admin
- ಕ್ರೈಂ ಸ್ಟೋರಿ

ಸಹೋದರಿಯನ್ನು ಯಾಕೆ ಚುಡಾಯಿಸುತ್ತೀರಿ ಎಂದಿದ್ದಕ್ಕೆ ಅಣ್ಣನ ಮೇಲೆ ಹಲ್ಲೆ
ಗದಗ: ಕಾನೂನು ಸಚಿವರ ತವರಲ್ಲೆ ಕಾನೂನಿಗೆ ಬೆಲೆ ಇಲ್ಲದಂತಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಫುಡಿ ರೌಡಿಗಳ ಅಟ್ಟಹಾಸ ನಡೆದಿದೆ. ಕಿಡೆಗೇಡಿಗಳ ಗುಂಪೊಂದು 20ವರ್ಷದ ಯುವಕನ್ನು ಅಟ್ಟಾಡಿಸಿ ಹಲ್ಲೆ…
Read More » - ರಾಜ್ಯ

ಬಜೆಟ್ಗೂ ಮೊದಲೇ ಕೈ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ; ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ
ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿಧಾನಮಂಡಲದ ಬಜೆಟ್ ಅಧಿವೇಶನದ ಸಂದರ್ಭದಲ್ಲಿಯೇ ಆಶಾ…
Read More » - ರಾಜಕೀಯ

ರಾಮನಗರದಲ್ಲಿ ಶಿಕ್ಷಕರಿಗೆ ಹಂಚಿದ ಗಿಫ್ಟ್ ಫೋಟೋ ವೈರಲ್
ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಹಣ , ಬೆಳ್ಳಿಯ ಆಭರಣದ ಆಮಿಷದ ಹೊಳೆ ಹರಿಯುತ್ತಿದೆ.. ಪ್ರತಿ ಶಿಕ್ಷಕರಿಗೆ 25 ಸಾವಿರದಿಂದ 30 ಸಾವಿರ ಮೌಲ್ಯದ ಗಿಫ್ಟ್ ಹಂಚಿಕೆ…
Read More » - ರಾಜಕೀಯ

ಅಥಣಿಯಲ್ಲಿ ಕುಮಠಳ್ಳಿ V/S ಲಕ್ಷ್ಮಣ ಸವದಿ ಕ್ರೆಡಿಟ್ ವಾರ್
ಬೆಳಗಾವಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಅಥಣಿ ಮತಕ್ಷೇತ್ರದ ಶಾಸಕರಗಿ ಆಯ್ಕೆಯಾದರು. ಮಾಜಿ ಶಾಸಕ ಮಹೇಶ ಕುಮಠಳ್ಳಿ ಸೋಲಿಸಿ ಶಾಸಕರಾದ ಸವದಿ ಹಾಗೂ…
Read More » - ಕ್ರೈಂ ಸ್ಟೋರಿ

ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು:
ಮೈಸೂರು : ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲ್ಲೂಕು-01, ನಾಗಮಂಗಲ ತಾಲ್ಲೂಕು-02 ಸ್ಕ್ಯಾನಿಂಗ್ ಸೆಂಟರ್…
Read More » - Freedom TV

ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಬಡತನ ಕುಟುಂಬಗಳು ಮುಕ್ತ
ಬೆಂಗಳೂರು : ರಾಜ್ಯದ ವಿಧಾನಮಂಡಲದ ಉಭಯಸದನಗಳನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರು ಇಂದು ಮಾಡಿದ ಭಾಷಣವು ನಮ್ಮ ರಾಜ್ಯವು ಪ್ರಗತಿಯತ್ತ ಮುನ್ನಡೆಯುತ್ತಿರುವ ಮುನ್ನೋಟವಾಗಿದೆ. ರಾಜ್ಯ ಸರ್ಕಾರವು ತಂದ ಗ್ಯಾರಂಟಿ…
Read More » - ರಾಜಕೀಯ

ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ,ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು, ಭೋಪಾಲ್ ನಲ್ಲಿ ಬಂಧಿಸಿದ್ದಾರೆ ..
ಬೆಂಗಳೂರು : ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ…
Read More » - ರಾಜ್ಯ

ಹುಬ್ಬಳ್ಳಿಯ ತೋಳನಕೆರೆ ವೃತ್ತದಲ್ಲಿ ಪುನೀತ್ ಪುತ್ಥಳಿ ನಿರ್ಮಾಣಕ್ಕೆ ಅಗ್ರಹ
ಹುಬ್ಬಳ್ಳಿ; ಹುಬ್ಬಳ್ಳಿಯ ತೋಳಲನಕೆರೆ ವೃತ್ತದಲ್ಲಿ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರವರ ಪುತ್ಥಳಿ ನಿರ್ಮಾಣ ಹಾಗೂ ರಸ್ತೆಗೆ ಪುನೀತ್ ಹೆಸರನ್ನ ನಾಮಕರಣಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಅಪ್ಪು ಅಭಿಮಾನಿಗಳು ಪ್ರತಿಭಟನೆ…
Read More » - ಮನರಂಜನೆ

ಡಿ ಬಾಸ್ ಬೆಳ್ಳಿ ಪರ್ವ..25 ವರ್ಷ ಜರ್ನಿ ಶ್ರೀರಂಗನ ನೆಲೆಯಲ್ಲಿ ಡಿ-25 ಸಂಭ್ರಮ
ಬೆಂಗಳೂರು : ಸ್ನೇಹಿತರ ಕಷ್ಟಕ್ಕೆ ಸ್ಪಂದಿಸುವ ಗುಣ, ಸಹಾಯ ಹಸ್ತದಿಂದಲೇ ಎಲ್ಲರಿಗೂ ಅತ್ಯಾಪ್ತರಾಗುವ ದರ್ಶನ್ ತೂಗುದೀಪ ಅವರು ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟು, ಅಲ್ಲಿಂದ ‘ಕಾಟೇರ’…
Read More » - ಕ್ರೈಂ ಸ್ಟೋರಿ

ದೇವದುರ್ಗ ಶಾಸಕಿ ಕರೆಮ್ಮ ಗುಡುಗು..! ಪೇದೆ ಮೇಲೆ ಹಲ್ಲೆ…ಅಸಲಿಯತ್ತೇನು..?
ರಾಯಚೂರು : ಅಕ್ರಮ ಮರಳು ಸಾಗಣೆ ಟ್ರಾಕ್ಟರ್ ಜಪ್ತಿ ಮಾಡಿದ್ದಕ್ಕೆ ಶಾಸಕರ ಪುತ್ರ , ಆಪ್ತ ಸಹಾಯಕರು ಸೇರಿ, ಪೇದೆಯನ್ನು ಪ್ರವಾಸಿ ಮಂದಿರಕ್ಕೆ ಕರೆಸಿ ಹಲ್ಲೆ ಮಾಡಿದ್ದಾರೆ.…
Read More » - ರಾಜ್ಯ

ವಿಜಯಪುರ ; BSNL ಮ್ಯಾನೇಜರ್ ಕಾರ್ ಜಪ್ತಿ..!
ವಿಜಯಪುರ : ಭಾರತ ಸಂಚಾರ ನಿಗಮ ಲಿಮಿಟೆಡ್ ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರ್ ಜಪ್ತಿ ಮಾಡಲಾಗಿದೆ. ಬಿಎಸ್ಎನ್ಎಲ್ ನಿಂದ ನೀಡಿದ್ದ ಕಾರಿನ ಬದಲಾಗಿ ಬೇರೆ ಕಾರು…
Read More » - #Exclusive News

ಬೆಂಗಳೂರು ಕೃಷಿ ವಿವಿ ವಿಭಜನೆ ಕಸರತ್ತು : ಸಿಎಂ ಸಿದ್ದರಾಮಯ್ಯಗೆ ಡಿಸಿ ತಮ್ಮಣ್ಣ ಪತ್ರ.!
ಬೆಂಗಳೂರು ಕೃಷಿ ವಿವಿ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಲೇ ಇರುತ್ತದೆ. ಇದೀಗ ಕೃಷಿ ವಿವಿ ವಿಭಜನೆ ಕುರಿತಂತೆ ಸಾಕಷ್ಟು ಪರ ವಿರೋಧದ ಚರ್ಚೆಗಳು ಪ್ರಾರಂಭವಾಗಿವೆ. ಕೃಷಿ ವಿವಿ ವಿಭಜನೆಯನ್ನು…
Read More » - ರಾಜ್ಯ

ರೈತರ ಜಮೀನಿನಲ್ಲಿ ಪಾವರ್ ಗ್ರಿಡ್ ಸ್ಥಾಪನೆ ವಿರೋಧಿಸಿ ರೈತರ ಪ್ರೊಟೆಸ್ಟ್
ಬೀದರ್ : ರೈತರ ಜಮೀನಿನಲ್ಲಿ ಪಾವರ್ ಗ್ರಿಡ್ ಸ್ಥಾಪನೆ ವಿರೋಧಿಸಿ ರೈತರ ಪ್ರತಿಭಟನೆ ನಡೆಸಿದರು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಡೋಗರ್ಗಾಂವ್ ಗ್ರಾಮದ ರೈತರಿಂದ ಜಿಲ್ಲಾಧಿಕಾರಿ ಕಚೇರಿ…
Read More » - ಕ್ರೈಂ ಸ್ಟೋರಿ

ಬಿಎಂಟಿಸಿ ಆಯ್ತು ಈಗ ಕೆ ಎಸ್ ಆರ್ ಟಿಸಿ ಸರದಿ ಬೆಂಗಳೂರಿನಲ್ಲಿ ಕಿಲ್ಲರ್ ಕೆ ಎಸ್ ಆರ್ ಟಿಸಿಗೆ ವ್ಯಕ್ತಿ ಬಲಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿಯ ಬಳಿಕ ಕೆಎಸ್ಆರ್ಟಿಸಿಯ ಸರದಿ ಆರಂಭವಾಗಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ KSRTC ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ…
Read More » - ಜಿಲ್ಲೆ

ರಾಜ್ಯ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತು
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು.ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ…
Read More » - ರಾಜಕೀಯ

ಸರ್ಕಾರದ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿಯಾಗಿವೆ ; ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು.ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ…
Read More » - ಜ್ಯೋತಿಷ್ಯ

ಹೇಗಿದೆ ಈ ವಾರ ನಿಮ್ಮ ಭವಿಷ್ಯ: ಶುಭ-ಅಶುಭ ಫಲ!
ಮೇಷ ರಾಶಿ : ಇದು ಫೆಬ್ರವರಿ ತಿಂಗಳ ಎರಡನೇ ವಾರವು ಇದಾಗಿದೆ. ನಿಮ್ಮ ರಾಶಿಯಲ್ಲಿ ಗುರುವು ಸ್ಥಿತನಾಗಿದ್ದು, ದುರ್ಬಲನಲ್ಲದಿದ್ದರೂ ಅತಿಯಾದ ಬಲವಂತೂ ಇಲ್ಲ. ಆದ ಕಾರಣ ಶುಭಫಲವೂ…
Read More » - ಕ್ರಿಕೆಟ್

ಸೌರವ್ ಗಂಗೂಲಿ ಮೊಬೈಲನ್ನೇ ಕದ್ದರು: ಡೇಟಾ ಸೋರಿಕೆ ಚಿಂತೆಯಲ್ಲಿ ಮಾಜಿ ನಾಯಕ !!
Cricket : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಮೊಬೈಲ್ ಫೋನ್ ಕಳವಾಗಿದ್ದು, ಪೋನ್ನಲ್ಲಿದ್ದ ಡಾಟಾ ಸಂರಕ್ಷಣೆಗಾಗಿ ಪೊಲೀಸರಿಗೆ…
Read More » - ಜಿಲ್ಲೆ

ರಾಜ್ಯ ಬಿಟ್ಟು ನನ್ನನ್ನು ಏಕೆ ಕಳಿಸ್ತೀರಿ,ನಾನು ಇಲ್ಲೇ ಇರೋಣ ಅಂದ್ಕೊಂಡಿದ್ದೇನೆ ಎಚ್ಡಿ ಕುಮಾರಸ್ವಾಮಿ ಅಚ್ಚರಿ ಹೇಳಿಕೆ
ಹಾಸನ : ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಬೇಕು ಅಂತ ನಿಮಗೆ ಆಸೆ ಇದೆಯಾ? ರಾಜ್ಯ ಬಿಟ್ಟು ನನ್ನ ಏಕೆ ಕಳಿಸ್ತೀರಿ. ನಾನು ರಾಜ್ಯದಲ್ಲಿ ಇರೋಣ ಅಂತ…
Read More » - ಜಿಲ್ಲೆ

ಕಾನ್ಸ್ಟೇಬಲ್ ಮೇಲೆ ಶಾಸಕಿ ಕರೆಮ್ಮ ಪುತ್ರನಿಂದ ಹಲ್ಲೆ ಸಹೋದರರ ಅಕ್ರಮಕ್ಕೆ ಸಾಥ್ ನೀಡಿದ್ರಾ ದೇವದುರ್ಗ ಶಾಸಕಿ?
ರಾಯಚೂರು:ರಾಯಚೂರಲ್ಲಿ ಅಕ್ರಮ ಮರಳು ದಂಧೆಗೆ ಬ್ರೇಕ್ ಹಾಕೋರೆ ಇಲ್ಲದಂತಾಗಿದೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಧ್ವನಿ ಎತ್ತುವ ಮೂಲಕವೇ ಶಾಸಕಿಯಾಗಿದ್ದ ಕರೆಮ್ಮ ನಾಯಕ್ ಅವರ ಮಗ, ಸಹೋದರರೇ…
Read More » - Freedom TV

ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಸಿಎಂ ಸಿದ್ದು 2.O ಸರ್ಕಾರದ 2ನೇ ಬಜೆಟ್
ಬೆಂಗಳೂರು : ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಬಜೆಟ್ ಮಂಡನೆಯಲ್ಲಿ ದಾಖಲೆ ಬರೆದ ಸಿದ್ದರಾಮಯ್ಯಗೆ, ಈ ಬಜೆಟ್ ಅಧಿವೇಶನ ಹಿಂದಿನಂತಲ್ಲ. ಗ್ಯಾರಂಟಿಗಳ ಯುಗದಲ್ಲಿ ರಾಜ್ಯದ ಪ್ರಗತಿ…
Read More » - Freedom TV

ಅಮೃತಹಳ್ಳಿ ಪೊಲೀಸ್ ಠಾಣೆ ಮೇಲೆ SHRC ದಾಳಿ ಕೇಸ್.! ಪೊಲೀಸ್ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ..!
ಬೆಂಗಳೂರು : ಆರೋಪಿಯನ್ನು 9 ದಿನಗಳ ಕಾಲ ಠಾಣೆಯಲ್ಲಿ ಅಕ್ರಮವಾಗಿ ಬಂಧನದಲ್ಲಿರಿಸಿದ್ದ ಆರೋಪದಡಿ ಮಾನವ ಹಕ್ಕು ಆಯೋಗ ದಾಳಿ ಮಾಡಿತ್ತು.ಇದೀಗ ಇನ್ಸ್ಪೆಕ್ಟರ್ ಅಂಬರೀಶ್ಗೆ ನೋಟಿಸ್ ಜಾರಿ ಮಾಡಿದೆ.ಅಕ್ರಮ…
Read More » - ಜಿಲ್ಲೆ

ಬಿಜೆಪಿ ರಾಜ್ಯಸಭಾ ಟಿಕೆಟ್ ಪಡೆದ ನಾರಾಯಣಸಾ ಭಾಂಡಗೆ ಯಾರು?
ಬಾಗಲಕೋಟೆ: ರಾಜ್ಯಸಭಾ ಚುನಾವಣೆ ನಾಮಪತ್ರ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಇದೀಗ ಬಿಜೆಪಿ ಹಲವು ಸುತ್ತಿನ ಚರ್ಚೆ ಬಳಿಕ 14 ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಕರ್ನಾಟಕ…
Read More » - ಕ್ರಿಕೆಟ್

ಭಾರತದ ಮುಡಿಗೆ ವಿಶ್ವಕಪ್? ಭವಿಷ್ಯ ನುಡಿಯುತ್ತಿದೆ ಹೀಗೊಂದು ಕಾಕತಾಳೀಯ
Cricket : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್ ಪಂದ್ಯದಲ್ಲಿ…
Read More » - ರಾಜಕೀಯ

ಸುತ್ತೂರು ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ಅಮಿತ್ ಶಾ
ಮೈಸೂರು ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುತ್ತೂರು ಭೇಟಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ…
Read More » - ರಾಜಕೀಯ

ಅಮಿತ್ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಗುಡುಗು
ಬೆಂಗಳೂರು : ಕೇಂದ್ರದ ಗೃಹ ಸಚಿವ ಅಮಿತ್ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಬಾಗಿ…
Read More » - ರಾಜ್ಯ

KSRTC ಬಸ್ಗೆ ಗುದ್ದಿದ ಲಾರಿ; ರಕ್ತದ ಮಡುವಿನಲ್ಲಿ ನರಳಾಡಿದ ಮಹಿಳೆ
ಬೆಂಗಳೂರು: ಲಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರೋ ಘಟನೆ ಹೊರವಲಯದ ಹೊಸಕೋಟೆ ಬಳಿ ನಡೆದಿದೆ. ವೇಗವಾಗಿ ಬಂದ ಲಾರಿ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.…
Read More » - ರಾಜ್ಯ

ಶಾಸಕ ಭರತ್ ರೆಡ್ಡಿ ಕಚೇರಿ ಮೇಲೆ 2 ದಿನವೂ ಇಡಿ ದಾಳಿ
ಬಳ್ಳಾರಿ: ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಇಲ್ಲಿನ ಗಾಂಧಿನಗರದಲ್ಲಿನ ರಾಘವೇಂದ್ರ ಎಂಟರ್ಪ್ರೈಸಸ್ ನ ಪ್ರಧಾನ ಕಚೇರಿ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ…
Read More » - ರಾಜಕೀಯ

ಸಿಎಂ ಸಿದ್ದು ತವರಲ್ಲಿ ಅಮಿತ್ ಶಾ ಅಬ್ಬರದ ಭಾಷಣ
ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ…
Read More » - ಜಿಲ್ಲೆ

ಮೇಕೆದಾಟಿಗೆ ಆಗ್ರಹಿಸಿ ವಾಟಾಳ್ ಪ್ರತಿಭಟನೆ
ಬೆಂಗಳೂರು: ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ರವರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದ…
Read More » - ರಾಜ್ಯ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ
ಹುಬ್ಬಳ್ಳಿ ; ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಸಾಗಿಸುತ್ತಿದ್ದ ಲಾರಿ ಸಮೇತ ಇಬ್ಬರು ಚಾಲಕರನ್ನು ಹಳೇ ಹುಬ್ಬಳ್ಳಿ ಮುಸ್ತಾನಸೋಫಾದ ಕೇಶ್ವಾಪುರದ ಬಳಿ ಹುಬ್ಬಳ್ಳಿಯ ಸಿಸಿಬಿ ಪೊಲೀಸರು…
Read More » - ರಾಜಕೀಯ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ‘ಗ್ಯಾರಂಟಿ’ ನಿಲ್ಲಿಸಿ ; ಕೇಂದ್ರ ಸರ್ಕಾರಕ್ಕೆ ಸಿಎಂ ಸವಾಲು
ಬೆಂಗಳೂರು : ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು…
Read More » - ರಾಜ್ಯ

ಕ್ರೀಡಾ ಮಹೋತ್ಸವದಲ್ಲಿ ಶಾಸಕ ಎಂ ಆರ್ ಪಾಟೀಲ್ ಭರ್ಜರಿ ಸ್ಟೆಪ್
ಹುಬ್ಬಳ್ಳಿ : ಧಾರವಾಡ ಸಂಸದ ಪ್ರಹ್ಲಾದ್ ಜೋಶಿಯವರ ಕ್ರೀಡಾ ಮೊಹೋತ್ಸವದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳು ಕುಂದಗೋಳ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಶುಕ್ರವಾರದಿಂದ ಆರಂಭವಾಗಿದ್ದು, ಈ…
Read More » - ರಾಜಕೀಯ

ಮಂಡ್ಯ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರ್ಸ್ವಾಮಿ ಹೇಳಿದ್ದೆನು ?
ಬೆಂಗಳೂರು : ಮಂಡ್ಯ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರ್ಸ್ವಾಮಿ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ. ನಾನು ಮಂಡ್ಯ ಕ್ಷೇತ್ರ ಅಕಾಂಕ್ಷಿ ಅಲ್ಲ. ನಾನು ಹಿಂದೆಯೂ ಹೇಳಿದ್ದೆ. ನಾನು ಯೂಟರ್ನ್…
Read More » - ರಾಜಕೀಯ

ಅಮಿತ್ ಶಾ ಸ್ವಾಗತಕ್ಕೆ ಪ್ರೀತಂಗೌಡ-ಪ್ರತಾಪಸಿಂಹ ಕಿತ್ತಾಟ
ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮೈಸೂರಿಗೆ ಆಗಮಿಸಿದ್ದಾರೆ. ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್ ನಾಯಕರ ಲೈನ್ಅಪ್…
Read More » - ರಾಜಕೀಯ

ಅಮಿತ್ ಶಾ ವಿರುದ್ಧ ಮೈಸೂರು ಕಾಂಗ್ರೆಸ್ನಿಂದ ಪೋಸ್ಟರ್ ವಾರ್
ಮೈಸೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಜೋರಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ತೆರಿಗೆ ಪರಿಹಾರ…
Read More » - ಕ್ರೈಂ ಸ್ಟೋರಿ

ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಕೊಲೆಯಾದ ತಾಯಿ ; ತುಮಕೂರಲ್ಲಿ ಹೃದಯ ವಿದ್ರಾವಕ ಘಟನೆ
ತುಮಕೂರು: ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಅತ್ತೆ ಕೊಲೆಯಾದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ ಕೊಲೆಯಾದವರು.ಅಶ್ವಿತ್ ಉನ್ನಿಸಾ ತುಮಕೂರು ತಾಲೂಕಿನ ಬೆಳಗುಂಬ…
Read More » - ರಾಜ್ಯ

ಬಾಲರಾಮ ವಿಗ್ರಹ ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಚಿತ್ರ ವೈರಲ್
ಮೈಸೂರು ; ಅರುಣ್ ಯೋಗಿರಾಜ್ ಅವರು ಅಯೋಧ್ಯೆ ದೇವಸ್ಥಾನದ ಗರ್ಭ ಗುಡಿಯಲ್ಲಿನ ಬಾಲರಾಮ ವಿಗ್ರಹವನ್ನು ಕೆತ್ತಲು ಬಳಸಿದ ವಿಶೇಷ ಉಪಕರಣಗಳ ಚಿತ್ರವನ್ನು ಇನ್ಸ್ ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.…
Read More » - ರಾಜಕೀಯ

ಸುತ್ತೂರು ಜಾತ್ರೆಯಲ್ಲಿ ಅಮಿತ್ ಶಾ ; ಮೈಸೂರಲ್ಲಿ ಬಿಜೆಪಿ ಚಾಣಕ್ಯ
ಮೈಸೂರು ; ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ…
Read More » - ಜಿಲ್ಲೆ

ತುಮಕೂರಲ್ಲಿ ಸೋಮಣ್ಣ ಮತ್ತೆ ಫುಲ್ ಆಕ್ಟಿವ್! MP ಟಿಕೆಟ್ ಸೋಮಣ್ಣಗೆ ಕನ್ಫರ್ಮ್ ?
ತುಮಕೂರು:ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವಂತೆ ಸಂಚರಿಸುತಿದ್ದಾರೆ. ತುಮಕೂರು ಲೋಕಸಭಾ ಮೇಲೆ ಒಂದು ಕಣ್ಣಿಟ್ಟಿರುವ ವಿ.ಸೋಮಣ್ಣ ಹೈಕಮಾಂಡ್ ಭೇಟಿ ಬಳಿಕ…
Read More » - ಜಿಲ್ಲೆ

5 ವರ್ಷವೂ ಗ್ಯಾರಂಟಿ ಕೊಡುತ್ತೇವೆ – ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಘೋಷಣೆ
ಚಿತ್ರದುರ್ಗ : ನಮ್ಮ ಸರ್ಕಾರವು 5 ವರ್ಷವೂ ಗ್ಯಾರಂಟಿ ಸ್ಕೀಮ್ಗಳನ್ನು ಮುಂದುವರೆಸುತ್ತದೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಚಿತ್ರದುರ್ಗ ಉಸ್ತುವಾರಿ ಸಚಿವ ಡಿ.ಸುಧಾಕರ್ ಘೋಷಿಸಿದ್ದಾರೆ. ಹಿರಿಯೂರು…
Read More » - ರಾಜ್ಯ

ಸುಟ್ಟು ಕರಕಲಾದ ಕಬ್ಬು, ಜೀವ ಬಿಡ್ತೀನಿ ಅಂತಾ ರೈತನ ಕಣ್ಣೀರು
ಬೀದರ್ ; ವಿದ್ಯುತ್ ಅವಘಡದಿಂದಾಗಿ ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾ ಘಟನೆ ಬೀದರ್ ಜಿಲ್ಲೆ ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.…
Read More » - ರಾಜ್ಯ

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ಮುಂದುವರಿಕೆ: ಈಶ್ವರ ಖಂಡ್ರೆ
ಮೈಸೂರು. ಫೆ.10: ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು…
Read More » - ಮನರಂಜನೆ

ಫೆ.16ಕ್ಕೆ “ರವಿಕೆ ಪ್ರಸಂಗ” ಚಿತ್ರ ರಾಜ್ಯವ್ಯಾಪಿ ಬಿಡುಗಡೆ ; ನಿರ್ದೇಶಕ ಸಂತೋಷ
ಹುಬ್ಬಳ್ಳಿ : ಈಗಾಗಲೇ ರವಿಕೆ ಚಿತ್ರದ ಟ್ರೈಲರ್ ಹಾಗೂ ಎರಡು ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು, ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇದೇ ಫೆ.16 ರಾಜ್ಯಾದ್ಯಂತ ರವಿಕೆ ಪ್ರಸಂಗ ಚಿತ್ರ…
Read More » - ಆರೋಗ್ಯ

ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು : ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್…
Read More » - ರಾಜಕೀಯ

ಕಾಂಗ್ರೆಸ್ ಸಹಾಯದಿಂದ ಪ್ರಧಾನಿ ಆಗಿದ್ದನ್ನು ಮರೆಯಬಾರದು – ಎಚ್,ಎ,ವೆಂಕಟೇಶ್
ಮೈಸೂರು ; ಕಾಂಗ್ರೆಸ್ ಸಹಾಯದಿಂದ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದನ್ನು ಮರೆಯಬಾರದು. ಕಾಂಗ್ರೆಸ್ ಜಾತ್ಯತೀತ ನಿಲುವಿನಲ್ಲಿ ಬದ್ಧತೆ ಹೊಂದಿದ್ದ ಕಾರಣಕ್ಕಾಗಿಯೇ ಹೆಚ್. ಡಿ ದೇವೇಗೌಡರಿಗೆ ಪ್ರಧಾನಿ ಸ್ಥಾನಕ್ಕೆ ಬೆಂಬಲ…
Read More » - ಜಿಲ್ಲೆ

ಉನ್ನತ ಶಿಕ್ಷಣ ಪಡೆಯುವ ಮಕ್ಕಳ ಕನಸು ಸಾಕಾರಕ್ಕೆ ಸರ್ಕಾರದಿಂದಲೇ ವಿಶೇಷ ಕಲಿಕಾ ತರಬೇತಿ : ಸಚಿವ ಎಸ್ ಮಧು ಬಂಗಾರಪ್ಪ
ಶಿವಮೊಗ್ಗ : ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ…
Read More » - ಕ್ರೈಂ ಸ್ಟೋರಿ

- ಜಿಲ್ಲೆ

ರಾತ್ರಿ ಮೈಸೂರಿಗೆ ಆಗಮಿಸಲಿರುವ ಅಮಿತ್ ಶಾ ನಾಳೆ ಸುತ್ತೂರಿಗೆ ಭೇಟಿ
ಮೈಸೂರು ; ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ. ರಾತ್ರಿ 10.50ಕ್ಕೆ ದೆಹಲಿಯಿಂದ ಮಂಡಕಹಳ್ಳಿ ವಿಮಾನ…
Read More » - ಜಿಲ್ಲೆ

ಜೈನ ಸಮ್ಮೇಳನದಲ್ಲಿ ರಾಷ್ರಸಂತ ಗುಣಧರನಂದಿ ಮಹಾರಾಜರಿಂದ ಸರಕಾರಕ್ಕೆ ಖಡಕ್ ಎಚ್ಚರಿಕೆ
ಚಿಕ್ಕೋಡಿ : ಜೈನ ಧರ್ಮಿಯರ ಪ್ರಮುಖ ಏಳು ಬೇಡಿಕೆಗಳಿಗೆ ಸರಕಾರ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದ ವೇಳೆ ವಿಧಾನಸೌಧದ ಎದುರು ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ರಾಷ್ಟ್ರಸಂತ…
Read More » - ಜಿಲ್ಲೆ

ಹನುಮ ಧ್ವಜ ಹಾರಿಸುವವರೆಗೂ ಹೋರಾಟ ನಿಲ್ಲಲ್ಲ! ಮಂಡ್ಯದ ಗಲ್ಲಿಗಲ್ಲಿಯಲ್ಲೂ ಪೊಲೀಸರ ಹದ್ದಿನಕಣ್ಣು!
ಮಂಡ್ಯ: ಕೆರೆಗೋಡು ಗ್ರಾಮದಲ್ಲಿ ಮತ್ತೆ ಹನುಮಧ್ವಜ ಹಾರಿಸಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳಿಂದ ಸ್ವಯಂ ಪ್ರೇರಿತ ಮಂಡ್ಯ ನಗರ ಬಂದ್ಗೆ ಕರೆ ನೀಡಲಾಗಿದೆ.ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಾಗೂ…
Read More » - ಜಿಲ್ಲೆ

ಗದಗ ನಗರಸಭೆ ಕಚೇರಿಯಲ್ಲೇ ಬಿಜೆಪಿ ಸದಸ್ಯರ ಕಿತ್ತಾಟ
ಗದಗ : ಗದಗ-ಬೆಟಗೇರಿ ಅವಳಿ ನಗರದಲ್ಲಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಲೇ ಇದೆ. ಹಲವು ತಿಂಗಳ ಹಿಂದೆಯಷ್ಟೇ ಅನುದಾನದಲ್ಲಿ ತಾರತಮ್ಯ ಎಂದು…
Read More » - Freedom TV

ಬೆಂಗಳೂರು ವಿವಿ ಹಾಸ್ಟಲ್ ವಿದ್ಯಾರ್ಥಿಗಳಿಗೆ ಇದೆಂಥಾ ಸ್ಥಿತಿ..?
ಬೆಂಗಳೂರು : ವಿವಿ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಊಟದಲ್ಲಿ ಪದೇ ಪದೇ ಹುಳು ಪತ್ತೆಯಾಗುತ್ತಲೇ ಇದೆ. ಹೀಗಾಗಿ ಕಳಪೆ ಅಹಾರ ತಿಂದು ವಿದ್ಯಾರ್ಥಿಗಳಿಗೆ ಅನಾರೋಗ್ಯ ಉಂಟಾಗಿದೆ. ಅವ್ಯವಸ್ಥೆ ಇದ್ರೂ…
Read More » - Freedom TV

ಫೇಸ್ಬುಕ್ ಲೈವ್ನಲ್ಲೇ ಉದ್ಧವ್ ಠಾಕ್ರೆ ಬಣದ ಮುಖಂಡನ ಹತ್ಯೆ
ಮುಂಬೈ: ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕರೊಬ್ಬರ ಪುತ್ರನಿಗೆ ಸೋಷಿಯಲ್ ಮೀಡಿಯಾವೊಂದರ ‘ಲೈವ್’ನಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಶಿವಸೇನೆಯ UBT ನಾಯಕನ ಮಗ ಅಭಿಷೇಕ್ ಘೋಸಲ್ಕರ್ ಅವರೊಂದಿಗೆ ಲೈವ್…
Read More » - Freedom TV

ಮನೆ ಬಾಗಿಲಿಗೆ ಬರಲಿದ್ದಾರೆ ಟ್ರಾಫಿಕ್ ಪೊಲೀಸರು: ಸಂಚಾರ ನಿಯಮ ಉಲ್ಲಂಘನೆ ಮಾಡಿರೋರಿಗೆ ಕಾದಿದೆ ಕಂಟಕ
ಬೆಂಗಳೂರು: ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಅದಾಗ್ಯೂ, ಪದೇಪದೆ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಲೈಸನ್ಸ್ ಅಮಾನತಿಗೆ ಟ್ರಾಫಿಕ್…
Read More » - Freedom TV

ಎರಡು ರೀತಿ ಮಾತನಾಡುವ ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆಯೇ? : ಸಿಎಂ ವ್ಯಂಗ್ಯ
ಬೆಂಗಳೂರು, : ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ , ತೆರಿಗೆ ಹಂಚಿಕೆ ಬಗ್ಗೆ ಹೇಳಿರುವ ಮಾತಿಗೂ , ಪ್ರಧಾನಿಯಾಗಿ ಈಗ ಹೇಳುತ್ತಿರುವ ಮಾತನಾಡಿರುವ ಮೋದಿಯವರಿಗೆ ಎರಡು ನಾಲಿಗೆಗಳಿವೆಯೇ? ಎರಡು…
Read More » - ಆರೋಗ್ಯ

ಈ ಮೀನು ತಿಂದ್ರೆ ಜೀವನೇ ಹೋಗುತ್ತಂತೆ; ಫಿಶ್ ಪ್ರಿಯರೇ ಎಚ್ಚರ!
Health tips : ಮೀನಿನ ಬೆಲೆ ಏನು ಕಡಿಮೆ ಇಲ್ಲ. ಕೆಲವರು ಮಾಂಸಕ್ಕಿಂತ ಹೆಚ್ಚಾಗಿ ಮೀನನ್ನು ತಿನ್ನಲು ಇಷ್ಟಪಡುತ್ತಾರೆ. ಅಲ್ಲದೇ ವೈದ್ಯರು ಕೂಡ ಮಟನ್ ಮತ್ತು ಚಿಕನ್…
Read More » - ರಾಜ್ಯ

ಬಾಡಿ ಕ್ಯಾಮೆರಾ ಹಾಗೂ ಇ-ಚಲನ್ ಮೂಲಕ ದಂಡ ವಸೂಲಿಗೆ ಮುಂದಾದ ಪೊಲೀಸರು
ಬೀದರ್ : ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಸಮಯದಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಇದೇ ಮೊದಲ ಬಾರಿಗೆ ಬೀದರ್ ಪೊಲೀಸರು ಇ-ಚಲನ್ ಮೂಲಕ ದಂಡ ವಿಧಿಸಲು…
Read More » - ರಾಜಕೀಯ

ಡಾ.ಕೆ.ಸುಧಾಕರ್ಗೆ ಬಿಜೆಪಿ ಟಿಕೆಟ್ ನೀಡುವಂತೆ ಬೆಂಬಲಿಗರ ಅಗ್ರಹ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ಗೆ ಟಿಕೆಟ್ ಕೊಡುವಂತೆ ಬೆಂಬಗಲಿರು ಆಗ್ರಹಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಒಕ್ಕಲಿಗರ ಸಂಘಟನೆಯಿಂದ ಸುದ್ದಿಗೋಷ್ಠಿ…
Read More » - ರಾಜಕೀಯ

ಬಿ.ಎಲ್. ಸಂತೋಷ್ ಭೇಟಿಯಾದ ಸುಮಲತಾ ಅಂಬರೀಶ್
ನವದೆಹಲಿ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿಯಾಗಿ ಚರ್ಚೆ ನಡೆಸಿದ್ರು.…
Read More » - ರಾಜಕೀಯ

ಮಹಿಳೆಯರಿಗೆ ಶೇ.50ರಷ್ಟು ಮೀಸಲು ಪ್ರಸ್ತಾವನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು : ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು…
Read More » - ರಾಜ್ಯ

ಗುತ್ತಿಗೆದಾರ ಪಿಚ್ಚೇಶ್ವರರಾವ್ ಮನೆ, ಕಚೇರಿ ಮೇಲೆ ಐಟಿ ದಾಳಿ
ಬಳ್ಳಾರಿ, ಫೆ.07: ಜಿಲ್ಲೆಯ ಪ್ರಮುಖ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಅವರ ಮನೆ ಮತ್ತು ಪಾರ್ವತಿ ನಗರದಲ್ಲಿನ ಅವರ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಕಚೇರಿ ಮೇಲೆ ಇಂದು ಆದಾಯ ತೆರಿಗೆ…
Read More » - ರಾಜ್ಯ

ಕೆಎಚ್ಐಆರ್ ಸಿಟಿ ಯೋಜನೆ: ಸಚಿವ ಎಂ ಬಿ ಪಾಟೀಲ ಪಾತ್ಯಕ್ಷಿಕೆ ವೀಕ್ಷಣೆ
ಬೆಂಗಳೂರು: ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR – Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ ಕುರಿತು ಮೂಲಸೌಕರ್ಯ ಅಭಿವೃದ್ಧಿ…
Read More » - ರಾಜ್ಯ

ಹುಬ್ಬಳ್ಳಿ ಎಂಪಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ಹೈಡ್ರಾಮಾ
ಹುಬ್ಬಳ್ಳಿ : ಬರಗಾಲ ಪರಿಹಾರ ಸೇರಿದಂತೆ ರಾಜ್ಯದ ಜಿಎಸ್ಟಿ ಹಣ ಬಿಡುಗಡೆಗೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ, ಬಿಜೆಪಿ ಕಾರ್ಯಕರ್ತರು ಕೇಂದ್ರ ಪರ ಘೋಷಣೆ…
Read More » - ರಾಜಕೀಯ

ಆಧುನಿಕ ಅನುಭವ ಮಂಟಪಕ್ಕೆ ರೂ.50 ಕೋಟಿ ಬಿಡುಗಡೆ: ಈಶ್ವರ ಖಂಡ್ರೆ
ಬೆಂಗಳೂರು, ಫೆ.8: ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50…
Read More » - ರಾಜಕೀಯ

ರಾಜ್ಯದ ನೆರವನ್ನ ಕೇಂದ್ರದ ಬಳಿ ಕೇಳೋದೆ ದೇಶ ದ್ರೋಹ ಅಂತಾದರೆ ಅದು ಅಹಂಕಾರ ; ದಿನೇಶ್ ಗುಂಡೂರಾವ್
ಆನೇಕಲ್ : ರಾಜ್ಯದ ಪಾಲು ಹತ್ತುವರ್ಷಗಳಲ್ಲಿ ಎಷ್ಟಿತ್ತೋ ಅಷ್ಟೇ ಇಂದೂ ಕೇಂದ್ರ ನೀಡ್ತಿದೆ. ಆದರೆ ಪ್ರತಿ ವರ್ಷ ರಾಜ್ಯದಿಂದ ಕೇಂದ್ರಕ್ಕೆ ನೆರವು ತೆರಿಗೆ ರೂಪದಲ್ಲಿ ಹರಿದು ಹೋಗ್ತಲೇ…
Read More » - ರಾಜ್ಯ

ಕರ್ತವ್ಯ ಲೋಪ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಜಿ.ಟಿ. ಅಮಾನತು
ಯಾದಗಿರಿ : ಯಾದಗಿರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಜಿ.ಟಿ. ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಅಮಾನತು ಮಾಡಿ ಇಲಾಖೆ ಅಧೀನ ಕಾರ್ಯದರ್ಶಿ ಎಲ್.…
Read More » - ಜಿಲ್ಲೆ

ದುಡ್ಡು ಕೊಟ್ರೆ ಕೊಡ್ತಾರೆ ಇಂಜಿನಿಯರ್ ಪೋಸ್ಟ್: ಇದು ಜಲಮಂಡಳಿಯ ಜಾಬ್ ಅಕ್ರಮ..!
ಬೆಂಗಳೂರು : ಬೆಂಗಳೂರು ಜಲಮಂಡಳಿಯಲ್ಲಿ ನಡೆಯೋ ಅಕ್ರಮಗಳು ಒಂದಾ ಎರಡಾ.. ಅಕ್ರಮಗಳನ್ನ ಮಂಡಳಿ ಹೊದ್ದು ಮಲಗಿದೆ ಅನ್ನುಸುತ್ತೆ. ಇಲ್ಲಿ ನಡೆಯೋ ಅದೆಷ್ಟೋ ಖತನಾರ್ಕ್ ಕೆಲಸ ಹಲವು ಬಾರಿ…
Read More » - ರಾಜಕೀಯ

ಹುಬ್ಬಳ್ಳಿಯಲ್ಲಿ ‘ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನಾ ಪತ್ರ’
ಹುಬ್ಬಳ್ಳಿ : ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಭು ಶ್ರೀ ಬಾಲ ರಾಮನ ಪ್ರಾಣ ಪ್ರತಿಷ್ಠಾನವನ್ನು ಪ್ರಧಾನ ನರೇಂದ್ರ ಮೋದಿಯವರು ನೇರವೇರಿಸಿದ್ದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕರ್ತರು ಪ್ರಧಾನಿಯವರಿಗೆ…
Read More » - Freedom TV

ವಿಧಾನಸೌಧ ಪಡಸಾಲೆಯಲ್ಲಿ ಸಿಎಂ ಜನಸ್ಪಂದನ: 10 ಸಾವಿರ ಚೇರ್ 36 ಇಲಾಖೆಗಳ ಕೌಂಟರ್!
ಬೆಂಗಳೂರು : ಒಂದಲ್ಲಾ, ಎರಡಲ್ಲ, ಹತ್ತಾರು ಸಮಸ್ಯೆಗಳಿಗೆ ಪರಿಹಾರ ಸಿಗುತ್ತೆ ಅನ್ನೋ ಭರವಸೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯದ ಜನತೆ ಅರ್ಜಿಗಳ ಸಮೇತ ದೌಡಾಯಿಸಿದೆ, ಹೌದು ಮನೆ ಇಲ್ಲ, ರೇಷನ್ಕಾರ್ಡ್…
Read More » - ಜಿಲ್ಲೆ

ವಿಜಯಪುರ ಎಪಿಎಂಸಿಯಲ್ಲಿ ದಲ್ಲಾಳಿಗಳ ಹಾವಳಿ : ಲಿಂಬೆ ವ್ಯಾಪಾರದಲ್ಲಿ ರೈತರಿಂದ 10% ಕಮಿಷನ್ ಆರೋಪ :
ವಿಜಯಪುರ : ವಿಜಯಪುರ ಎಪಿಎಂಸಿಯಲ್ಲಿ ಹಲವಾರು ವರ್ಷಗಳಿಂದ ಲಿಂಬೆ ವ್ಯಾಪಾರದಲ್ಲಿ ದಲ್ಲಾಳಿಗಳು ಅಡ್ವಾನ್ಸ್ ಹೆಸರಿನಲ್ಲಿ ಪ್ರತಿ ರೈತರಿಂದ 10% ಕಮಿಷನ್ ಪಡೆಯುತ್ತಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ…
Read More » - ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಜೋಡಿ ಹತ್ಯೆ: ಆಸ್ತಿಗಾಗಿ ಸಂಬಂಧಿಯ ಸೇಡು!
ಬೆಂಗಳೂರು: ನಗರದ ಹಲಸೂರು ಗೇಟ್ ಠಾಣೆ ವ್ಯಾಪ್ತಿಯ ಕುಂಬಾರಪೇಟೆಯಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ವ್ಯಾಪಾರಿಗಳಾದ ಸುರೇಶ್ (55) ಮತ್ತು ಮಹೇಂದ್ರ…
Read More » - ಜಿಲ್ಲೆ

ಬಿಜೆಪಿ ಮನೆಯೊಂದು ಮೂರು ಬಾಗಿಲು
ಚಿತ್ರದುರ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು, ಬಿಜೆಪಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ರಾಜ್ಯದ ಬಿಜೆಪಿ ಚುಕ್ಕಾಣಿ…
Read More » - ಜಿಲ್ಲೆ

ಕೊಪ್ಪಳ ಲೋಕಸಭೆ ಬಿಜೆಪಿ ಟಿಕೆಟ್: ಪ್ರಭಾಕರ್ ಚಿಣಿಗೆ ಸೂಕ್ತ ಅಭ್ಯರ್ಥಿ..!
ಕೊಪ್ಪಳ : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಟಿಕೆಟ್ ಅಕಾಂಕ್ಷಿಗಳು ಸಕ್ರೀಯರಾಗಿದ್ದಾರೆ. ಅದೇ ರೀತಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮಂಚೂಣಿಯಲ್ಲಿ ಸಾಮಾನ್ಯ ಕಾರ್ಯಕರ್ತರಂತೆ…
Read More » - ಜಿಲ್ಲೆ

ಲೋಕಸಭಾ ಚುನಾವಣೆ ಸಮೀಪ ಹಿನ್ನೆಲೆ; ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ಪೋಸ್ಟ್ರ್ ವಾರ್
ಹುಬ್ಬಳ್ಳಿ; ಲೋಕಸಭಾ ಚುನಾವಣೆಗೆ ಕೆಲವೇ ಕಲವು ತಿಂಗಳು ಬಾಕಿ ಉಳಿದಿದ್ದು, ಈಗ ಚುನಾವಣೆಯ ಕಾವು ದಿನ ಕಳೆದಂತೆ ಜೋರಾಗುತ್ತಿದೆ. ಈಗಾಗಲೇ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್…
Read More » - ಜಿಲ್ಲೆ

ವಿಜಯಪುರ ಎಪಿಎಂಸಿಯಲ್ಲಿ ದಲ್ಲಾಳಿಗಳ ಹಾವಳಿ : ಲಿಂಬೆ ವ್ಯಾಪಾರದಲ್ಲಿ ರೈತರಿಂದ 10% ಕಮಿಷನ್ ಆರೋಪ
ವಿಜಯಪುರ : ವಿಜಯಪುರ ಎಪಿಎಂಸಿಯಲ್ಲಿ ಹಲವಾರು ವರ್ಷಗಳಿಂದ ಲಿಂಬೆ ವ್ಯಾಪಾರದಲ್ಲಿ ದಲ್ಲಾಳಿಗಳು ಅಡ್ವಾನ್ಸ್ ಹೆಸರಿನಲ್ಲಿ ಪ್ರತಿ ರೈತರಿಂದ 10% ಕಮಿಷನ್ ಪಡೆಯುತ್ತಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ…
Read More » - Freedom TV

ಪಾಕಿಸ್ತಾನದಲ್ಲಿ ಇಂದು ಮತದಾನ: ಇಡೀ ದೇಶದಲ್ಲಿ ಮೊಬೈಲ್ ಬಂದ್!
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಇಡೀ ದೇಶದಲ್ಲಿ ಇಂದು ಮೊಬೈಲ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಮತದಾನ ಪ್ರಕ್ರಿಯೆಯು ಬೆಳಗ್ಗೆ 8 ರಿಂದ ಶುರುವಾಗಿದ್ದು ಸಂಜೆ 5 ರವರೆಗೆ…
Read More » - ಕ್ರಿಕೆಟ್

ಟೆಸ್ಟ್ ಪಂದ್ಯಕ್ಕೆ ಕೊಹ್ಲಿ ಡೌಟ್: ಕಾರಣ ಮಾತ್ರ ರಹಸ್ಯ!
ಇಂಗ್ಲೆಂಡ್ ವಿರುದ್ಧದ ಅಂತಿಮ ಮೂರು ಪಂದ್ಯಗಳಿಗೆ ಭಾರತ ತಂಡ ಇನ್ನೂ ಪ್ರಕಟಗೊಂಡಿಲ್ಲ. ಇಂದು ಅಥವಾ ನಾಳೆ ತಂಡ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಆದರೆ, ವಿರಾಟ್ ಕೊಹ್ಲಿ 3ನೇ…
Read More » - ಜಿಲ್ಲೆ

ಪ್ರಭಾಕರ್ ಚಿಣಿಗೆ ಕೊಪ್ಪಳ ಎಂಪಿ ಟಿಕೆಟ್: ಸ್ಥಳೀಯ ಬಿಜೆಪಿ ಕಾರ್ಯಾಕರ್ತರ ಒತ್ತಾಯ
ಕೊಪ್ಪಳ : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಟಿಕೆಟ್ ಅಕಾಂಕ್ಷಿಗಳು ಸಕ್ರೀಯರಾಗಿದ್ದಾರೆ. ಅದೇ ರೀತಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮಂಚೂಣಿಯಲ್ಲಿ ಸಾಮಾನ್ಯ ಕಾರ್ಯಕರ್ತರಂತೆ…
Read More » - Freedom TV

ಯಾರಾಗ್ತಾರೆ ಪಾಕಿಸ್ತಾನದ ಪ್ರಧಾನಿ? ನವಾಜ್ ಷರೀಫ್ ಅದೃಷ್ಟ ಪರೀಕ್ಷೆ!
ಬಹುನಿರೀಕ್ಷಿತ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೂ ಪಾಕಿಸ್ತಾನದ 266 ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದೆ.…
Read More » - ಜಿಲ್ಲೆ

ಹೇಮಗಿರಿಯ ಪುರಾಣ ಪ್ರಸಿದ್ಧ ಹೇಮಗಿರಿ ರಾಸುಗಳ ಜಾತ್ರಾ ಮಹೋತ್ಸವ
ಮಂಡ್ಯ: ಕೆ.ಆರ್. ಪೇಟೆ ತಾಲ್ಲೂಕಿನ ಪ್ರಸಿದ್ಧ ಹೇಮಗಿರಿ ದನಗಳ(ರಾಸುಗಳ )ಜಾತ್ರೆಯಲ್ಲಿ ಶಾಸಕ ಹೆಚ್.ಟಿ ಮಂಜು ಮಂಗಳವಾರ ಮೂರು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸ್ವಂತ ಎತ್ತುಗಳ ಭವ್ಯ…
Read More » - ರಾಜ್ಯ

ಫೆ.12ರಿಂದ 23ರವರೆಗೆ ಅಧಿವೇಶನ; ಯು.ಟಿ.ಖಾದರ್
ರಾಯಚೂರು : ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, 16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ನಗರದಲ್ಲಿ ಬುಧವಾರ…
Read More » - Freedom TV

ನೊಡಲ್ ಅಧಿಕಾರಿಗಳ ನಿಯೋಜನೆ ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ
ಬೆಂಗಳೂರು : ಫೆ.07 : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ…
Read More » - ರಾಜಕೀಯ

ಪಾಕ್ ಚುನಾವಣೆ ಬೆನ್ನಲ್ಲೇ ಬಾಂಬ್ ಸ್ಫೋಟ: 12 ಜನರ ಸಾವಿನ ಹೊಣೆ ಹೊತ್ತವರು ಯಾರು?
ಪಾಕಿಸ್ತಾನ : ಪಾಕಿಸ್ತಾನದಲ್ಲಿ ಚುನಾವಣೆ ವೇಳೆ ಬಾಂಬ್ಗಳ ಸದ್ದು ಹೆಚ್ಚಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಬಾಂಬ್ ಸ್ಫೋಟಗೊಂಡಿದ್ದು, ಹನ್ನೆರಡು ಜನ…
Read More » - ಜಿಲ್ಲೆ

ಜೇಡರಹಳ್ಳಿ ಕೃಷ್ಣಪ್ಪ ರಿಲೀಸ್ : ನಾನು ಚಿನ್ನ ಎಂದ ಜೆಕೆ!
ಭೂಕಬಳಿಕೆ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಜೇಡರಹಳ್ಳಿ ಕೃಷ್ಣಪ್ಪಗೆ ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ. ವಕೀಲ ಶ್ಯಾಂ ಸುಂದರ್ ಕೃಷ್ಣಪ್ಪರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸಿವಿಲ್…
Read More » - Freedom TV

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಪರಿಶೀಲನೆ:
ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮಾನ್ಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ…
Read More » - ರಾಜಕೀಯ

ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ‘ಮೋದಿಗೆ ಅಭಿನಂದನಾ ಪತ್ರ’
ಮಂಡ್ಯ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಟಾಪನೆ ಮಾಡಿದ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದನಾ ಪತ್ರ ಬರೆದಿದ್ದಾರೆ. ಮಂಡ್ಯದ ವಿವಿ ನಗರದ…
Read More » - ಜಿಲ್ಲೆ

ಬಿಜೆಪಿ ಜತೆ ಜಸ್ಟ್ ಫರ್ ಎಲೆಕ್ಷನ್ ಮೈತ್ರಿ – ಜಿಟಿ,ದೇವೇಗೌಡ
ಮೈಸೂರು : ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…
Read More » - ಮನರಂಜನೆ

ಡ್ರೋನ್ ಪ್ರತಾಪ್ ಗೆ ಇದೆಂಥಾ ಪರೀಕ್ಷೆ
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ವಿರುದ್ಧ ದಿನಕ್ಕೊಂದು ಆರೋಪ ಕೇಳಿ ಬರುತ್ತಿದೆ , ಈ ಹಿಂದೆ ಮಾನನಷ್ಟ ಮೊಕ್ಕದ್ದಮೆ ದಾಖಲಿಸಿದ್ದ ಡಾಕ್ಟರ್ ಪ್ರಯಾಗ್…
Read More » - ರಾಜ್ಯ

ಗಂಡನ ಬಿಟ್ಟು ವಿವಾಹಿತ ಪುರುಷನೊಂದಿಗೆ ಓಡಿಹೋದ ಮಹಿಳೆ
ಚಿಕ್ಕೋಡಿ : ಗಂಡನ ಬಿಟ್ಟು ವಿವಾಹಿತ ಪುರುಷನೊಂದಿಗೆ ಮಹಿಳೆ ಓಡಿಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದಲ್ಲಿ ನಡೆದಿದೆ. ದುಂಡಾಪ್ಪ ವಾಲಿಕರ (37)ನ ಹೆಂಡತಿ…
Read More » - ಜಿಲ್ಲೆ

ಜಿಡಗಾ ಮಠದಲ್ಲಿ ರಾರಾಜಿಸಿದ ತ್ರಿವರ್ಣ : ರೊಟ್ಟಿ ಜಾತ್ರೆಯಲ್ಲಿ ಮಿಂದೆದ್ದ ಭಕ್ತರು..!
ಬೆಳಗಾವಿ : ಎತ್ತ ನೋಡಿದ್ರೂ ಸೀರೆಯುಟ್ಟು ಬುತ್ತಿ ಹೊತ್ಕೊಂಡು ಸಾಗುತ್ತಿರೋ ನಾರಿಮಣಿಯರು. ನೋಡಲು ಎರಡು ಕಣ್ಣು ಸಾಲದಂತಿರೋ ರೊಟ್ಟಿ ಬುತ್ತಿಯ ಜಾತ್ರೆ… ಯಾವುದೇ ಜಾತಿ ಭೇದವಿಲ್ಲದೇ ಮಠದಲ್ಲಿ…
Read More » - ರಾಜಕೀಯ

ಬಿಜೆಪಿ ಜತೆ ಜಸ್ಟ್ ಫರ್ ಎಲೆಕ್ಷನ್ ಮೈತ್ರಿ : ಜಿಟಿ.ದೇವೇಗೌಡ
ಮೈಸೂರು ; ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…
Read More » - ಕ್ರೈಂ ಸ್ಟೋರಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, ಮತ್ತು 4 ಲಕ್ಷ ರೂಪಾಯಿ ಪರಿಹಾರ ಹಾಗೂ 50 ಸಾವಿರ…
Read More » - ರಾಜ್ಯ

ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ
ಗದಗ : ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ…
Read More » - ರಾಜ್ಯ

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ; ಕಾಂಗ್ರೆಸ್ ಕಛೇರಿಯೊಳಗೆ ನುಗ್ಗಿದ ಕಾರ್ಯಕರ್ತರು
ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಕಛೇರಿಯೊಳಗೆ ನುಗ್ಗಿದರು. ಸಂಸದ ಡಿಕೆ ಸುರೇಶ್ ವಿರುದ್ಧ ಘೋಷಣೆ ಕೂಗಿ…
Read More » - ಕ್ರೈಂ ಸ್ಟೋರಿ

ತಂದೂರಿ ರೊಟ್ಟಿ ಮಾಡುತ್ತಿದ್ದವ.. ಮಧ್ಯರಾತ್ರಿ ಮಸಣ ಸೇರಿದ
ಧಾರವಾಡ: ಆತ ಹೋಟೆಲ್ ಒಂದರಲ್ಲಿ ತಂದೂರಿ ರೊಟ್ಟಿ ಮಾಡಿ ಜೀವನ ಸಾಗಿಸುತ್ತಿದ್ದ. ದುಡಿದ ದುಡ್ಡಿನಲ್ಲಿ ತನ್ನ ಜೀವನ ನಡೆಸುತ್ತಿದ್ದ. ಈ ಹಿಂದೆಯೂ ಬೇರೆ ಊರಿನಲ್ಲಿ ಹೋಟೆಲ್ ಒಂದರಲ್ಲಿ…
Read More » - ರಾಜ್ಯ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ
ಬೆಂಗಳೂರು : ನಾಮಫಲಕ ಕನ್ನಡದ ದೊಡ್ಡ ಅಕ್ಷರಗಳಲ್ಲಿ ಕಡ್ಡಾಯಗೊಳಸಿಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರಾಜಭವನಕ್ಕೆ ಮುತ್ತಿಗೆ…
Read More » - ಜಿಲ್ಲೆ

ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕಿಲ್ಲವಾದರೆ ಆ ಸರ್ಕಾರ ಯಾಕಿರಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
ದೆಹಲಿ : ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ…
Read More » - ರಾಜ್ಯ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.12 ರಂದು ಬೆಂಗಳೂರು ಚಲೋ : ವಾಸುದೇವ ಮೇಟಿ
ಹುಬ್ಬಳ್ಳಿ : ರೈತರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ, ಫೆ.12 ರಂದು ‘ಬೆಂಗಳೂರು ಚಲೋ ರ್ಯಾಲಿ’ ಹಮ್ಮಿಕೊಳ್ಳಲಾಗಿದೆ ಕರ್ನಾಟಕ ರಾಜ್ಯ ರೈತ ಸಂಘ…
Read More » - ಜಿಲ್ಲೆ

ಕೃಷ್ಣಾ ನದಿಯಲ್ಲಿ ವಿಗ್ರಹಗಳು ಪತ್ತೆ: ತೆಲಂಗಾಣ ತಕರಾರು ತೆಗೆದಿದ್ದು ಯಾಕೆ?
ರಾಯಚೂರು : ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದ ಹತ್ತಿರವಿರುವ ಕೃಷ್ಣಾನದಿ ತೀರ…ಮೊನ್ನೆ ಇದ್ದಕ್ಕಿದ್ದಂತೆ ಈ ನದಿಯ ಉಳಿಕೆ ನೀರಿನಲ್ಲಿ ವಿಷ್ಣುವಿನ ವಿಗ್ರಹ ಹಾಗೂ ಶಿವಲಿಂಗ ಪತ್ತೆಯಾಗಿದೆ…ಇದೀಗ..ಈ ವಿಗ್ರಹಗಳು…
Read More » - ಕ್ರೈಂ ಸ್ಟೋರಿ

ಶಾಲಾ ಬಾಲಕಿಯ ಕಿಡ್ನ್ಯಾಪ್ ವಿಫಲ ಯತ್ನ : ಆತಂಕದಲ್ಲಿ ಪೋಷಕರು.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯನ್ನು ಅಪಹರಿಸುವ ವಿಫಲ ಯತ್ನ ಮಂಗಳವಾರ ನಡೆದಿದೆ. ಎರಡನೇಯ ತರಗತಿಯ ವಿದ್ಯಾರ್ಥಿನಿಯನ್ನು ಶಾಲೆಯ…
Read More » - ಕ್ರಿಕೆಟ್

ಅಂಡರ್-19 ವಿಶ್ವಕಪ್: ಹೇಗಿದೆ ನಮ್ ಹುಡುಗರ ಸಾಧನೆ ?
ಅಂಡರ್-19 ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವಾಗಿರುವ, 5 ಸಲ ಚಾಂಪಿಯನ್ ಆಗಿರುವ ಭಾರತ ತಂಡ ಈಗಾಗಲೇ ಫೈನಲ್ ಪ್ರವೇಶಿಸಿದೆ. ಮಂಗಳವಾರ ನಡೆದ ರೋಚಕ…
Read More » - Freedom TV

ಸಿನಿಮಾ ಸ್ಟೈಲ್ನಲ್ಲಿ ಯುವಕನ ಮೇಲೆ ಫೈರಿಂಗ್ ನಿವೃತ್ತ ಮಿಲಿಟರಿ ಅಧಿಕಾರಿ ಅರೆಸ್ಟ್..!
ಬೆಂಗಳೂರು: ಏಕಾ ಏಕಿ ಮನೆಗೆ ನುಗ್ಗಿ ಯುವಕನ ಮೇಲೆ ಫೈರಿಂಗ್ ಮಾಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.. ಮಧ್ಯರಾತ್ರಿ 12ಗಂಟೆ ಸುಮಾರಿಗೆ ಬೆಂಗಳೂರಿನ ಗಂಗಮ್ಮನ ಗುಡಿ…
Read More » - Freedom TV

ಇಂದು ಕನ್ನಡಕ್ಕಾಗಿ ಬೆಂಗಳೂರಿನಲ್ಲಿ ಬೀದಿಗಿಳಿಯಲಿವೆ ಕನ್ನಡ ಪರ ಸಂಘಟನೆಗಳು..!
ಬೆಂಗಳೂರು : ಕನ್ನಡ ನಾಮಫಲಕ ಕಡ್ಡಾಯ ಸಂಬಂಧ ಇಂದು ಕನ್ನಡ ಪರ ಸಂಘಟನೆಗಳು ರಾಜಭವನ ಮುತ್ತಿಗೆ ಹಾಕಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆ…
Read More » - ಜಿಲ್ಲೆ

ರಮೇಶ್ ಜಾರಕಿಹೊಳಿಗೆ ಶಾಕ್ ಕೊಟ್ಟ ಸಿಐಡಿ : ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ..!
ಬೆಳಗಾವಿ: ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿಗೆ ಸಿಐಡಿ ಶಾಕ್ ಕೊಟ್ಟಿದ್ದಾರೆ..ಜಾರಕಿಹೊಳಿ ಮಾಲೀಕತ್ವದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್…
Read More » - Freedom TV

ದೆಹಲಿಯಲ್ಲಿ ಅನುದಾನ ಸಮರ : ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ
ದೆಹಲಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಎಲ್ಲೆಡೆ ರಂಗೇರಿದೆ.ಅನುದಾನ ಹಂಚಿಕೆ ವಿಚಾರವಾಗಿ ಕೇಂದ್ರ ಸರ್ಕಾರ ಮತ್ತು ಕರ್ನಾಟಕದ ಸರ್ಕಾರದ ನಡುವಣ ಸಂಘರ್ಷ ಅಂತಿಮ ಘಟ್ಟ ತಲುಪಿದೆ.ಇಂದು ಬೆಳಗ್ಗೆ 11…
Read More » - ರಾಜಕೀಯ

ಭಾರತ ರತ್ನ ಗೌರವ ಎಲ್.ಕೆ. ಅಡ್ವಾಣಿ ಭೇಟಿಯಾದ ಗೃಹ ಸಚಿವ ಅಮಿತ್ ಶಾ
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯ…
Read More » - ಆರೋಗ್ಯ

ತಾಜಾ ಹಣ್ಣುಗಳನ್ನು ತಿನ್ನುವ ಮೊದಲು ಈ ಟಿಪ್ಸ್ ಫಾಲೋ ಮಾಡಿ ..!
Health Tips : ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಉತ್ತಮವಾದ ಆಹಾರವಾಗಿದೆ. ಇದು ನಮ್ಮ ದೇಹಕ್ಕೆ ಬೇಕಾದ ಎಲ್ಲ ರೀತಿಯ ಪೋಷಕಾಂಶಗಳನ್ನೂ ಒಳಗೊಂಡಿರುತ್ತವೆ. ಹೀಗಾಗಿ, ಹಣ್ಣುಗಳನ್ನು ತಿನ್ನಲು…
Read More » - ರಾಜಕೀಯ

ಕಾಂಗ್ರೆಸ್ಗೆ ಗೋ ಶಾಪ ತಟ್ಟುತ್ತೆ ; ಮಾಜಿ ಸಚಿವ ಪ್ರಭು ಚೌಹಾಣ್
ಬೀದರ್ : ಆಡಳಿತಾರೂಢ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಯೋಜನೆಗಳು ಬಂದ್ ಮಾಡುತ್ತಿದೆ ಎಂದು ಆರೋಪಿಸಿ ಮಾಜಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಬೀದರ್…
Read More » - ರಾಜ್ಯ

ಮಂಡ್ಯದಲ್ಲಿ ಆಪೇ ಆಟೋ ಚಾಲಕರ ಪ್ರತಿಭಟನೆ
ಮಂಡ್ಯ : ಆಪೇ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಹಿನ್ನಲೆ. ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ಕೊಡಬೇಕೆಂದು ಮಂಡ್ಯದಲ್ಲಿ ಆಪೇ ಆಟೋ ಚಾಲಕರಿಂದ…
Read More » - Freedom TV

ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ: ವರನ್ಯಾರು ಗೊತ್ತೇನೇ ಓ ಕೋಗಿಲೆ..!
ಬೆಂಗಳೂರು : ರಶ್ಮಿಕಾ ಮಂದಣ್ಣ…ಕೊಡಗಿನ ಕುವರಿ..ತೆಲುಗಿನ ಟಾಪ್ ನಟಿ… ಒಂದಿಲ್ಲೊಂದು ವಿವಾದಗಳ ಸುತ್ತ ಹೆಣೆದುಕೊಂಡೇ ಇರ್ತಾಳೆ.. 2016ರಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಕಿರಿಕ್ ಪಾರ್ಟಿ ಎಂಬ ಕನ್ನಡ…
Read More » - ಕ್ರೈಂ ಸ್ಟೋರಿ

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ ಮಾಡಿದ ಪತ್ನಿ
ಹುಬ್ಬಳ್ಳಿ : ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ, ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಆರೋಪದ ಮೇಲೆ ಪ್ರೀಯಕರ ಹಾಗೂ ಪ್ರೇಮಿಯನ್ನು ಬಂಧಿಸುವಲ್ಲಿ ನವನಗರ…
Read More » - Freedom TV

ಎಂಸಿಎ ನೂತನ ಅಧ್ಯಕ್ಷ ಶಾಸಕ ಸತೀಶ್ ಸೈಲ್ ಗೆ MD ಸಿದ್ದಲಿಂಗಪ್ಪ ಬಿ. ಪೂಜಾರಿ ಸ್ವಾಗತ
ಬೆಂಗಳೂರು : ಜಾಹೀರಾತು ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಏಕೈಕ ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಸಂಸ್ಥೆಯ 29ನೇ ಅಧ್ಯಕ್ಷರಾಗಿ ಕಾರವಾರ ವಿಧಾನಸಭಾ…
Read More » - Freedom TV

ತಾಯಿಯನ್ನೇ ಕೊಂದ ಮಗನ ಕೇಸಿಗೆ ಟ್ವಿಸ್ಟ್..! ಎಫ್ ಎಸ್ ಎಲ್ ವರದಿ ಬಿಚ್ಚಿಟ್ಟ ಸತ್ಯವೇನು ?
ಬೆಂಗಳೂರು : ತಂದೆಗೆ ಮಗನ ಮೇಲೆ ಪ್ರೀತಿ. ಮಗನಿಗೆ ಅಪ್ಪನ ಮೇಲೆ ಕಾಳಜಿ.. ಅಪ್ಪ ಮಗ ಇಬ್ಬರು ಸೇರಿ ಮಾಡಿದ ಮಾಸ್ಪರ್ ಪ್ಲ್ಯಾನ್ ಉಲ್ಟಾ ಹೊಡೆದಿದೆ.. ಇದೀಗ…
Read More » - ರಾಜ್ಯ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಮಂಡ್ಯ : ಹಾಲು ಉತ್ಪಾದಕರ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ…
Read More » - ರಾಜಕೀಯ

ಮಹಾತ್ಮ ಗಾಂಧಿ ಪ್ರಬಂಧ ಸ್ಪರ್ಧೆ ದ್ವಿತೀಯ ಬಹುಮಾನ
ಮಂಡ್ಯ ಫೆ. 6 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ 154 ನೇ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ…
Read More » - ರಾಜಕೀಯ

15 ಕೋಟಿ ರೂ. ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ : ಎನ್ ಚಲುವರಾಯಸ್ವಾಮಿ
ಮಂಡ್ಯ : ಮಹಿಳಾ ಸಂಘಗಳಿಗೆ ಡಿ.ಸಿ.ಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ರೂ ಸಾಲ ವಿತರಣೆ ಮಾಡಲಾಗುತ್ತಿದೆ ಮಹಿಳೆಯರು…
Read More » - ಜಿಲ್ಲೆ

ಲೋಕಸಭಾ ಎಲೆಕ್ಷನ್ಗೆ ಡಾ. ಸಿಎನ್ ಮಂಜುನಾಥ್ ನಿಲ್ತಾರಾ..?
ಬೆಂಗಳೂರು : ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಗೆ ಈ ಬಾರಿಯ ಲೋಕಸಭಾ ಎಲೆಕ್ಷನ್ ನಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕರ್ನಾಟಕ ರಕ್ಷಣಾ ವೇದಿಕೆಯ…
Read More » - ರಾಜ್ಯ

ಕಮಲನಗರ ತಾಲೂಕಿನಲ್ಲಿ ತಾಲೂಕು ಮಟ್ಟದ ಕಚೇರಿ ನಿರ್ಮಿಸುವಂತೆ ಕರವೇ ಒತ್ತಾಯ
ಬೀದರ್ : ಬೀದರ್ ಜಿಲ್ಲೆಯಲ್ಲಿ ಕಮಲನಗರ ತಾಲೂಕು ನಿರ್ಮಾಣವಾಗಿ ಏಳು ವರ್ಷ ಕಳೆದರೂ, ಕಮಲನಗರ ತಾಲುಕಿನಲ್ಲಿ ತಾಲೂಕು ಮಟ್ಟದ ಬಹುತೇಕ ಕಚೇರಿಗಳು ಇಲ್ಲಾ ಎಂದು ಕರವೇ ಕಾರ್ಯಕರ್ತರು…
Read More » - ಸಿನಿಮಾ

ರಾಘವೇಂದ್ರ ರಾಜ್ ಕುಮಾರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಯಾವ ಸಿನಿಮಾ ಗೊತ್ತಾ..?
ಬೆಂಗಳೂರು : ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಚಿತ್ರವನ್ನು ನಿರ್ದೇಶಿಸಿದಂತಹ ಸುನಿ ಮತ್ತೊಂದು ಪ್ರೇಮ ಕಥೆಯನ್ನು ತರಲು ಪ್ರೇಮಿಗಳ ದಿನ ಫೆಬ್ರವರಿ 14ರ ಮುಂಚೆ ಅಂದರೆ…
Read More » - ರಾಜಕೀಯ

ಬಿಜೆಪಿ ಯಾವತ್ತೂ ದೇಶ ಕಟ್ಟಿಲ್ಲ ; ಸಚಿವ ದಿನೇಶ್ ಗುಂಡೂರಾವ್
ಮೈಸೂರು ; ಕಾಂಗ್ರೆಸ್ ದೇಶ ಒಡೆಯುವ ಮನಸ್ಥಿತಿಯಲ್ಲೇ ಇದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಬಿಜೆಪಿ ಯಾವತ್ತು ದೇಶ ಕಟ್ಟುವ…
Read More » - ಜಿಲ್ಲೆ

ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಸದಸ್ಯರ ಸಭೆ : ಅಯ್ಯೋ.. ಸಮಸ್ಯೆಗಳು ಒಂದಾ.. ಎರಡಾ..?
ವರದಿ : ಚಂದ್ರು ಶಿಡ್ಲಘಟ್ಟ, ಚಿಕ್ಕಬಳ್ಳಾಪುರ
Read More » - ರಾಜ್ಯ

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ 2022ಕ್ಕಿಂತ 2023ರಲ್ಲಿ ಕಡಿಮೆ : ಬಿ. ದಯಾನಂದ್
ಬೆಂಗಳೂರು : ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆ ವರದಿಯಲ್ಲಿ ಗಣನೀಯ ಬದಲಾವಣೆಯಾಗಿದೆ. ಡಚ್ ಸಂಸ್ಥೆಯ ಟಾಮ್ ಇತ್ತೀಚೆಗೆ 2023 ಸರ್ವೆ ವರದಿ ಬಿಡುಗಡೆ ಮಾಡಿದೆ. ಟಾಮ್ ಸರ್ವೆಯಲ್ಲಿ ವಾಹನ…
Read More » - ಜಿಲ್ಲೆ

ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್ ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ!
ಬೆಂಗಳೂರು : ಬೆಂಗಳೂರಲ್ಲಿ ಬೇಸಿಗೆ ಕಾಲ, ಮಳೆಗಾಲ, ಚಳಿಗಾಲ..ಹೀಗೆ ಯಾವ ಕಾಲ ಬಂದ್ರೂ ಇಲ್ಲಿ ನೀರಿಗೆ ಬರಗಾಲ ತಪ್ಪಿದ್ದಲ್ಲ..ರಾಜ್ಯಧಾನಿ ಅಂತ ಕರೆಸಿಕೊಂಡ್ರು, ಇಲ್ಲಿ ನೀರಿಗೆ ಶಾಶ್ವತ ಪರಿಹಾರ…
Read More » - ರಾಜ್ಯ

ಸೇನೆಯಿಂದ ನಿವೃತ್ತಿ ಹೊಂದಿ ತಾಯ್ನಾಡಿಗೆ ಆಗಮಿಸಿದ ಯೋಧನಿಗೆ ಅದ್ದೂರಿ ಸ್ವಾಗತ
ಗದಗ: ಸತತ 38 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಯೋಧನಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ…
Read More » - ಜಿಲ್ಲೆ

ತೆರಿಗೆ ಪಾಲು ಹಂಚಿಕೆ ಅನ್ಯಾಯ: ಜಂತರ್ ಮಂತರ್ ನಲ್ಲಿ ಪ್ರೊಟೆಸ್ಟ್!
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನ ಬಹುತೇಕ ನಾಯಕರು, ಸಚಿವರು, ಶಾಸಕರು ಫೆ.7 ರ ಬುಧವಾರ ದೆಹಲಿಯಲ್ಲಿ ಇರಲಿದ್ದಾರೆ. ಅದೂ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ವಿರೋಧಿಸಿ ದೆಹಲಿಯ…
Read More » - ಜಿಲ್ಲೆ

ಕೆರೆಗೋಡು ಹನುಮ ಧ್ವಜ ವಿವಾದ ಮಂಡ್ಯ ನಗರ ಬಂದ್ ವಾಪಸ್
ಮಂಡ್ಯ: ಲೋಕ ಸಭಾ ಚುನಾವಣೆ ಹೊತ್ತಿನಲ್ಲಿ ಹೊತ್ತಿಕೊಂಡ ಕೆರೆಗೋಡು ಹನುಮ ಧ್ವಜ ತೆರವು ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ. ನಿನ್ನೆ ಬಿಜೆಪಿ ಮನೆ ಮನೆಗೆ ಹನುಮ ಧ್ವಜ…
Read More » - Freedom TV

ದೇಶ ಒಡೆದ ಮೇಲೂ ನಿಮಗೆ ತೃಪ್ತಿ ಇಲ್ವಾ: ಡಿಕೆಸು ಹೇಳಿಕೆಗೆ ಮೋದಿ ತಿರುಗೇಟು!
ನವದೆಹಲಿ : ದೇಶವನ್ನು ಒಡೆದ ಮೇಲೂ ನಿಮಗೆ ತೃಪ್ತಿ ಇಲ್ಲವೇ? ಇನ್ನೆಷ್ಟು ವಿಭಜಿಸುತ್ತೀರಾ? ಎಂದು ಸಂಸದ ಡಿಕೆ ಸುರೇಶ್ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ಲೋಕಸಭೆಯಲ್ಲಿ ಬಜೆಟ್ ಅಧಿವೇಶನದಲ್ಲಿ…
Read More » - ಕ್ರಿಕೆಟ್

2ನೇ ಟೆಸ್ಟ್ ಕ್ರಿಕೆಟ್ : ಗೆದ್ದ ಭಾರತ: ಸೋತು ಕಾಲ್ಕಿತ್ತ ಇಂಗ್ಲೆಂಡ್!
ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡವು ಅಬುಧಾಬಿಗೆ ತೆರಳಿದೆ. ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಇನ್ನೂ 10…
Read More » - ಜಿಲ್ಲೆ

ನಾನು ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಹೋಗಲ್ಲ: ಕೇಂದ್ರದ ವಿರುದ್ಧ ತೊಡೆ ತಟ್ಟಿದ ಲಕ್ಷ್ಮಣ ಸವದಿ
ಬೆಳಗಾವಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೂ ಮುನ್ನವೇ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ವಾಪಸ್ ಬಂದ ಮಾದರಿಯಲ್ಲೇ ಶಾಸಕ ಲಕ್ಷ್ಮಣ ಸವದಿ ಕೂಡ ಬಿಜೆಪಿ ಸೇರುತ್ತಾರೆಂಬ ವದಂತಿ…
Read More » - Freedom TV

ರಾಜ್ಯದಲ್ಲಿ ಆತಂಕ ಸೃಷ್ಟಿಸಿದ ಮಂಗನ ಕಾಯಿಲೆ…!
ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಜನರನ್ನು ಪೀಡಿಸಿ ಮರೆಯಾಗಿದ್ದ ಮಂಗನ ಕಾಯಿಲೆ ಮತ್ತೆ ಮಲೆನಾಡು ಭಾಗದಲ್ಲಿ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ 37 ಕ್ಯಾಸನೂರು…
Read More » - Freedom TV

ಇಂದು ರಾಜ್ಯ ಸರ್ಕಾರದ ವಿರುದ್ಧ ರೈತರ ಕಹಳೆ…!
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರು ಚಲೋ ಪ್ರತಿಭಟನೆ ಮಾಡಲಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯಲಿರೋ ಬೆಂಗಳೂರು ಚಲೋ .. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸರ್ಕಾರ ವಿರುದ್ದ…
Read More » - ಜಿಲ್ಲೆ

ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.
ಕೊಡಗು : ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22)…
Read More » - ಜಿಲ್ಲೆ

ಪಶು ಇಲಾಖೆ ಖಾತೆಯ ಸಚಿವರನ್ನ ಬದಲಾಯಿಸುವಂತೆ ಮಾಜಿ ಪಶು ಸಚಿವ ಪ್ರಭು ಚೌಹಾಣ್ ಒತ್ತಾಯ.
ಬೀದರ್ : ಪಶು ಸಂಗೋಪನಾ ಇಲಾಖೆ ಕುರಿತಾಗಿ ಹಾಲಿ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರಿಗೆ ಯಾವುದೆ ಮಾಹಿತಿ ಇಲ್ಲಾ, ಹಾಗಾಗಿ ಅವರನ್ನ ಕೂಡಲೇ ಬದಲಾಯಿಸಬೇಕು ಎಂದು ಸಿಎಂಗೆ…
Read More »


















































































































































