು ಎ1, ಎ2 ಆರೋಪಿಗಳನ್ನಾಗಿಸಬೇಕು ಎಂಬುದನ್ನು ತನಿಖಾಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ…
Read More » - Freedom TV

ಸಚಿವ ಎಂ.ಬಿ.ಪಾಟೀಲರಿಗೆ ಒಂದೇ ವಿಳಾಸದಲ್ಲಿ ಬೇರೆ ಬೇರೆ ಹೆಸರಿನಲ್ಲಿ 5-6 ಸೈಟ್
ಕೆಲವರನ್ನು ತೃಪ್ತಿ ಪಡಿಸಲು, ಜೇಬು ತುಂಬಿಸಲು ದೊಡ್ಡ ಸಿ.ಎ. ಸೈಟ್ ಮಂಜೂರು: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು: 5 ಎಕರೆ, 10 ಎಕರೆ ಸಿ.ಎ. ಸೈಟ್ಗಳನ್ನು ಕೊಟ್ಟು ಇನ್ನೊಂದು…
Read More » - ರಾಜ್ಯ

ಅತಿವೃಷ್ಟಿಯಿಂದ ಹಾಳಾದ ರಸ್ತೆಗಳ ಪ್ರಗತಿ ತೃಪ್ತಿಕರವಾಗಿಲ್ಲ
ಪ್ರಗತಿ ಪರಿಶೀಲನೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಆಕ್ಷೇಪ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಿದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಗತಿಪಥ ಹಾಗೂ…
Read More » - Top News

ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ ಸೆಟ್ ಅನ್ನು ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರು ಬಿಇಎಂಎಲ್ ನ ಬೆಂಗಳೂರು ಸಂಕೀರ್ಣದಲ್ಲಿ ಅನಾವರಣಗೊಳಿಸಿದರು
ಬಿಇಎಂಎಲ್ ನ 9.2 ಎಕರೆ ರಫ್ತು ಮೀಸಲಾದ ಹ್ಯಾಂಗರ್ ಸೌಲಭ್ಯವನ್ನು ರೈಲ್ವೆ ಸಚಿವರು ಉದ್ಘಾಟಿಸಿದರು ವಂದೇ ಭಾರತ್ ಸ್ಲೀಪರ್ ಟ್ರೈನ್ ಸೆಟ್ ಅನೇಕ ಪ್ರಯಾಣಿಕ ಸ್ನೇಹಿ ವೈಶಿಷ್ಟ್ಯಗಳನ್ನು…
Read More » - ರಾಜ್ಯ

ಸಿಎಂ ಕುರ್ಚಿ ಖಾಲಿಯಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆ. 02: “ಸಿಎಂ ಕುರ್ಚಿ ಖಾಲಿಯಿಲ್ಲ. ಈ ಕುರ್ಚಿ ಖಾಲಿ ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು…
Read More » - ರಾಜ್ಯ

ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣ, ಸೆ.6ಕ್ಕೆ ಮೊದಲ ಹಂತದ ಕಾಮಗಾರಿಗಳ ಲೋಕಾರ್ಪಣೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆ. 02: “ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ…
Read More » - Top News

ಮಿಸ್ಟರ್ ನಿರಾಣಿ ಬಾಗಲಕೋಟೆಗೆ ಬಂದೇ ಉತ್ತರ ನೀಡುವೆ: ಎಂ.ಬಿ.ಪಾಟೀಲ
ಮಿ. ಮುರುಗೇಶ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಪತ್ರಿಕಾಗೋಷ್ಠಿಯನ್ನು ಗಮನಿಸಿದ್ದೇನೆ. ಸಿದ್ದಾರ್ಥ ಟ್ರಸ್ಟ್ ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷ ಶ್ರೀ…
Read More » - Freedom TV

ಹಿರಿಯ ರಾಜಕಾರಣಿ.ಸಮಾಜವಾದಿ ಚಿಂತಕ. ಮಾಜಿ ಸಚಿವ ಶ್ರಿಕೆ.ಎಚ್. ಶ್ರೀನಿವಾಸ್ ಅವರು ಇನ್ನಿಲ್ಲ
ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್ ಜನತಾಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಶ್ರೀನಿವಾಸ್ ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು.…
Read More » - Top News

ಕೇಂದ್ರ ವಖ್ಫ್ ತಿದ್ದುಪಡಿ ಕಾಯ್ದೆಗೆ ರಾಜ್ಯ ವಖ್ಫ್ ಬೋರ್ಡ್ ವಿರೋಧ
ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದು ನಿರ್ಣಯಬೆಂಗಳೂರು : ಕೇಂದ್ರದ ಉದ್ದೇಶಿತ ವಖ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಖ್ಫ್ ಬೋರ್ಡ್ ವಿರೋಧ ವ್ಯಕ್ತ ಪಡಿಸಿದೆ.ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯ…
Read More » - Top News

ಕೋಲ್ಕತ್ತಾ ವೈದ್ಯೆ ಪ್ರಕರಣದ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಕ್ರೋಶ
ನಿರ್ಭಯಾ ಪ್ರಕರಣದ ನಂತರ ಇಡೀ ದೇಶವೇ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ತಮ್ಮ…
Read More » - ರಾಜಕೀಯ

ದ್ವೇಷ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ, ನ್ಯಾಯಕ್ಕಾಗಿ ಹೋರಾಟ : ಪ್ರತಿಪಕ್ಷ ನಾಯಕ ಆರ್.ಅಶೋಕ
ಸ್ವಾಯತ್ತ ಸಂಸ್ಥೆಯಲ್ಲಿ ಸ್ವಾತಂತ್ರ್ಯವಿಲ್ಲ, ಸೂಟು ಬೂಟು ಧರಿಸಿ, ಹಣದ ಸೂಟ್ಕೇಸ್ ತಂದರೆ ಮಾತ್ರ ಬೆಲೆ ಬೆಂಗಳೂರು, ಆಗಸ್ಟ್ 28, ಬುಧವಾರ ಕಲಬುರ್ಗಿ ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ…
Read More » - ಜಿಲ್ಲೆ

ಶಾಸಕ ಗಣಿಗ ರವಿ ಮೇಲೆ ಕೇಂದ್ರ ಸಚಿವ HD ಕುಮಾರಸ್ವಾಮಿ ಗಂಭೀರ ಆರೋಪ
ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ! ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದ ಮಂಡ್ಯ ಶಾಸಕ ಮಂಡ್ಯ: ಇಲ್ಲಿನ ನಗರಸಭೆ ಚುನಾವಣೆ…
Read More » - Freedom TV

ವಿಶ್ವ ಮಟ್ಟದ ವೃತ್ತಿಪರ ಕೌಶಲ್ಯಗಳ ಸ್ಪರ್ಧಗೆ ರಾಜ್ಯದ 9 ವಿದ್ಯಾರ್ಥಿಗಳು: ಡಾ. ಶರಣ ಪ್ರಕಾಶ್ ಪಾಟೀಲ್
ಫ್ರಾನ್ಸ್ ನಲ್ಲಿ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ 9 ಮಂದಿ ವಿದ್ಯಾರ್ಥಿಗಳಿಂದ ಕೌಶಲ ಪ್ರದರ್ಶನ ಭಾರತದ ತಂಡದಲ್ಲಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು ವಿಶ್ವ ಕೌಶಲ್ಯ –…
Read More » - ರಾಜಕೀಯ

ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥರಾದ ರಮೇಶ್ ಬಾಬು ಅವರ ಮಾಧ್ಯಮಗೋಷ್ಠಿ ಮುಖ್ಯಾಂಶಗಳು
ನಾರಾಯಣಸ್ವಾಮಿ ಅವರು ಮೈಸೂರಿನ ಇನ್ಪೋಸಿಸ್ ಹಾಗೂ ಮಂಡ್ಯದ ಬೂದನಗೆರೆಯ ಬಳಿ ಕೈಗಾರಿಕಾ ನಿವೇಶನಗಳನ್ನು ಖರ್ಗೆ ಅವರ ಸಹಾಯದಿಂದ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಪ್ತರು ನೀಡಿದ್ದಾರೆ. ನಾರಾಯಣಸ್ವಾಮಿ ಅವರು…
Read More » - ರಾಜಕೀಯ

ಖರ್ಗೆಯವರ ಟ್ರಸ್ಟ್ಗೆ ನಿಯಮ ಮೀರಿ ತರಾತುರಿಯಲ್ಲಿ 5 ಎಕರೆ ಜಮೀನು: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯವರ ಟ್ರಸ್ಟ್ ಗೆ ನಿಯಮ ಮೀರಿ ತರಾತುರಿಯಲ್ಲಿ 5 ಎಕರೆ ಜಮೀನು ಮಂಜೂರು ಮಾಡಲಾಗಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ…
Read More » - Top News

ಟ್ರಕ್ಕಿಂಗ್ ಗೆ ನಕಲಿ ಟಿಕೆಟ್ ಸೃಷ್ಟಿ ಅರಣ್ಯಾಧಿಕಾರಿ ಅಮಾನತು
ಚಿಕ್ಕಮಗಳೂರು: ನಕಲಿ ಟಿಕೆಟ್ ಸೃಷ್ಟಿಸಿ ಟ್ರಕ್ಕಿಂಗ್ ಗೆ ಅವಕಾಶ ನೀಡಿದ ಆರೋಪದ ಮೇಲೆ ಕೊಪ್ಪ ಅರಣ್ಯ ವಿಭಾಗದ ಕಳಸ ವಲಯದ ಉಪ ವಲಯ ಅರಣ್ಯಾಧಿಕಾರಿ ಚಂದನಗೌಡ ದ್ಯಾಮನಗೌಡ್ರ…
Read More » - Freedom TV

3 ಪ್ರಕರಣಗಳ ಪೈಕಿ ಎರಡರಲ್ಲಿ ದರ್ಶನ್ A1, ಕುಖ್ಯಾತ ರೌಡಿಗಳ ಜತೆ ದಾಸನ ಕೇಸ್
ನಟ ದರ್ಶನ್ ಮೇಲಿನ ಕೇಸ್ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿರುವ ದರ್ಶನ್, ನಟೋರಿಯಸ್ ರೌಡಿಗಳ ಜೊತೆ ಸೇರಿಕೊಂಡು ಜೈಲಿನ ನಿಯಮಗಳ ಉಲ್ಲಂಘನೆ ಮಾಡಿದ್ದಕ್ಕೆ…
Read More » - Top News

ಜಮೀರೂ ಇಲ್ಲ, ಮಲ್ಲಿ-ಕುಲಕರ್ಣಿಯೂ ಇಲ್ಲ-ನಾಗನೇ ಎಲ್ಲಾ..!
ಸೂಪರ್ ಸ್ಟಾರ್ ರೀತಿ ಮೆರೀತಿದ್ದ ನಟ ದರ್ಶನ್ ಈ ಅಕ್ಷರಶಃ ಏಕಾಂಗಿಯಾಗಿದ್ದಾರೆ.ಇದುವರೆಗೆ ತನ್ನ ಆಪ್ತರು ಅಂತಾ ದಚ್ಚು ಹೇಳಿಕೊಳ್ತಿದ್ದ ಸಚಿವರಾದ ಜಮೀರ್ ಅಹಮದ್ ಖಾನ್, ಶಾಮನೂರು ಮಲ್ಲಿಕಾರ್ಜುನ್,…
Read More » - Top News

IPS ಅಧಿಕಾರಿ ಮನೆಗೆ ರೌಡಿ ನಾಗನ ಕಾಣಿಕೆ..?
ದರ್ಶನ್ ಜೈಲು ಫೋಟೋ ರಿವೀಲ್ ಜತೆಗೇ ಭಾರಿ ಇಂಟರೆಸ್ಟಿಂಗ್ ಸ್ಟೋರಿಗಳು ಹೊರಬರ್ತಿವೆ. ಈ ಪ್ರಕರಣದ ಪ್ರಮುಖ ಪಾತ್ರಧಾರಿ ವಿಲ್ಸನ್ ಗಾರ್ಡನ್ ನಾಗ ಐಪಿಎಸ್ ಅಧಿಕಾರಿಯೊಬ್ಬರ ಜತೆ ನಂಟು…
Read More » - Top News

ರೌಡಿಶೀಟರ್ ಪತ್ನಿಯಿಂದಲೇ ದರ್ಶನ್ ಫೋಟೋ ರಿಲೀಸ್..!
ಸರ್ಕಾರ ಹಾಗೂ ರಾಜ್ಯದ ಜನರನ್ನೇ ಬೆಚ್ಚಿ ಬೀಳಿಸಿದ್ದ ದರ್ಶನ್ ಜೈಲ್ ಫೋಟೋ ರಿಲೀಸ್ ಮಾಡಿದ್ದು ರೌಡಿಶೀಟರ್ ಪತ್ನಿ ಅನ್ನೋದು ಗೊತ್ತಾಗಿದೆ. ಫೋಟೋದಲ್ಲಿ ದರ್ಶನ್ ಜತೆಗಿರುವ ರೌಡಿ ಶೀಟರ್…
Read More » - Freedom TV

ಅಡ್ವೈಸರ್ ಆಟ ಆರ್.ಅಶೋಕ್ ಸಂಕಟ-ಎಚ್ಡಿಕೆ ಆರ್ಭಟ
ಗವರ್ನರ್ ಪ್ರಾಸಿಕ್ಯೂಷನ್ ಅನುಮತಿ ವಿಚಾರದಲ್ಲಿ ಮೈಲೇಜ್ ತೆಗೆದುಕೊಳ್ಳಲು ಹೋಗಿ ಆರ್.ಅಶೋಕ್ ಮಕ್ಕರ್ ಆದ ಘಟನೆಗೆ ಎಡವಟ್ಟು ಸಲಹೆಯೇ ಕಾರಣ ಅನ್ನೋ ವಿಚಾರ ಬಹಿರಂಗವಾಗಿದೆ. ಪಾದಯಾತ್ರೆ ಮೈಲೇಜ್ ತಗೋಳೋಕೆ…
Read More » - #Exclusive News

ತುರುವೇಕೆರೆ ಒಕ್ಕಲಿಗರ ಸಂಘದ ನಿರ್ದೇಶಕರಾಗಿ ಶೃತಿ ಮೋಹನ್ ಆಯ್ಕೆ
ತುರುವೇಕೆರೆ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಶ್ರುತಿ ಮೋಹನ್ ಆಯ್ಕೆಯಾಗಿದ್ದಾರೆ. ಒಕ್ಕಲಿಗರ ಸಂಘದ ಜತೆ ಶ್ರುತಿ ಕುಟುಂಬ ಹಲವು ವರ್ಷಗಳಿಂದ ಗುರುತಿಸಿಕೊಂಡಿದೆ. ಶ್ರುತಿ ಅವರ ಆಯ್ಕೆ ಮೂಲಕ ಒಕ್ಕಲಿಗರ…
Read More » - Top News

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು ಆ 22: ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ…
Read More » - ಲೈಫ್ ಸ್ಟೈಲ್

ನಿಮ್ಮ ತ್ವಚೆ ಹೊಳೆಯಬೇಕಾ..? ಈ ಮನೆ ಮದ್ದು ಟ್ರೈ ಮಾಡಿ ನೋಡಿ
ಉತ್ತಮ ಮತ್ತು ಆರೋಗ್ಯಕರ ಚರ್ಮವು ನಿಜಕ್ಕೂ ಆಶೀರ್ವಾದ. ಆದರೆ ಹೊಳೆಯುವ ಚರ್ಮವನ್ನು ಪಡೆಯುವುದು ಅಷ್ಟು ಸುಲಭವಲ್ಲ.ಕೆಲವರಿಗೆ ಅದು ವರ. ಆದ್ರೆ ಖಂಡಿತಾ ಕೆಲವರು ಸುಂದರ ಹೊಳೆಯುವ ತ್ವತೆಗೆ…
Read More » - ರಾಜ್ಯ

ಗಣೇಶೋತ್ಸವ ಆಚರಣೆಗೆ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ ಅನುಮತಿ ಪತ್ರ ಪಡೆಯಬುದು: ತುಷಾರ್ ಗಿರಿ ನಾಥ್
ನಗರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಅನುವಾಗುವಂತೆ ಪಾಲಿಕೆಯ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಪದ್ದತಿಯಲ್ಲಿ ಒಂದೇ ಸೂರಿನಡಿ(Single Window System) ಅನುಮತಿ ಪತ್ರವನ್ನು ಪಡೆಯಬಹುದಾಗಿದೆ…
Read More » - ರಾಜಕೀಯ

ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ಗುಡುಗಿದ HDK
ಬೆಂಗಳೂರು: ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು…
Read More » - ಜಿಲ್ಲೆ

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ಆ.21 (ಕರ್ನಾಟಕ ವಾರ್ತೆ) ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ…
Read More » - ರಾಜಕೀಯ

22ರಂದು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಸುನೀಲ್ಕುಮಾರ್
ಬೆಂಗಳೂರು: ಘನತೆವೆತ್ತ ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ (ಆ.22) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ…
Read More » - ರಾಜ್ಯ

ಸೈಬರ್ ಭದ್ರತಾ ನೀತಿಯನ್ನು ಇನಷ್ಟು ಪರಿಣಾಮಕಾರಿಯಾಗಿ – ಅನುಷ್ಠಾನಗೊಳಿಸಬೇಕು ಡಾ. ಶಾಲಿನಿ ರಜನೀಶ್
ಸೈಬರ್ ಭದ್ರತಾ ನೀತಿಯನ್ನು ಇನಷ್ಟು ಪರಿಣಾಮಕಾರಿಯಾಗಿ – ಅನುಷ್ಠಾನಗೊಳಿಸಬೇಕು ಡಾ. ಶಾಲಿನಿ ರಜನೀಶ್ ಬೆಂಗಳೂರು, ಆಗಸ್ಟ್ 20, (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಮಕ್ಕಳ ವಿರುದ್ದ ನಡೆಯುತ್ತಿರುವ ಸೈಬರ್…
Read More » - ರಾಜಕೀಯ

ರಾಜ್ಯದಲ್ಲಿ ಹೂಡಿಕೆಗೆ ಬೆಸ್ಟೆಕ್ ಸಮೂಹದ ಆಸಕ್ತಿ: ಎಂ ಬಿ ಪಾಟೀಲ
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ…
Read More » - ರಾಜಕೀಯ

ತಳ ಸಮುದಾಯದ ಜನ ಪಂಚಾಯತ್ ಅಧ್ಯಕ್ಷರಾಗಲು ರಾಜೀವ್ ಗಾಂಧಿಯವರೇ ಕಾರಣ: ಪ್ರಿಯಾಂಕ್ ಖರ್ಗೆ
ರಾಜೀವ್ ಗಾಂಧಿಯವರು 1992 ರಲ್ಲಿ ಪಂಚಾಯತ್ ರಾಜ್ ಕಾಯಿದೆಗೆ 73 ನೇ ತಿದ್ದು ಪಡಿ ತರುವ ಮೂಲಕ ಮೀಸಲಾತಿ ಜಾರಿಗೊಳಿಸಿದ್ದು ಹಿಂದುಳಿದವರು ಹಾಗೂ ಸಮಾಜದಲ್ಲಿ ತಳ ಸಮುದಾಯವ…
Read More » - ರಾಜಕೀಯ

ರಾಜ್ಯಪಾಲರು ಕೇಂದ್ರಸರ್ಕಾರದ ಪ್ರತಿನಿಧಿಯಾಗಿ ಕೆಲಸ ಮಾಡಬಾರದು : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 20: ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲರು ತಾರತಮ್ಯವೆಸಗಿದ್ದು, ಅವರು ಭಾರತದ ರಾಷ್ಟ್ರಪತಿಯವರ ಪ್ರತಿನಿಧಿಗಳಾಗಿ ಕೆಲಸ ಮಾಡಬೇಕೆ ಹೊರತು ಕೇಂದ್ರ…
Read More » - ರಾಜಕೀಯ

ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಬಡತನ, ಜಾತಿ ವ್ಯವಸ್ಥೆ ಹೋಗದೆ ಸಮ ಸಮಾಜದ ನಿರ್ಮಾಣ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 20: ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು…
Read More » - ರಾಜ್ಯ

ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಸ್ಥಳಗಳನ್ನು ಶೀಘ್ರ ಸರಿಪಡಿಸಲು ಸೂಚನೆ: ತುಷಾರ್ ಗಿರಿ ನಾಥ್.
ಮಳೆಗಾಲದ ಮಳೆ ನೀರು ನಿಲ್ಲುವ ಹಾಗೂ ಬ್ಲಾಕೇಜ್ ಆಗುವ ಸ್ಥಳಗಳನ್ನು ಸಮೀಕ್ಷೆ ಮಾಡಿ ಕೂಡಲೆ ಸರಿಪಡಿಸಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ…
Read More » - ರಾಜಕೀಯ

ಆರ್ಟಿಕಲ್ 371 ಜೆ ಜಾರಿಗೆ ಹತ್ತು ವರ್ಷ; ಸಂಭ್ರಮಾಚರಣೆಗೆ ಸರ್ಕಾರದ ಸಿದ್ದತೆ: ಡಿಸಿಎಂ ಡಿ.ಕೆ.ಶಿವಕುಮಾರ್
ಕಲಬುರ್ಗಿ, ಆ.20: “ಆರ್ಟಿಕಲ್ 371 ಜೆ ಜಾರಿಯಾಗಿ ಹತ್ತು ವರ್ಷಗಳಾಗುತ್ತಿದ್ದು, ಇದರ ಸಂಭ್ರಮಾಚರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಭ್ರಮಾಚರಣೆ ನೆನಪಿಗೆ 371 ಹಾಸಿಗೆಗಳನ್ನು ಒಳಗೊಂಡ ಜಯದೇವ ಆಸ್ಪತ್ರೆಯನ್ನು ಮುಂದಿನ…
Read More » - ರಾಜ್ಯ

ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಚಿವ ಜಮೀರ್ ಅಹಮದ್ ಖಾನ್ ಸಭೆ
ಬೆಂಗಳೂರು :ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡವರಿಗೆ ಮನೆ ಹಂಚಿಕೆ ಯೋಜನೆ ಗಳ ಅನುಷ್ಠಾನ ಸಂಬಂಧ ಸಚಿವ ಜಮೀರ್ ಅಹಮದ್…
Read More » - ರಾಜಕೀಯ

ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ: ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು: ಕಾಂಗ್ರೆಸ್ಸಿನವರದು ಸರಕಾರಿ ಪ್ರಾಯೋಜಿತ ಭಯೋತ್ಪಾದನೆಯೇ ಅಥವಾ ಸರಕಾರಿ ಪ್ರಾಯೋಜಿತ ಬೆದರಿಕೆಯೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ…
Read More » - ಸುದ್ದಿ

ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಿ- ಗೋವಿಂದ ಕಾರಜೋಳ ಆಗ್ರಹ
ಬೆಂಗಳೂರು: ಕೂಡಲೇ ಐವನ್ ಡಿಸೋಜಾ ಅವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಮಾನ್ಯ ರಾಜ್ಯಪಾಲರಿಗೆ ಅವಮಾನ ಮಾಡಿದ ಎಲ್ಲ ಕಾಂಗ್ರೆಸ್ಸಿಗರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದ್ದಾಗಿ ಸಂಸದ ಗೋವಿಂದ…
Read More » - Freedom TV

ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಸತೀಶ್
ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಇಂದು ಸರ್ಕಾರಿ ಗೃಹ ಕಚೇರಿಯಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿದರು, ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿಚಾರಗಳ ಬಗ್ಗೆ…
Read More » - Freedom TV

ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಹೈಕೋರ್ಟ್ಗೆ ರಿಟ್ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ..!
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ಕ್ರಮವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.…
Read More » - Freedom TV

ನಾಳೆ ನಡೆಯಲಿರುವ ಬಿಜೆಪಿ ಪ್ರತಿಭಟನೆ ಜೊತೆ ನಾವಿದ್ದೇವೆ : ನಿಖಿಲ್ ಕುಮಾರಸ್ವಾಮಿ
MUDA ಪ್ರಕರಣವನ್ನು ಭೇದಿಸಲು ಈಗಾಗಲೇ ರಾಜ್ಯಪಾಲರು ಪ್ರಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ, ಕಾಂಗ್ರೆಸ್ ಪಕ್ಷ ರಾಜ್ಯ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಂಡಿದೆ, ಮುಖ್ಯಮಂತ್ರಿಗಳು ರಾಜಿನಾಮೆ…
Read More » - Freedom TV

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ
ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ…
Read More » - ಲೈಫ್ ಸ್ಟೈಲ್

ಇಂದು ಆಸ್ಪತ್ರೆಗೆ ಹೋಗುವವರು ಈ ಸುದ್ದಿ ಒಮ್ಮೆ ನೋಡಿ
ಪಶ್ಚಿಮ ಬಂಗಾಳ ರಾಜ್ಯದ ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿ ಮೇಲೆ ರೇಪ್ ಅಂಡ್ ಮರ್ಡರ್ ಆಗಿತ್ತು, ಈ ದುರ್ಘಟನೆಯನ್ನು ಖಂಡಿಸಿ, ದೇಶ ವ್ಯಾಪ್ತಿಯಲ್ಲಿ ಇಂದು ವೈದ್ಯರು ಹಾಗೂ ವೈದ್ಯಕೀಯ…
Read More » - Top News

31 ನಿಲ್ದಾಣಗಳೊಂದಿಗೆ 44.65 ಕಿ.ಮೀ ಉದ್ದದ ಬೆಂಗಳೂರು ಮೆಟ್ರೋ ರೈಲು ಯೋಜನೆಯ 3ನೇ ಹಂತದ ಎರಡು ಕಾರಿಡಾರ್ ಗಳಿಗೆ ಸಂಪುಟದ ಅನುಮೋದನೆ
A boost for Namma Bengaluru's infrastructure…The Metro network of the city expands with the Cabinet approving 2 new corridors, consisting…
Read More » - ರಾಜ್ಯ

ಬೆಂಗಳೂರಿಗೆ ಬಂದಿಳಿದ ಫಾಕ್ಸ್ ಕಾನ್ ಅಧ್ಯಕ್ಷ ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಅವರಿಂದ ಸ್ವಾಗತ
ಆಪಲ್ ಫೋನ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ತಯಾರಿಕೆಯಲ್ಲಿ ಜಗತ್ತಿನ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಫಾಕ್ಸ್ ಕಾನ್ ನ ಸಿಇಒ ಮತ್ತು ಅಧ್ಯಕ್ಷ ಯಂಗ್ ಲಿಯು ಶುಕ್ರವಾರ ಬೆಂಗಳೂರಿಗೆ…
Read More » - Freedom TV

ಕನ್ನಡದ ಕಾಂತಾರ ಹಾಗೂ ಕೆಜಿಎಫ್ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ
70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಘೋಷಣೆಯಾಗಿದ್ದು, ನಿರೀಕ್ಷೆಯಂತೆ . ಕನ್ನಡದಲ್ಲಿ ಬೆಸ್ಯ್ ಆ್ಯಕ್ಟರ್ ಪ್ರಶಸ್ತಿ ಪಡೆದ 4ನೇ ಕಲಾವಿದರಾಗಿ ರಿಷಬ್ ಶೆಟ್ಟಿ ಹೊರಹೊಮ್ಮಿದ್ದು, ಹೊಂಬಾಳೆ ಅತ್ಯುತ್ತಮ ಚಿತ್ರಗಳನ್ನು…
Read More » - ಜಿಲ್ಲೆ

ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆಗೆ ಮಾಡಲಾಗುವುದು – ಡಾ.ಹೆಚ್ ಸಿ ಮಹದೇವಪ್ಪ
ಮೈಸೂರು ಆಗಸ್ಟ್ 16 (ಕರ್ನಾಟಕ ವಾರ್ತೆ) ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು…
Read More » - Top News

12 ವರ್ಷಗಳ ಅವಧಿಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ನಮ್ಮ ಮೆಟ್ರೋ
ಬೆಂಗಳೂರು: ಲಾಲ್ಬಾಗ್ ಪುಷ್ಪ ಪ್ರದರ್ಶನ ಹಾಗೂ ಸಾಲು ಸಾಲು ರಜೆಯ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚಾಗಿದೆ. ಒಂದೇ ದಿನದಲ್ಲಿ ಗರಿಷ್ಠ ಪ್ರಯಾಣಿಕರ ಸಂಖ್ಯೆ ದಾಖಲಾಗಿದೆ…
Read More » - #Exclusive News

ನಾಳೆ ಏಕಾದಶಿ ವರಮಹಾಲಕ್ಷ್ಮಿ ಕಳಶ ಕೂಡಿಸಬಹುದಾ
ವರಮಹಾಲಕ್ಷ್ಮಿ ಹಬ್ಬ 16 ಆಗಸ್ಟ್ 2024. 16 ನೇ ತಾರೀಖು ಏಕಾದಶಿ. ಅವತ್ತೇ ಶ್ರೀ ವರಮಹಾ ಲಕ್ಷ್ಮಿ ಹಬ್ಬ . ಏಕಾದಶಿ ಬಂದಿದ್ದರಿಂದ ಕಲಶ ಕೂಡಿಸಬಹುದು. ಸಂಕಲ್ಪ…
Read More » - Freedom TV

ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ-ಡಿಸಿಎಂ ಡಿಕೆಶಿ
ನೆಲಮಂಗಲ ಚನ್ನಪಟ್ಟಣವನ್ನು ಕೈ ವಶ ಮಾಡಿಕೊಳ್ಳಲು ಡಿಸಿಎಂ ಡಿಕೆಶಿ ಮಾಡಿದ್ರಾ ಮಾಸ್ಟರ್ ಫ್ಲಾನ್, ನಾನೇ ಚನ್ನಪಟ್ಟಣದ ಕೈ ಅಭ್ಯರ್ಥಿ ಎನ್ನುವ ಮೂಲಕ ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸಲು…
Read More » - Freedom TV

ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ, ದ್ವಜಾರೋಹಣ ನೆರವೇರಿಸಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಜಾತ್ಯಾತೀತ ಜನತಾದಳ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಧ್ವಜರೋಹಣ…
Read More » - Freedom TV

ಚನ್ನಪಟ್ಟಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್
ನಾವೆಲ್ಲರೂ 78ನೇ ಸ್ವಾತಂತ್ರ್ಯ ದಿನ ಆಚರಿಸುತ್ತಿದ್ದು, ನನ್ನ ರಾಜಕೀಯ ಬದುಕಿನಲ್ಲಿ ಇದು ವಿಶೇಷವಾದ ದಿನವಾಗಿದೆ. ಈ ದಿನ ನಾನು ಸ್ವಾತಂತ್ರ್ಯ ದಿನದ ಶುಭಾಶಯಗಳು. ಮಹಾತ್ಮಾ ಗಾಂಧಿಜಿ ಅವರು…
Read More » - Freedom TV

ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್
ಬೆಂಗಳೂರು, ಆ. 15: “ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು…
Read More » - ರಾಜಕೀಯ

ಎಲ್ಲ ಜಾತಿ ಹಾಗೂ ಮತಗಳ ಜನರು ಒಟ್ಟುಗೂಡಿ ಸ್ವಾತಂತ್ರ್ಯ ಗಳಿಸಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತದ 78ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ನಿಮಗೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಬಯಸುತ್ತೇನೆ. ಎರಡು ಶತಮಾನಗಳ ಬ್ರಿಟಿಷರ ಕ್ರೂರ ದಾಸ್ಯದಿಂದ ಬಿಡುಗಡೆ ಹೊಂದಿ, ನಮ್ಮ ದೇಶ ಸ್ವಾತಂತ್ರ್ಯದ ಬೆಳಕನ್ನು…
Read More » - ರಾಜಕೀಯ

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಸೌಮ್ಯ ರೆಡ್ಡಿ ಆಯ್ಕೆ. ಎಐಸಿಸಿ ಇಂದ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.…
Read More » - ಕ್ರೈಂ ಸ್ಟೋರಿ

ಹೆಣ್ಣು ಸಿಗದ ಗಂಡಸರೇ ಈಕೆಯ ಟಾರ್ಗೆಟ್; ಒಂದೇ ಮದುಮಗಳು, ಮೂರು ವರ್ಷಕ್ಕೆ ನಾಲ್ಕು ಮದುವೆ
ಹೆಣ್ಣು ಸಿಗದ ಗ್ರಾಮೀಣ ಭಾಗದ ಶ್ರೀಮಂತ ಗಂಡಸರೇ ಈಗ ಮದುವೆ ಹೆಸರಿನಲ್ಲಿ ಮೋಸ ಮಾಡುವುದಕ್ಕೆ ಟಾರ್ಗೆಟ್ ಆಗುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್ ಮಹಿಳೆ ಒಂದು ವರ್ಷದ ನಾಲ್ಕು ಜನರನ್ನು…
Read More » - Freedom TV

ತುಂಗಭದ್ರಾ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಭೇಟಿ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಲಿದ್ದಾರೆ, ಕ್ರಸ್ಟ್ ಗೇಟ್ ಸಂಖ್ಯೆ 19ರಲ್ಲಿ ಎರಡು ದಿನಗಳ ಹಿಂದೆ ಉಂಟಾಗಿದ್ದ ತೊಂದರೆಯನ್ನು ಈಗಾಗಲೇ ಮುಖ್ಯಮಂತ್ರಿಗಳು ಸಂಬಂಧಪಟ್ಟ ಸಚಿವರು…
Read More » - ಸುದ್ದಿ

ದೆಹಲಿ ತಲುಪಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರಿನಿಂದ ತೆರಳಿ ದೆಹಲಿ ತಲುಪಿದ್ದಾರೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರೆದಿರುವ ಸಭೆಯಲ್ಲಿ ಡಿಕೆ ಶಿವಕುಮಾರ್ ಸೇರಿದಂತೆ ದೇಶದ ಎಲ್ಲಾ…
Read More » - #Exclusive News

ಬೆಂಗಳೂರು ಜಲ ಮಂಡಳಿಯ ಅಕ್ರಮ ವರ್ಗಾವಣೆಗೆ ಬ್ರೇಕ್ ?
ಕೆಲ ದಿನಗಳ ಹಿಂದೆ ರಾತ್ರೋರಾತ್ರಿ 200 ಕ್ಕೂ ಹೆಚ್ಚು ನೌಕರರಿಗೆ ಪೋಸ್ಟಿಂಗ್ ವರ್ಗಾವಣೆ ಆದೇಶವನ್ನು ಹೊರಡಿಸಲಾಗಿತ್ತು, ಬೆಂಗಳೂರು ಜಲ ಮಂಡಳಿಯ ಅಕ್ರಮ ವರ್ಗಾವಣೆ ಪೋಸ್ಟಿಂಗ್ ವಿಚಾರವಾಗಿ ಫ್ರೀಡಂ…
Read More » - Top News

ಕನಕಪುರದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ, ಕೆಲಸ ಮಾಡದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಡಿಸಿಎಂ ಶಿವಕುಮಾರ್
*ಕನಕಪುರ, ಆ. 10:*ಜಮೀನು ಖಾತೆ ಸಮಸ್ಯೆ, ಭೂ ವ್ಯಾಜ್ಯ, ಮನೆ ಖಾತೆ, ನಿವೇಶನ, ಗುತ್ತಿಗೆ ಆಧಾರದ ಮೇಲೆ, ಅನುಕಂಪದ ಆಧಾರದ ಮೇಲೆ ಉದ್ಯೋಗ, ಹಾಸ್ಟೆಲ್ ಸೀಟು, ವಿದ್ಯಾರ್ಥಿವೇತನ…
Read More » - Top News

18 ತಿಂಗಳುಗಳಿಂದ ಬಂಧನದಲ್ಲಿದ್ದ ಮನೀಶ್ ಸಿಸೋಡಿಯಾಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್
ಹೊಸದಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕಳೆದ 18 ತಿಂಗಳುಗಳಿಂದ ಬಂಧನದಲ್ಲಿದ್ದ ದಿಲ್ಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನ ದೆಹಲಿ…
Read More » - ಕ್ರೈಂ ಸ್ಟೋರಿ

ದೆಹಲಿಯಲ್ಲಿ ಮೋಸ್ಟ್ ವಾಟೆಂಟ್ ಐಸಿಸ್ ಉಗ್ರನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ.
ದೆಹಲಿಯಲ್ಲಿ ಮೋಸ್ಟ್ ವಾಟೆಂಟ್ ಐಸಿಸ್ ಉಗ್ರನನ್ನು ದೆಹಲಿ ಪೊಲೀಸ್ ವಿಶೇಷ ಘಟಕ ಬಂಧಿಸಿದೆ. ಉಗ್ರ ರಿಜ್ವಾಲ್ ಬಂಧಿತ. ರಿಜ್ವಾನ್ ಪತ್ತೆಗಾಗಿ 3 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.…
Read More » - Top News

ಚನ್ನಪಟ್ಟಣ ಬಡವರ ನಿವೇಶನಕ್ಕಾಗಿ 120 ಎಕರೆ ಜಮೀನು ಗುರುತು: ಡಿಕೆಶಿ
ಚನ್ನಪಟ್ಟಣ ಕ್ಷೇತ್ರದ ಬಡವರಿಗೆ ಮನೆ ಹಾಗೂ ನಿವೇಶನ ಹಂಚಿಕೆಗಾಗಿ ಸರ್ಕಾರದಿಂದ 120 ಎಕರೆಯಷ್ಟು ಜಮೀನು ಗುರುತಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ತಾಲ್ಲೂಕಿನಲ್ಲಿ ನಡೆದಿದ್ದ ಬಾಗಿಲಿಗೆ…
Read More » - Sports

ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಬೆಳ್ಳಿ ಕಿರೀಟ, ಭಾರತಕ್ಕೆ ಒಲಿದ 5ನೇ ಪದಕ..!
ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್ ಚೋಪ್ರಾ, ಇದೀಗ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎರಡನೇ ಪ್ರಯತ್ನದಲ್ಲಿ ನೀರಜ್ ಚೋಪ್ರಾ 89.45 ಮೀಟರ್…
Read More » - Top News

ಅರಣ್ಯ ಸಂರಕ್ಷಣೆ- ಈಶ್ವರ ಖಂಡ್ರೆ ಕಾರ್ಯಕ್ಕೆ ಪವನ್ ಕಲ್ಯಾಣ್ ಮೆಚ್ಚುಗೆ
ಬೆಂಗಳೂರು, ಆ. 8: ಪರಿಸರ, ಪ್ರಕೃತಿ ಮತ್ತು ಅರಣ್ಯ ಸಂರಕ್ಷಣೆಗೆ ಕರ್ನಾಟಕದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗಿರುವ ಒಲವು ಪ್ರೀತಿ ಮತ್ತು ಬದ್ಧತೆಗೆ ಆಂಧ್ರಪ್ರದೇಶದ ಉಪ…
Read More » - #Exclusive News

ನೋಬಲ್ ವರ್ಡ್ ರೆಕಾರ್ಡ್ ನಲ್ಲಿ ಹೊಸ ದಾಖಲೆ ಬರೆದ ಕರ್ನಾಟಕದ ಕಂದ
*ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಎಳವೆಯಲ್ಲಿ ಹೊಸ ದಾಖಲೆ ಸೃಷ್ಟಿಸಿ ಕರ್ನಾಟಕಕ್ಕೆ ಕೀರ್ತಿ ತಂದ ವಿಶೇಷ ದಾಖಲೆಯೊಂದು ಬೆಂಗಳೂರಿನಲ್ಲಿ ನಡೆದಿದೆ. *ಬೆಂಗಳೂರು ತಾವರೆಕೆರೆ ಪುಟ್ಟಯ್ಯನ ಪಾಳ್ಯ ನಿವಾಸಗಳಾದ…
Read More » - ಮನರಂಜನೆ

ಬೆಳ್ಳಂಬೆಳಗ್ಗೆ ನಾಗಚೈತನ್ಯ-ಶೋಭಿತಾ ನಿಶ್ಚಿತಾರ್ಥ ಮುಗಿಸಿ ಫೋಟೋ ಹಂಚಿಕೊಂಡ ನಟ ನಾಗಾರ್ಜುನ!
ಲುಗು ಸಿನಿಮಾ ಚಿತ್ರರಂಗದ ಅಕ್ಕಿನೇನಿ ನಾಗಾರ್ಜುನ ಕುಟುಂಬದಲ್ಲಿ ಇಂದು ಬೆಳ್ಳಂಬೆಳಗ್ಗೆ (2024ರ ಆ.8ರಂದು) ನಟ ನಾಗ ಚೈತನ್ಯ- ನಟಿ ಶೋಭಿತಾ ಧೂಲಿಪಾಲ ಅವರ ನಿಶ್ಚಿತಾರ್ಥವನ್ನು ನೆರವೇರಿಸಿ ಫೋಟೋವನ್ನು…
Read More » - ಕ್ರೈಂ ಸ್ಟೋರಿ

ಅನಧಿಕೃತವಾಗಿ ಕಾಲ್ ಡಿಟೈಲ್ಸ್ ನ ಹಣಕ್ಕೆ ಮಾರ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅಂದರ್
ಬೆಂಗಳೂರು: ಸಿಸಿಬಿ ಹಾಗೂ ವಿಜಯನಗರ ಉಪವಿಭಾಗದ ಪೊಲೀಸರು ಕಾರ್ಯಾಚರಣೆಯಲ್ಲಿ ಬಯಲಾಗಿದ್ದ ಖಾಸಗಿ ಡಿಟೆಕ್ಟಿವ್ ಏಜೆನ್ಸಿಗಳ ಕಳ್ಳಾಟದಲ್ಲಿ ಸಿಸಿಬಿ ಪೊಲೀಸ್ರು ಸಿಐಡಿ ಪೊಲೀಸ್ ಸಿಬ್ಬಂದಿಯನ್ನ ಬಂಧಿಸಿದ್ದಾರೆ. ಕಳೆದ…
Read More » - Freedom TV

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಷಯಾಧಾರಿತ ಸ್ವಾತಂತ್ರ್ಯೋತ್ಸವ 216ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂ
ಬೆಂಗಳೂರು, ಆಗಸ್ಟ್ 8 : ಅಂಬೇಡ್ಕರ್ ರವರು ಎಂದೆಂದಿಗೂ ಪ್ರಸ್ತುತ. ಈ ಬಾರಿಯ ಫಲಪುಷ್ಪ ಪ್ರದರ್ಶನ ಜನರು ಸಂವಿಧಾನಗಳ ಆಶಯಗಳನ್ನರಿಯಲು ಅಪೂರ್ವ ಅವಕಾಶ ಒದಗಿಸಿದೆ ಎಂದು ಮುಖ್ಯಮಂತ್ರಿ…
Read More » - ಕ್ರೈಂ ಸ್ಟೋರಿ

ಲೈಂಗಿಕ ಕಿರುಕುಳ ಕೇಸ್: ರೇವಣ್ಣ, ಪ್ರಜ್ವಲ್ ಅರ್ಜಿಗಳ ವಿಚಾರಣೆ ಆ.29ಕ್ಕೆ ಮುಂದೂಡಿಕೆ!
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಮ್ಮ ವಿರುದ್ಧದ ಆರೋಪ ಕುರಿತ ಎಫ್ಐಆರ್ ರದ್ದುಪಡಿಸಲು ಕೋರಿ ಮಾಜಿ ಸಚಿವ ಎಚ್ಡಿ ರೇವಣ್ಣ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ…
Read More » - ರಾಜ್ಯ

ಟಾಕ್ಸಿಕ್ ಚಿತ್ರಕ್ಕೆ ಮುಹೂರ್ತ ನೆರವೇರಿತು: ಕ್ಲಾಪ್ ಮಾಡಿದ್ದು ಯಾರು ಗೊತ್ತಾ?
ರಾಕಿಂಗ್ ಸ್ಟಾರ್ ಯಶ್ ಈಗ ಕೇವಲ ಸ್ಯಾಂಡಲ್ವುಡ್ ಸ್ಟಾರ್ ಮಾತ್ರವಲ್ಲ, ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮುನಗುತ್ತಿದ್ದಾರೆ , ಇದರ ಮುಂದುವರೆದ ಭಾಗವಾಗಿ ರಾಕಿಂಗ್ ಸ್ಟಾರ್ ಮುಂದಿನ…
Read More » - Sports

ಪ್ರೊ ಕಬಡ್ಡಿ ಲೀಗ್ ಉಳಿಸಿಕೊಂಡ ಆಟಗಾರರ ಪಟ್ಟಿ ಪ್ರಕಟ! ಪವನ್ ಸೆಹ್ರಾವತ್, ಪ್ರದೀಪ್ ನರ್ವಾಲ್ ಸೇರಿದಂತೆ ಇತರ ತಾರೆಯರು ಹರಾಜಿನಲ್ಲಿದ್ದಾರೆ
2024ರ ಆಗಸ್ಟ್ 15 ಮತ್ತು 16ರಂದು ನಡೆಯಲಿರುವ ಪ್ರೊ ಕಬಡ್ಡಿ ಲೀಗ್ 11ನೇ ಆವೃತ್ತಿಯ ಆಟಗಾರರ ಹರಾಜಿನಲ್ಲಿ ಪವನ್ ಶೆರಾವತ್ ಮತ್ತು ಪ್ರದೀಪ್ ನರ್ವಾಲ್ ಅವರಂತಹ ಸ್ಟಾರ್…
Read More » - Freedom TV

ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಕನಕಪುರ ಭೇಟಿ
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ…
Read More » - Freedom TV

ಬಿಜೆಪಿ-ಜೆಡಿಎಸ್ ಪಿತೂರಿಗೆ ಜಗ್ಗುವುದಿಲ್ಲ; ಕೆ.ಸಿ. ವೇಣುಗೋಪಾಲ್
ಕೆ.ಸಿ. ವೇಣುಗೋಪಾಲ್ ಜನರ ಬಳಿಗೆ ತೆರಳಿ ವಾಸ್ತವದ ಅರಿವು ಮೂಡಿಸಲು ಸಂಕಲ್ಪಬೆಂಗಳೂರು, ಆಗಸ್ಟ್ 4-ಬಿಜೆಪಿ–ಜೆಡಿಎಸ್ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ…
Read More » - Freedom TV

- Freedom TV

ಬೆಂಗಳೂರು ನಗರ ಡಿಸಿ K.A.ದಯಾನಂದ ಜಾಗಕ್ಕೆ ಕಳಂಕಿತ ಅಧಿಕಾರಿ..?
ಹಾಲಿ ಬೆಂಗಳೂರು ಡಿಸಿ ದಯಾನಂದ್ ಅವರ ಅವಧಿ ಮುಗಿಯುತ್ತಿರುವ ಬೆನ್ನಲ್ಲೇ ಹುದ್ದೆಗೆ ಬರಲು ಕ್ಯೂನಲ್ಲಿ ನಿಂತಿದ್ದಾರೆ ಐಎಎಸ್ ಅಧಿಕಾರಿಗಳು. ಬೆಂಗಳೂರು ಡಿಸಿ ಹುದ್ದೆ ರೇಸ್ ನಲ್ಲಿ 30ಕ್ಕೂ…
Read More » - Top News

ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದ ನೈತಿಕತೆ ಪ್ರಶ್ನೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್
*ಬೆಂಗಳೂರು, ಆ.01:*“ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ನಾಳೆಯಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಲದ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ…
Read More » - Top News

ಮುಖ್ಯಮಂತ್ರಿಗಳಿಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿ.ಕೆ. ಶಿವಕುಮಾರ್
*ಬೆಂಗಳೂರು, ಆ.01*“ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಟಿ.ಜೆ ಅಬ್ರಾಹಂ ಅವರ ದೂರಿನನ್ವಯ ಮಾನ್ಯ ಮುಖ್ಯಮಂತ್ರಿಗಳಿಗೆ ಜುಲೈ 26ರಂದು ನೀಡಿರುವ ಶೋಕಾಸ್ ನೋಟೀಸ್ ಅನ್ನು ಹಿಂಪಡೆಯಬೇಕು ಎಂದು ರಾಜ್ಯ ಸಚಿವ…
Read More » - #Exclusive News

ಕ್ಯಾಬಿನೆಟ್ ಮೀಟಿಂಗ್ ಗೆ ಹೋಗಲ್ಲ ಸಿದ್ದು: ಡಿಕೆಗೆ ಚಾರ್ಜ್
ಸಿದ್ದರಾಮಯ್ಯ ವಿರುದ್ಧ ಮೂಡ ಹಗರಣ ಸಂಬಂಧ ರಾಜ್ಯಪಾಲರುಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ಸಾಧ್ಯತೆ ಇದೆ, ಹಾಗಾಗಿ ರಾಜ್ಯಪಾಲರಿಗೆ ಟಕ್ಕರ್ ನೀಡಲು ಸರ್ಕಾರ ಮುಂದಾಗಿದೆ, ಇದರ ಭಾಗವಾಗಿ ಕ್ಯಾಬಿನೆಟ್ ನಲ್ಲಿ…
Read More » - Freedom TV

ಇಂದು ಬೆಳಗ್ಗೆ 9:00ಗೆ ಮುಖ್ಯಮಂತ್ರಿಗಳಿಂದ ಬ್ರೇಕ್ ಫಾಸ್ಟ್ ಮೀಟಿಂಗ್
ಎರಡು ದಿನಗಳ ಡೆಲ್ಲಿ ಪ್ರವಾಸದ ಬೆಳಕ ನಿನ್ನೆ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬೆಳಗ್ಗೆ 9 ಗಂಟೆಗೆ ಉಪಹಾರದ ಮೀಟಿಂಗ್ ಏರ್ಪಡಿಸಿದ್ದಾರೆ,…
Read More » - Top News

ಮುಖ್ಯಮಂತ್ರಿಗಳಿಗೆ ರಾಜಭವನದಿಂದ ನೋಟಿಸ್
ಸಾಂದರ್ಭಿಕ ಚಿತ್ರ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡುವುದಕ್ಕೂ ಮುನ್ನ ಸ್ಪಷ್ಟನೆ ಕೋರಿದ ರಾಜಭವನ , ಕಾಂಗ್ರೆಸ್ ನಾಯಕರಿಗೆ ಮೂಡ ವಾಲ್ಮೀಕಿ ಹಗರಣದ ಟೆನ್ಶನ್ ಟೆನ್ಶನ್ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » - ರಾಜಕೀಯ

ಸಿದ್ದು-ಹೆಚ್ಡಿಕೆಯನ್ನು ಒಂದುಗೂಡಿಸಿದ್ದು ಸತೀಶ್! – ಪರಮಾಪ್ತನಿಗೆ ‘ಸಿಎಂ ಕುರ್ಚಿ’ ಗಿಫ್ಟ್?
ಇದು ರಾಜ್ಯ ರಾಜಕೀಯದಲ್ಲಿ ಸ್ಫೋಟಕ ಸುದ್ದಿ. ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್ಡಿ ಕುಮಾರಸ್ವಾಮಿ ನಡುವೆ ರಹಸ್ಯ ಒಪ್ಪಂದ ಆಗಿದೆ ಎಂದು ಫ್ರೀಡಂ ಟಿವಿ ಈಗಾಗಲೇ ವರದಿ ಬಿತ್ತರಿಸಿದೆ.…
Read More » - ರಾಜಕೀಯ

ಮೈಸೂರು ಪಾದಯಾತ್ರೆ ಕ್ಯಾನ್ಸಲ್? – ಒಂದಾದ ಸಿದ್ದು-ಹೆಚ್ಡಿಕೆ, ಬಿಜೆಪಿ ಯೂಟರ್ನ್?
ಆಗಸ್ಟ್ 3ರಿಂದ ಬಿಜೆಪಿ-ಹಾಗೂ ಜೆಡಿಎಸ್ ಮಾಡಬೇಕಿದ್ದ ಮೈಸೂರು ಪಾದಯಾತ್ರೆಗೆ ಬಹುತೇಕ ಬ್ರೇಕ್ ಬಿದ್ದಿದೆ ಎನ್ನಲಾಗ್ತಿದೆ.. ಮೈಸೂರು ಪಾದಯಾತ್ರೆಗೆ ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿಯವರೇ ಅವಿಶ್ವಾಸ…
Read More » - Freedom TV

ಬೆಂಗಳೂರಿನಲ್ಲಿ ಧಾರಾಕಾರ ಮಳೆ : ವಾಹನ ಸಂಚಾರ ಅಸ್ತವ್ಯಸ್ತ
ಇಂದು ಸಂಜೆ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಕೆಲಸ ಮುಗಿಸಿಕೊಂಡು ಮನೆ ಕಡೆ ಹೊರಟಿದ್ದ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ವಿಜಯನಗರ, ಗೋವಿಂದರಾಜನಗರ,…
Read More » - #Exclusive News

ಕೇರಳದಲ್ಲಿ ಮೃತಪಟ್ಟ ಕನ್ನಡಿಗರಿಗೆ 5 ಲಕ್ಷ ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ,ಮೃತಪಟ್ಟ…
Read More » - #Exclusive News

ಅಮಿತ್ ಶಾ – ವಿಜಯೇಂದ್ರ ಬೇಟಿ , ಮೈಸೂರಿಗೆ ಕೇಂದ್ರ ಗೃಹ ಸಚಿವರು ?
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ ವೈ ವಿಜಯೇಂದ್ರ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ, ಮೂಡ ಪ್ರಕರಣದಲ್ಲಿ ಪಾದಯಾತ್ರೆ…
Read More » - Freedom TV

ಬಿಜೆಪಿಯ ಸೇಡಿನ ರಾಜಕಾರಣವನ್ನು ಹೈಕಮಾಂಡ್ ಗೆ ಮನವರಿಕೆ ಮಾಡಿಸಿದ್ದೇವೆ: ಸಿ.ಎಂ ಸಿದ್ದರಾಮಯ್ಯ
ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ: ಸಿ.ಎಂ ಸ್ಪಷ್ಟ ನುಡಿದೆಹಲಿ ಜು 30: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » - Freedom TV

ಪುನೀತ್ ಕೆರೆಹಳ್ಳಿಗೆ ಸಂಘ ‘ಬಲ’
ಕೇಸರಿ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಒಳ್ಳೆ ಮೈಲೇಜ್ ಸಿಕ್ತಿದೆ. ಕಾಂಗ್ರೆಸ್ ಸರ್ಕಾರದಿಂದ ರೌಡಿ ಶೀಟರ್ ಓಪನ್ ಮಾಡಿಸಿಕೊಂಡಿದ್ದ ಕೆರೆಹಳ್ಳಿಗೆ ಇದೀಗ ಬಿಜೆಪಿಯ ಭೀಮಬಲ ಸಿಕ್ಕಿದೆ. ನಾಯಿ ಮಾಂಸ…
Read More » - Freedom TV

ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ನವದೆಹಲಿ, ಜುಲೈ 30* “ಯತ್ನಾಳ್ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರ ವಿರುದ್ಧ ಈಗಾಗಲೇ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ. ಹೀಗಾಗಿ ನನ್ನ ವಿರುದ್ಧ ಮಾತಾಡುತ್ತಿದ್ದಾರೆ” ಎಂದು ಡಿಸಿಎಂ…
Read More » - Freedom TV

ದುಲ್ಕರ್ ಸಲ್ಮಾನ್ ನಟನೆಯ ಚಿತ್ರಕ್ಕೆ ಟೈಟಲ್ ಫಿಕ್ಸ್
ಮಾಲಿವುಡ್ ನಟ ದುಲ್ಕರ್ ಸಲ್ಮಾನ್ (Dulquer Salman) ನಟನೆಯ ತೆಲುಗಿನ ಚಿತ್ರಕ್ಕೆ ಕ್ಯಾಚಿ ಆಗಿರುವ ಟೈಟಲ್ವೊಂದು ಫಿಕ್ಸ್ ಆಗಿದೆ. ಮಹಾನದಿ, ಸೀತಾರಾಮಂ (Seetharamam Film) ಸಿನಿಮಾ ನಂತರ…
Read More » - ಸಿನಿಮಾ

ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ಸೋನಾಲ್ ಮತ್ತು ತರುಣ್
ಸ್ಯಾಂಡಲ್ವುಡ್ ಜನಪ್ರಿಯ ನಿರ್ದೇಶಕ ತರುಣ್ ಸುಧೀರ್ ಮತ್ತು ನಟಿ ಸೋನಲ್ ವಿವಾಹವಾಗುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಇವರ ಮದುವೆ ಸಮಾರಂಭವಿದ್ದು ಅತಿಥಿಗಳ ಆಹ್ವಾನಕ್ಕೆ ವಿಶೇಷ ಆಮಂತ್ರಣ ಪತ್ರಿಕೆಯನ್ನು ತಯಾರು…
Read More » - ಸಿನಿಮಾ

ಮತ್ತೆ ‘ಕಾಂತಾರ 1’ ಶೂಟಿಂಗ್ ಶುರು ಮಾಡಿದ ರಿಷಬ್ ಶೆಟ್ಟಿ
ಮಳೆ ಅವಾಂತರದ ನಂತರ ಮತ್ತೆ ‘ಕಾಂತಾರ ಚಾಪ್ಟರ್ 1’ (Kantara 1) ಚಿತ್ರೀಕರಣವನ್ನು ರಿಷಬ್ ಶೆಟ್ಟಿ (Rishab shetty) ಶುರು ಮಾಡಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾ ಶೂಟಿಂಗ್ಗೆ…
Read More » - ಸಿನಿಮಾ

ಕೊಲ್ಲೂರು ಮೂಕಾಂಬಿಕಾ ಪ್ರಸಾದದೊಂದಿಗೆ ದರ್ಶನ್ ನೋಡಲು ಜೈಲಿಗೆ ಬಂದ ಪತ್ನಿ
ಕೊಲ್ಲೂರು ಮೂಕಾಂಬಿಕೆ ಭೇಟಿ ಕೊಟ್ಟ ಬೆನ್ನಲ್ಲೇ ದರ್ಶನ್ (Darshan) ನೋಡಲು ಪತ್ನಿ ವಿಜಯಲಕ್ಷ್ಮಿ (Vijayalakshmi) ಜೈಲಿಗೆ ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದಿನಕರ್ ತೂಗುದೀಪ್ (Dinakar Thoogudeepa)…
Read More » - ಕ್ರಿಕೆಟ್

ಪ್ಯಾರಿಸ್ ಒಲಿಂಪಿಕ್ಸ್: ಶೂಟಿಂಗ್ನಲ್ಲಿಂದು ಭಾರತಕ್ಕೆ ಮತ್ತೆ ಎರಡು ಪದಕ ನಿರೀಕ್ಷೆ..!
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮೂರನೇ ದಿನ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿಯೇ ಮತ್ತೆರಡು ಪದಕ ಗೆಲ್ಲುವ ಭರವಸೆ ಮೂಡುವಂತೆ ಮಾಡಿದೆ. ಪ್ಯಾರಿಸ್: ಭಾರತದ ಶೂಟರ್ಗಳು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಲಯ…
Read More » - ಸಿನಿಮಾ

ಕರೀನಾ ಕಪೂರ್ ಮಕ್ಕಳನ್ನು ನೋಡಿಕೊಳ್ಳುವ ಈ ದಾದಿಗೆ ತಿಂಗಳಿಗೆ 2.5 ಲಕ್ಷ ರೂಪಾಯಿ ಸಂಬಳ?
ಕರೀನಾ ಕಪೂರ್ಗೆ ಇಬ್ಬರು ಮಕ್ಕಳು. ಇವರಿಗೆ ಥೈಮೂರ್ ಹಾಗೂ ಜೆಹ್ ಹೆಸರಿನ ಮಕ್ಕಳಿದ್ದಾರೆ. ಇವರನ್ನು ನೋಡಿಕೊಳ್ಳಲು ದಾದಿಯರನ್ನು ನೇಮಿಸಿಕೊಳ್ಳಲಾಗಿದೆ. ಸಂದರ್ಶನವೊಂದರಲ್ಲಿ ಲಲಿತಾ ಡಿಸಿಲ್ವಾ ಮಾತನಾಡಿದ್ದಾರೆ. ಸೈಫ್ ಹಾಗೂ…
Read More » - ಕ್ರಿಕೆಟ್

ವಾಷಿಂಗ್ಟನ್ ಫ್ರೀಡಮ್ ಚಾಂಪಿಯನ್ಸ್
MLC 2024: ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಮೊದಲ ಸೀಸನ್ನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯ ಎಂಐ ನ್ಯೂಯಾರ್ಕ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಹಾಗೆಯೇ ಸಿಯಾಟಲ್ ಓರ್ಕಾಸ್…
Read More » - ಸಿನಿಮಾ

ಸಂಜಯ್ ದತ್ ಜನ್ಮದಿನಕ್ಕೆ ರಿವೀಲ್ ಆಯ್ತು ‘ಕೆಡಿ’ ಚಿತ್ರದ ಪೋಸ್ಟರ್
‘ಕೆಡಿ’ ಚಿತ್ರವನ್ನು ಜೋಗಿ ಪ್ರೇಮ್ ನಿರ್ದೇಶನ ಮಾಡುತ್ತಿದ್ದಾರೆ. ಧ್ರುವ ಸರ್ಜಾ ಅವರು ಈ ಚಿತ್ರದಲ್ಲಿ ಖಡಕ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅವರಿಗೆ ಸರಿಯಾದ ರೀತಿಯಲ್ಲಿ ಠಕ್ಕರ್ ಕೊಡೋ ಪಾತ್ರದಲ್ಲಿ…
Read More » - ಸಿನಿಮಾ

ಪ್ರಭಾಸ್ ಅಭಿಮಾನಿಗಳಿಗಾಗಿ ‘ದಿ ರಾಜಾ ಸಾಬ್’ ಚಿತ್ರದಿಂದ ‘ಫ್ಯಾನ್ ಇಂಡಿಯಾ ಗ್ಲಿಂಪ್ಸ್’
ಪ್ರಭಾಸ್ ಅವರು ನಟಿಸಿರುವ ‘ದಿ ರಾಜಾ ಸಾಬ್’ ಸಿನಿಮಾ ತೆಲುಗು, ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. ಥಮನ್ ಎಸ್. ಅವರು ಈ…
Read More » - ಸಿನಿಮಾ

ಗಂಡನಿಂದ ಡಿವೋರ್ಸ್ ಸಿಕ್ಕಿದ್ದೇ ತಡ, ಖುಷಿಗೆ ಫ್ರೆಂಡ್ಸ್ ಜೊತೆ ಭರ್ಜರಿ ಪಾರ್ಟಿ ಮಾಡಿದ ಪಾಕಿಸ್ತಾನಿ ಮಹಿಳೆ
ಇತ್ತೀಚಿಗೆ ದಾಂಪತ್ಯ ಜೀವನ ಸಣ್ಣ-ಪುಟ್ಟ ವಿಚಾರಗಳಿಗೆ ಮುರಿದು ಬೀಳುತ್ತಿವೆ. ಈ ಪ್ರೀತಿಯ ಸಂಬಂಧವನ್ನು ಮುರಿದುಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದು ಪತಿ ಪತ್ನಿ ಇಬ್ಬರಿಗೂ ಮಾನಸಿಕ ನೋವನ್ನುಂಟುಮಾಡಬಹುದು. ಆದ್ರೆ…
Read More » - ಸಿನಿಮಾ

ವಿನಯ್ ರಾಜ್ಕುಮಾರ್ ನಟನೆಯ ಪೆಪೆ ಸಿನಿಮಾಕ್ಕೆ ‘ಎ’ ಸರ್ಟಿಫಿಕೇಶನ್
‘ಒಂದು ಸರಳ ಪ್ರೇಮ ಕತೆ’ ಸಿನಿಮಾದ ಮೂಲಕ ಗಮನ ಸೆಳೆದಿದ್ದ ನಟ ವಿನಯ್ ರಾಜ್ಕುಮಾರ್, ಇದೀಗ ‘ಪೆಪೆ’ ಸಿನಿಮಾ ಮೂಲಕ ರಗಡ್ ಅವತಾರದಲ್ಲಿ ಬರುತ್ತಿದ್ದಾರೆ. ‘ಪೆಪೆ’ ಸಿನಿಮಾ…
Read More » - ಕ್ರಿಕೆಟ್

ಭಾರತೀಯ ಕ್ರೀಡಾಪಟುಗಳ ಇಂದಿನ ವೇಳಾಪಟ್ಟಿ
ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಜುಲೈ 28 ರಂದು ಭಾರತದ ಕ್ರೀಡಾಪಟುಗಳು ಶೂಟಿಂಗ್, ಬ್ಯಾಡ್ಮಿಂಟನ್, ರೋಯಿಂಗ್, ಟೇಬಲ್ ಟೆನ್ನಿಸ್, ಬಾಕ್ಸಿಂಗ್, ಈಜು ಮತ್ತು ಬಿಲ್ಲುಗಾರಿಕೆಯಲ್ಲಿ ಸ್ಪರ್ಧಿಸಲಿದ್ದಾರೆ. ಇಲ್ಲಿ ಬಹುತೇಕ ಸ್ಪರ್ಧೆಗಳು…
Read More » - ಸಿನಿಮಾ

‘ಭೀಮ’ ಚಿತ್ರದಿಂದ ಇತ್ತೀಚೆಗೆ ಮುಚ್ಚಲ್ಪಟ್ಟ 18 ಥಿಯೇಟರ್ಗಳಿಗೆ ಮರುಜೀವ
ದುನಿಯಾ ವಿಜಯ್ ಅವರು ನಿರ್ದೇಶನದಲ್ಲಿ ಮೂಡಿ ಬಂದ ಮೊದಲ ಸಿನಿಮಾ ‘ಸಲಗ’ ಹಿಟ್ ಆಯಿತು. ಆ ಬಳಿಕ ಅವರು ನಿರ್ದೇಶನ ಮಾಡಿದ ಎರಡನೇ ಸಿನಿಮಾ ಎಂದರೆ ಅದು…
Read More » - ಸಿನಿಮಾ

ಹುಟ್ಟೋ ಮಗುವಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ನಟಿ ದೀಪಿಕಾ ಪಡುಕೋಣೆ
ಅಂತರಾಷ್ಟ್ರೀಯ ವೆಬ್ ಸ್ಟೋರಿ ‘ದಿ ವೈಟ್ ಲೋಟಸ್’ ಮೂರನೇ ಸೀಸನ್ ಆಫರ್ ದೀಪಿಕಾಗೆ ಬಂದಿತ್ತು. ಆದರೆ, ಪ್ರೆಗ್ನೆಂಟ್ ಕಾರಣಕ್ಕೆ ಅವರು ಅದನ್ನು ನಿರಾಕರಿಸಿದ್ದಾರೆ ಎಂದು ವರದಿಗಳು ಹೇಳಿವೆ.…
Read More » - ಸಿನಿಮಾ

‘30 ವರ್ಷಗಳಿಂದ ಜಿಮ್ ಮಾಡಿದ ದೇಹ, ಏಕಾಏಕಿ ವರ್ಕೌಟ್ ಬಿಟ್ಟರೆ..’; ದರ್ಶನ್ ಬಗ್ಗೆ ಜಿಮ್ ರವಿ ಆತಂಕ
ದರ್ಶನ್ಗೆ ಜಿಮ್ನಲ್ಲಿ ಕೋಚ್ಗಳು ಇದ್ದರು. ಸಿನಿಮಾಗೆ ತಕ್ಕಂತೆ ಅವರು ಬಾಡಿನ ಶೇಪ್ ಮಾಡಿಕೊಳ್ಳುತ್ತಿದ್ದರು. ಈಗ ಅವರಿಗೆ ಜೈಲಲ್ಲಿ ಯಾರೂ ಕೋಚ್ ಇಲ್ಲ. ಈ ಬಗ್ಗೆ ಜಿಮ್ ರವಿ…
Read More » - ಸಿನಿಮಾ

ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್
ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಪರಸ್ಪರ ಪ್ರೀತಿಸಿ ಮದುವೆ ಆದರು. ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಒಟ್ಟಿಗೆ ಸೇರಿದ್ದು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.…
Read More » - ಸಿನಿಮಾ

‘ಮಾರ್ಟಿನ್’ ಚಿತ್ರಕ್ಕಾಗಿ ನಿರ್ದೇಶಕ ಎಪಿ ಅರ್ಜುನ್ ಪಡೆದ ಸಂಭಾವನೆ ಎಷ್ಟು?
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಸಿನಿಮಾ ‘ಮಾರ್ಟಿನ್’. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ‘ಮಾರ್ಟಿನ್’ ಸಿನಿಮಾ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಂಚನೆ ವಿಚಾರವಾಗಿ ಇದೀಗ…
Read More » - ಸಿನಿಮಾ

ಟೈಮ್ ಮೆಷಿನ್ನಲ್ಲಿ ಅಪ್ಪುನ ಮೀಟ್ ಮಾಡಿದ ‘ಕಾಮಿಡಿ ಕಿಲಾಡಿಗಳು’; ಬಿಕ್ಕಿ ಬಿಕ್ಕಿ ಅತ್ತ ಅನುಶ್ರೀ, ನಯನಾ
‘ಪವರ್ ಸ್ಟಾರ್’ ಪುನೀತ್ ರಾಜ್ಕುಮಾರ್ ಅವರು ನಿಧನರಾಗಿ 3 ವರ್ಷಗಳಾಗುತ್ತಿವೆ. ಆದರೆ ಇನ್ನೂ ಕೂಡ ಅವರ ಅಗಲಿಕೆಯ ನೋವು ಕಡಿಮೆ ಆಗಿಲ್ಲ. ಈಗಲೂ ‘ಅಪ್ಪು’ ಎಂಬ ಹೆಸರು…
Read More » - ಸಿನಿಮಾ

ಕಪ್ಪು ಬಣ್ಣದ ಲಾಂಗ್ ಗೌನ್ನಲ್ಲಿ ಹಾಟ್ ಆಗಿ ಕಂಡ ನಮ್ರತಾ ಗೌಡ!
ನಮ್ರತಾ ಗೌಡ ಧರಿಸಿರೋ ಲಾಂಗ್ ಗೌನ್ ವಿಶೇಷವಾಗಿಯೇ ಡಿಸೈನ್ ಆಗಿದೆ. .ನಮ್ರತಾ ಗೌಡ ಅವರ ಈ ಒಂದು ಹೊಸ ರೂಪಕ್ಕೆ ಇಬ್ಬರು ಕಾರಣ ಆಗಿದ್ದಾರೆ. ವಿಕಾಸ್ ಕಾಕೋಲು…
Read More » - ಸಿನಿಮಾ

ದರ್ಶನ್ ಬಿಡುಗಡೆಗಾಗಿ ತಾಯಿ ಚಾಮುಂಡೇಶ್ವರಿ ಮೊರೆ ಹೋದ ಸಹೋದರ ದಿನಕರ್ ತೂಗುದೀಪ್
ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ದರ್ಶನ್ (Darshan) ಬಿಡುಗಡೆಗಾಗಿ ತೂಗುದೀಪ್ ಫ್ಯಾಮಿಲಿ ಈಗ ದೇವರ ಮೊರೆ ಹೋಗಿದ್ದಾರೆ. ದಿನಕರ್ ತೂಗುದೀಪ್ (Dinakar Thoogudeepa) ದಂಪತಿ ಜೊತೆ…
Read More » - Top News

ಉಗ್ರರು, ಪ್ರತ್ಯೇಕತಾವಾದಿಗಳ ಬಗ್ಗೆ ಕಾಂಗ್ರೆಸ್ಗೇಕೆ ಇಷ್ಟು ಪ್ರೀತಿ? ಬಿಜೆಪಿ ಪ್ರಶ್ನೆ
ನವದೆಹಲಿ: ಅಘಾತಕಾರಿ ಬೆಳವಣಿಗೆಯಲ್ಲಿ ಖಲಿಸ್ತಾನಿ ಹೋರಾಟಗಾರ, ಸಿಖ್ ಪ್ರತ್ಯೇಕತಾವಾದಿ ನಾಯಕ ಹಾಗೂ ಸಂಸದ ಅಮೃತ್ಪಾಲ್ ಸಿಂಗ್ ಅವರನ್ನು ಬೆಂಬಲಿಸುವ ಮೂಲಕ ಪಂಜಾಬ್ ಕಾಂಗ್ರೆಸ್ ಸಂಸದ ವಿವಾದಕ್ಕೀಡಾಗಿದ್ದಾರೆ. ರಾಷ್ಟ್ರೀಯ…
Read More » - Top News

ಎಲ್ಲೋ ಮಳೆ, ಇಲ್ಲಿ ಪ್ರವಾಹ; ತುಂಗಭದ್ರಾ ನದಿ ಪಾತ್ರದ 19 ಗ್ರಾಮಗಳಲ್ಲಿ ಭೀತಿ
ಬಳ್ಳಾರಿ : ಮಲೆನಾಡಿನಲ್ಲಿ ಮಳೆ ಸುರಿದರೆ ಗಣಿಜಿಲ್ಲೆಯಲ್ಲಿ ಪ್ರವಾಹ ಉಂಟಾಗುವುದು ಸಾಮಾನ್ಯವಾಗಿದೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ್ದರಿಂದ ಜಿಲ್ಲೆವ್ಯಾಪ್ತಿಯ ನದಿ ಪಾತ್ರದ ಕಂಪ್ಲಿ, ಸಿರುಗುಪ್ಪ ತಾಲೂಕುಗಳ…
Read More » - ಸಿನಿಮಾ

ಕಿಚ್ಚನ ಫ್ಯಾನ್ಸ್ಗೆ ಗುಡ್ ನ್ಯೂಸ್- ಆಗಸ್ಟ್ 2ರಂದು ಸುದೀಪ್ ಸಿನಿಮಾ ರಿಲೀಸ್
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ವೊಂದು ಸಿಕ್ಕಿದೆ. ಸುದೀಪ್ ನಟಿಸಿರುವ ಸಿನಿಮಾ ಇದೀಗ ರಿಲೀಸ್ಗೆ ಸಜ್ಜಾಗಿದೆ. ‘ಹೆಬ್ಬುಲಿ’ (Hebbuli) ಸಿನಿಮಾ ಮರುಬಿಡುಗಡೆಗೆ…
Read More » - Freedom TV

ಯಶ್ ನಟನೆಯ ʻಟಾಕ್ಸಿಕ್ʼ ಸಿನಿಮಾ ವಿರುದ್ಧ ದೂರು ದಾಖಲು
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಟಾಕ್ಸಿಕ್ ಸಿನಿಮಾ ಆಗಾಗ ಸುದ್ದಿಯಾಗುತ್ತಲೇ ಇದೆ. ಇದೀಗ ಕಿ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.…
Read More » - Top News

ರೇಣುಕಾಸ್ವಾಮಿ ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ: ನಟ ವಿನೋದ್ ರಾಜ್
ಚಿತ್ರದುರ್ಗ: ನಗರದ ಮೃತ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು…
Read More » - Top News

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸುತ್ತಿರುವ ಆರೋಪಿಗೆ- ಗುಂಡೇಟು ಕೊಟ್ಟ ಲೇಡಿ ಪಿಎಸ್ಐ
ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ.…
Read More » - ಸಿನಿಮಾ

ತಂದೆಯ ಅಂತಿಮ ಸಂಸ್ಕಾರವನ್ನು ತಾನೇ ಮಾಡಿ, ಬದಲಾವಣೆಯತ್ತ ಹೆಜ್ಜೆ ಇಟ್ಟ ಕನ್ನಡ ನಿರೂಪಕಿ ದಿವ್ಯಾ ಆಲೂರು!
ಸಿನಿಮಾ, ಸಾಹಿತ್ಯ ಸೇರಿದಂತೆ ಕನ್ನಡದ ಅನೇಕ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿರುವ ದಿವ್ಯಾ ಆಲೂರು ಅವರು ತಂದೆಯ ಅಂತ್ಯಕ್ರಿಯೆಯನ್ನು ಅವರೇ ನೆರವೇರಿಸಿದ್ದಾರೆ. ಹಿಂದು ಧರ್ಮದಲ್ಲಿ ಗಂಡು ಮಕ್ಕಳು ಮಾತ್ರ…
Read More » - Top News

Kargil Vijay Diwas: ದೇಶಕ್ಕಾಗಿ ಬಲಿದಾನಗೈದ ಯೋಧರಿಗೆ ಪ್ರಧಾನಿ ಮೋದಿ ನಮನ
ನವದೆಹಲಿ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಕಾರ್ಗಿಲ್ ವಿಜಯ…
Read More » - ಸಿನಿಮಾ

ದರ್ಶನ್ ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿದ ಪತ್ನಿ ವಿಜಯಲಕ್ಷ್ಮಿ
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ವಿಜಯಲಕ್ಷ್ಮಿ (Vijayalakshmi) ಭೇಟಿ ನೀಡಿದ್ದು, ದರ್ಶನ್ (Darshan) ಬಿಡುಗಡೆಗಾಗಿ ಚಂಡಿಕಾ ಯಾಗ ಮಾಡಿಸಿದ್ದಾರೆ. ಮುಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪತಿ ಸಂಕಷ್ಟ…
Read More » - ಸಿನಿಮಾ

ಜೈಲಿನಲ್ಲಿ ದರ್ಶನ್ ಭೇಟಿಯಾದ ಸಾಧುಕೋಕಿಲ
ಕೊಲೆ ಪ್ರಕರಣದ ಸಂಬಂಧ ಜೈಲಿನಲ್ಲಿರುವ ದರ್ಶನ್ರನ್ನು (Darshan) ಕೊನೆಗೂ ಹಾಸ್ಯ ನಟ ಸಾಧುಕೋಕಿಲ ಭೇಟಿಯಾಗಿದ್ದಾರೆ. ಅವರನ್ನು ನೋಡಿ ಸಮಾಧಾನ ಆಯ್ತು ಎಂದು ದರ್ಶನ್ ಭೇಟಿಯ ಬಗ್ಗೆ ಸಾಧುಕೋಕಿಲ…
Read More » - ಕ್ರಿಕೆಟ್

ಕ್ರೀಡೆಗಳ ಮಹಾಸಂಗಮ; ಒಲಿಂಪಿಯಾ ಬೆಟ್ಟದಲ್ಲಿ ಹುಟ್ಟಿದ ಕ್ರೀಡೆ ವಿಶ್ವವಿಖ್ಯಾತಿಯಾಗಿದ್ದು ಹೇಗೆ?
ಯಣನಗರಿ ಪ್ಯಾರಿಸ್ನಲ್ಲೀಗ ಒಲಿಂಪಿಕ್ಸ್ ಕ್ರೀಡಾಕೂಟ (Olympics 2024) ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ ಕ್ರೀಡಾಪಟುಗಳು ಅಖಾಡದಲ್ಲಿ…
Read More » - #Exclusive News

ಗ್ರೇಟರ್ ಬೆಂಗಳೂರು ವಿಧೇಯಕ ಪರಾಮರ್ಶೆಗೆ ಸದನ ಸಮಿತಿ ರಚನೆಗೆ ಒಪ್ಪಿಗೆಯಿದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಜುಲೈ 25: ಬೆಂಗಳೂರಿಗೆ ಆರ್ಥಿಕ ಶಕ್ತಿ ಹಾಗೂ ಆಡಳಿತದಲ್ಲಿ ಹೊಸ ರೂಪ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪರಾಮರ್ಶಿಸಲು ಸದನ ಸಮಿತಿ ರಚನೆಗೆ…
Read More » - #Exclusive News

ನೀಟ್ ವ್ಯವಸ್ಥೆ ಬದಲು ಸಿಇಟಿ ಪ್ರವೇಶಾತಿಗೆ ನಿರ್ಣಯ ಮಂಡಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್
ಬೆಂಗಳೂರು, ಜು.25- ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)…
Read More » - ಸಿನಿಮಾ

ದರ್ಶನ್ಗೆ ಇಲ್ಲ ಬಿರಿಯಾನಿ ಭಾಗ್ಯ – ಜೈಲೂಟ ಫಿಕ್ಸ್
ಬೆಂಗಳೂರು: ಮನೆಯೂಟದ ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ (Darshan) ಕೋರ್ಟ್ ಶಾಕ್ ನೀಡಿದೆ. ಮನೆಯೂಟದ ಅವಕಾಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ದರ್ಶನ್ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿದೆ.ಮನೆಯಿಂದ ಊಟ…
Read More » - ಸಿನಿಮಾ

ದರ್ಶನ್ ನೆನೆದು ಕಣ್ಣೀರಿಟ್ಟ ಗಿರಿಜಾ ಲೋಕೇಶ್
ಸ್ಯಾಂಡಲ್ವುಡ್ನ ಹಿರಿಯ ನಟಿ ಗಿರಿಜಾ ಲೋಕೇಶ್ (Girija Lokesh) ಇದೀಗ ದರ್ಶನ್ (Darshan) ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಅಲ್ಲಿ ಕಷ್ಟಪಡ್ತಿರೋದು ನೋಡಿದ್ರೆ…
Read More » - ಸಿನಿಮಾ

ಲೀಕ್ ಆಯ್ತು ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಲುಕ್
‘ಫ್ಯಾಮಿಲಿ ಸ್ಟಾರ್’ ಚಿತ್ರದ ಬಳಿಕ ಟಾಲಿವುಡ್ನ ಲೈಗರ್ ವಿಜಯ್ ದೇವರಕೊಂಡ (Vijay Devarakonda) ಹೊಸ ಸಿನಿಮಾದ ಚಿತ್ರೀಕರಣಕ್ಕಾಗಿ ಶ್ರೀಲಂಕಾದಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ‘VD 12’ ಸಿನಿಮಾ…
Read More » - ಸಿನಿಮಾ

ಪ್ರಣಿತಾ ಸುಭಾಷ್ ಮತ್ತೆ ಪ್ರೆಗ್ನೆಂಟ್- ಗುಡ್ ನ್ಯೂಸ್ ಹಂಚಿಕೊಂಡ ನಟಿ
ಬಹುಭಾಷಾ ನಟಿ ಪ್ರಣಿತಾ ಸುಭಾಷ್ (Pranitha Subhash) ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೊಸ ಫೋಟೋಶೂಟ್ವೊಂದನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ…
Read More » - Top News

2024-25ನೇ ಸಾಲಿನ ಕೇಂದ್ರ ರೈಲ್ವೆ ಬಜೆಟ್ ಹಂಚಿಕೆ : ನೈಋತ್ಯ ರೈಲ್ವೆಗೆ ಏನೇನಿದೆ
ನವದೆಹಲಿ: ಕೇಂದ್ರ ಸರ್ಕಾರದ ಬಹುನಿರೀಕ್ಷೆಯ 2024-25ನೇ ಸಾಲಿನ ಬಜೆಟ್ ನಲ್ಲಿ ರೈಲ್ವೆಗೆ 2,62,200 ಲಕ್ಷ ಕೋಟಿ ರೂ.ಗಳ ವಿನಿಯೋಗ ಮಾಡಲಾಗಿದ್ದು, ಇದರಲ್ಲಿ ಭಾರತೀಯ ರೈಲ್ವೆಯ ಸುರಕ್ಷತೆಗೆ ಸಂಬಂಧಿಸಿದ…
Read More »



















































































































































